• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು- ರೈತರ ಹಿತ ಕಾಯಲು ಬದ್ಧ
ರೈತರ ಪಹಣಿಯಲ್ಲಿ ವಕ್ಫ್‌ ಬೋರ್ಡ್‌ ಹೆಸರು ಸೇರ್ಪಡೆಗೊಳ್ಳುತ್ತಿದ್ದು, ಅವುಗಳನ್ನು ತೆರವುಗೊಳಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಈ ವಿಷಯದಲ್ಲಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ, ರೈತರ ಹಿತಾಸಕ್ತಿಗೆ ಬದ್ಧನಾಗಿರುವುದಾಗಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ತುರುಸಿನಿಂದ ನಡೆದ ಸರ್ಕಾರಿ ನೌಕರರ ಸಂಘದ ಚುನಾವಣೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾವೇರಿ ಜಿಲ್ಲಾ ಘಟಕದ ೨೦೨೪-೨೯ನೇ ಸಾಲಿನ ನಿರ್ದೇಶಕರ ಸ್ಥಾನಗಳ ಆಯ್ಕೆಯ ಚುನಾವಣೆ ಶನಿವಾರ ತುರುಸಿನಿಂದ ನಡೆಯಿತು.
ಸಾಮಾಜಿಕ ಕಾರ್ಯಗಳಲ್ಲಿ ಸಂಘ ಸಂಸ್ಥೆಗಳು, ಕಾರ್ಖಾನೆಗಳು ತೊಡಗಿಸಿಕೊಳ್ಳಬೇಕು-ಸೌಮ್ಯ ಮೊಹಂತಿ
ವ್ಯವಹಾರದ ಜೊತೆ ಸಾಮಾಜಿಕ ಕಾರ್ಯಗಳಲ್ಲಿಯೂ ಸಂಘ ಸಂಸ್ಥೆಗಳು ಹಾಗೂ ಕಾರ್ಖಾನೆಗಳು ಮುಂದಾಗಬೇಕು ಆಗ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಗ್ರಾಸಿಂ ಮುಖ್ಯಸ್ಥ ಸೌಮ್ಯ ಮೊಹಂತಿ ಹೇಳಿದರು.
ನಕಲಿ ಕಾರ್ಮಿಕರ ಕಾರ್ಡ್ ರದ್ದತಿ ವೇಳೆ ನೈಜರಿಗೆ ಅನ್ಯಾಯ-ದಾವಲಸಾಬ
ನಕಲಿ ಕಾರ್ಮಿಕರ ಕಾರ್ಡ್‌ಗಳ ರದ್ದತಿಯಿಂದಾಗಿ ಜಿಲ್ಲೆಯಲ್ಲಿರುವ ನೈಜ ಕಾರ್ಮಿಕರಿಗೆ ಯಾವುದೇ ಸರ್ಕಾರಿ ಸೌಲಭ್ಯಗಳು ಸಿಗದೇ ಬಹಳಷ್ಟು ಅನ್ಯಾಯವಾಗುತ್ತಿದೆ. ಸರ್ಕಾರ ಕಾರ್ಮಿಕ ಇಲಾಖೆಗೆ ವಿಶೇಷ ಅಧಿಕಾರಿಯನ್ನು ನೇಮಿಸಿ ನೈಜ ಕಾರ್ಮಿಕರ ಕಾರ್ಡುಗಳನ್ನು ಪುನರ್ ಪರಿಶೀಲಿಸಿ ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಅನುಕೂಲ ಕಲ್ಪಿಸಿಕೊಡಬೇಕೆಂದು ಹಾವೇರಿ ಜಿಲ್ಲಾ ಬಿಲ್ಡಿಂಗ್ ಕಟ್ಟಡ ಕಟ್ಟುವ ಕಾರ್ಮಿಕರ ಸಂಘದ ಅಧ್ಯಕ್ಷ ದಾವಲಸಾಬ ಹಿರೇಮುಗದೂರ ಒತ್ತಾಯಿಸಿದರು.
ನಾವು ಬದುಕಬೇಕು, ಇನ್ನೊಬ್ಬರನ್ನು ಬದುಕಲು ಬಿಡಬೇಕು-ಗವಿಶ್ರೀ
ನಾವು ಬದುಕಬೇಕು, ಇನ್ನೊಬ್ಬರನ್ನು ಬದುಕಲು ಬಿಡಬೇಕು. ರೂಪಗೊಂಡಿರುವ ಜಗತ್ತನ್ನು ಕೆಡಿಸದಿರುವುದೇ ಅಹಿಂಸೆ. ಧರ್ಮವನ್ನು ಅರ್ಥೈಸಿಕೊಳ್ಳುವವನಿಗೆ ಸ್ವಲ್ಪ ಮಟ್ಟಿಗಾದರೂ ಅಹಿಂಸೆ ಕುರಿತು ತಿಳಿದಿರಬೇಕು ಎಂದು ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.
