ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಚನಗಳನ್ನು ಅಭ್ಯಸಿಸಿದರೆ ಸಂವಿಧಾನ ಓದಿದಂತೆ: ಹನುಮಂತಗೌಡ ಗೊಲ್ಲರ
ವಾಸ್ತವವಾಗಿ ೧೨ನೇ ಶತಮಾನದ ವಚನಗಳು ಶತಮಾನದ ಸಮಸ್ಯೆಗಳಿಗೂ ಪರಿಹಾರ ಸೂಚಿಸುತ್ತವೆ. ತೋಡಿದಷ್ಟೂ ಸಿಕ್ಕುವ ತವನಿಧಿ ವಚನ ಸಾಹಿತ್ಯ.
ಡಿವೈಡರ್ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರ ಮಕ್ಕಳು ಸಾವು
ಬಾಳಿ ಬದುಕಬೇಕಾಗಿದ್ದ ಇಬ್ಬರು ಮಕ್ಕಳು ಜವರಾಯನ ಅಟ್ಟಹಾಸಕ್ಕೆ ಬಲಿಯಾಗಿದ್ದಾರೆ. ಮೃತರನ್ನು ಮಹಾರಾಷ್ಟ್ರ ಸಾಂಗ್ಲಿ ಮೂಲದ ಬಾಲಕ ಯಶ್ ಸಾವಂತ(14) ಹಾಗೂ ಬಾಲಕಿ ಐರ್ಣವಿ ಮಹಾಡಿ(11) ಎಂದು ಗುರುತಿಸಲಾಗಿದೆ.
ರಾಮಾಯಣ, ಮಹಾಭಾರತ ಪವಿತ್ರ ಗ್ರಂಥಗಳು: ನೆಹರು ಓಲೇಕಾರ
ಶ್ರೀಕೃಷ್ಣನ ವಿವಿಧ ಪೋಷಾಕುಗಳನ್ನು ಧರಿಸಿದ ಕಾರುಣ್ಯ ಶಿಕ್ಷಣ ಸಂಸ್ಥೆ ಹಾಗೂ ಡಾ. ಬಿ.ಆರ್. ಅಂಬೇಡ್ಕರ ಶಿಕ್ಷಣ ಸಂಸ್ಥೆಯು ಚಿಣ್ಣರಿಂದ ವಿಶೇಷ ಕಾರ್ಯಕ್ರಮಗಳು ಜರುಗಿದವು.
ಕಾಡುಹಂದಿಗಳ ಹಾವಳಿ ತಡೆಗೆ ಮನವಿ
ಕಾಡುಹಂದಿಗಳು ಹಿಂಡು ಹಿಂಡಾಗಿ ಹೊಲಗಳಿಗೆ ನುಗ್ಗಿ ರೈತರು ಬೆಳೆದಿರುವ ಅಪಾರ ಪ್ರಮಾಣದ ಬೆಳೆಗಳನ್ನು ನಾಶಪಡಿಸಿವೆ.
ಕೆಪಿಸಿಸಿ ಜಿಲ್ಲಾ ಪ್ರಚಾರ ಸಮಿತಿ ರಚನೆ: ವಿನಯಕುಮಾರ ಸೊರಕೆ
ಕೆಪಿಸಿಸಿ ಪ್ರಚಾರ ಸಮಿತಿ ಕೇವಲ ಚುನಾವಣೆ ಸಂದರ್ಭದಲ್ಲಿ ಮಾತ್ರ ಪ್ರಚಾರ ಮಾಡುತ್ತದೆ ಎಂಬ ಮಾತಿತ್ತು. ಈಗ ಪಕ್ಷದ ಹೈಕಮಾಂಡ್ ನಿರಂತರವಾಗಿ ಕೆಲಸ ಮಾಡಬೇಕೆಂದು ಸೂಚನೆ ನೀಡಿದೆ.
ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆಗೆ ಬೆಳೆಹಾನಿ, ಹಲವೆಡೆ ಮನೆಗಳು ಧರೆಗೆ
ಜಿಲ್ಲಾದ್ಯಂತ ಕಳೆದ ಮೋಡ ಕವಿದು ಆಗಾಗ್ಗೆ ಮಳೆ ಸುರಿಯುತ್ತಿದ್ದರಿಂದ ವಾತಾವರಣ ತಂಪಾಗಿದೆ. ಮಂಗಳವಾರ ದಿನವಿಡಿ ಜಿಟಿ ಜಿಟಿ ಮಳೆಯಾಗಿದ್ದರಿಂದ ನಗರದ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟಿಗೆ ತೊಂದರೆ ಉಂಟಾಯಿತು.
ಆರೋಗ್ಯ ಕಾಪಾಡಿಕೊಳ್ಳಲು ರಕ್ತದಾನಕ್ಕೆ ಮುಂದಾಗಿ: ಬಸವಶಾಂತಲಿಂಗ ಸ್ವಾಮೀಜಿ
ಜೀವ ಉಳಿಸುವ ಈ ಕಾರ್ಯಕ್ಕೆ ಹೆಚ್ಚು ಹೆಚ್ಚು ಬೆಂಬಲ ದೊರೆಯಬೇಕಿದೆ. ರಕ್ತ ಜೀವವನ್ನು ಉಳಿಸಿದರೆ ನೀರು ಸೃಷ್ಟಿ ಉಳಿಸುತ್ತದೆ.
ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟ
ಇಲ್ಲಿನ ಪಟ್ಟಣ ಪಂಚಾಯಿತಿ 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 60 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಜಿಟಿ ಜಿಟಿ ಮಳೆಯ ನಡುವೆಯೂ ಶೇ. 80.63ರಷ್ಟು ಮತದಾನವಾಗಿದೆ.
ಪರಿಸರ ರಕ್ಷಣೆಗೆ ಕಾಳಜಿ ಅಗತ್ಯ: ಶಾಸಕ ಬಸವರಾಜ ಶಿವಣ್ಣನವರ
ಅತಿಯಾದ ಅರಣ್ಯ ನಾಶ ಮನುಷ್ಯ ಸೇರಿದಂತೆ ಜೀವಸಂಕುಲಗಳ ಅವನತಿಗೆ ಕಾರಣವಾಗುತ್ತಿದೆ. ಇದಕ್ಕೆ ಮಾನವನೆ ಕಾರಣ ಎನ್ನುವುದು ಸಹ ಸತ್ಯ ಸಂಗತಿ.
ಬೀಜೋಪಚಾರದಿಂದ ಉತ್ತಮ ಇಳುವರಿ: ಎನ್. ರವಿಕುಮಾರ
ಮೆಕ್ಕೆಜೋಳ ಬಿತ್ತನೆ ಮುನ್ನ ಕೀಟ ನಿಯಂತ್ರಣಕ್ಕೆ ಪ್ರೊಪೆನೊಪಾಸ್ ಎನ್ನುವ ಔಷಧಿಯನ್ನು ಮಣ್ಣಿಗೆ ಸಿಂಪಡಿಸುವುದರಿಂದ ಕೀಟಬಾಧೆ ಕಡಿಮೆಯಾಗುತ್ತದೆ.
< previous
1
...
19
20
21
22
23
24
25
26
27
...
522
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