ಭತ್ತ, ಶೇಂಗಾ ಖರೀದಿ ಕೇಂದ್ರ ಆರಂಭಕ್ಕೆ ಜಿಲ್ಲಾಧಿಕಾರಿ ಸೂಚನೆ
ಬೆಂಬಲ ಬೆಲೆ ಯೋಜನೆಯಡಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಶೇಂಗಾ, ಭತ್ತ, ಬಿಳಿಜೋಳ ಹಾಗೂ ರಾಗಿ ಉತ್ಪನ್ನ ಖರೀದಿ ಕೇಂದ್ರಗಳನ್ನು ಜಿಲ್ಲೆಯ ವಿವಿಧ ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣಗಳಲ್ಲಿ ಆರಂಭಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಮಕ್ಕಳ ಹಕ್ಕುಗಳನ್ನು ಕಾಯುವುದು ಅತ್ಯಂತ ಅವಶ್ಯ-ಜನಾರ್ದನ
ಹದಿನಾಲ್ಕು ವರ್ಷ ವಯೋಮಾನದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಮತ್ತು ಮಕ್ಕಳ ಹಕ್ಕುಗಳನ್ನು ಕಾಯುವುದು ಅತ್ಯಂತ ಅವಶ್ಯವಾಗಿದೆಯಲ್ಲದೆ ,ಇಂದಿನ ಮಕ್ಕಳೇ ನಾಳಿನ ಈ ನಾಡಿದ ಸಮರ್ಥ ಆಸ್ತಿ ಶಕ್ತಿ ಎಂದು ಹಾನಗಲ್ಲ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶ ಎಸ್.ಕೆ. ಜನಾರ್ಧನ ತಿಳಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇವಸ್ಥಾನಗಳಿಗೆ ಸಹಾಯಧನ ವಿತರಣೆ
ತಾಲೂಕಿನ ತಡಸದ ಶ್ರೀ ಶಾಂತಿನಾಥ ಜೈನ ದಿಗಂಬರ ಬಸದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ೨ ಲಕ್ಷ ರು.ಗಳ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಹಾವೇರಿ ಜಿಲ್ಲೆಯ ನಿರ್ದೇಶಕರಾದ ಶಿವರಾಯ ಪ್ರಭು ಕಮಿಟಿಯವರಿಗೆ ವಿತರಿಸಿದರು.
ಮಹಿಳೆಯರ ಪ್ರಶಸ್ತಿಗೆ ಭಾಜನವಾದ ಬ್ಯಾಡಗಿ ಬಿಇಎಸ್ ಕಾಲೇಜು
ಮಹಿಳೆಯರ ವಿಭಾಗದಲ್ಲಿ ಅತಿಥೇಯ ಬ್ಯಾಡಗಿ ಬಿಇಎಸ್ ಕಾಲೇಜು ಹಾಗೂ ಪುರುಷರ ವಿಭಾಗದಲ್ಲಿ ಹಾವೇರಿ ಜಿ.ಎಚ್. ಕಾಲೇಜು ತಂಡಗಳು ಪ್ರಶಸ್ತಿ ಮುಡಿಗೇರಿಸಿಕೊಂಡವು.
ದೇವಸ್ಥಾನ, ಮಠ, ಮಂದಿರಗಳು ಮನುಷ್ಯನ ಶುದ್ಧಿಗೊಳಿಸುವ ಮುಖ್ಯ ತಾಣಗಳಾಗಿವೆ
ಹಣದ ಬೆನ್ನು ಹತ್ತಿರುವ ಮನುಷ್ಯ ಭ್ರಮಾಲೋಕದಲ್ಲಿ ಬದುಕು ಸವೆಸುತ್ತಿದ್ದಾನೆ ಎಂದು ಅಕ್ಕಿ ಆಲೂರಿನ ಮುತ್ತಿನಕಂತಿಮಠ ಗುರುಪೀಠದ ಚಂದ್ರಶೇಖರ ಶಿವಾಚಾರ್ಯರು ನುಡಿದರು.
  • < previous
  • 1
  • ...
  • 226
  • 227
  • 228
  • 229
  • 230
  • 231
  • 232
  • 233
  • 234
  • ...
  • 501
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved