ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರು, ಮಹಾತ್ಮರ ಪಾತ್ರ ಬಹುಮುಖ್ಯ
ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರು, ಮಹಾತ್ಮರ ಪಾತ್ರ ಬಹುಮುಖ್ಯವಾಗಿದೆ ಎಂದು ಸ್ಥಳೀಯ ದೊಡ್ಡಪೇಟೆ ವಿರಕ್ತ ಮಠದ ಗುರುಬಸವ ಮಹಾಸ್ವಾಮಿಗಳು ನುಡಿದರು.
ಜ್ಞಾನವನ್ನು ಕೌಶಲ್ಯವನ್ನಾಗಿ ಪರಿವರ್ತಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು
ವಿದ್ಯಾರ್ಥಿಗಳು ಕಷ್ಟಪಟ್ಟು ಓದದೇ ಇಷ್ಟ ಪಟ್ಟು ಓದಬೇಕು. ಪಡೆದ ಶಿಕ್ಷಣವನ್ನು ಜ್ಞಾನವನ್ನಾಗಿ, ಜ್ಞಾನವನ್ನು ಕೌಶಲ್ಯವನ್ನಾಗಿ ಪರಿವರ್ತಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ರಾಣಿಬೆನ್ನೂರಿನ ತರಳಬಾಳು ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ. ಎಂ.ಈ. ಶಿವಕುಮಾರ ಹೇಳಿದರು.
ಕಾಡುಹಂದಿಗೆ ಇಟ್ಟಿದ್ದ ನಾಡ ಬಾಂಬ್ ಸ್ಫೋಟಗೊಂಡು ಎಮ್ಮೆ ಸಾವು
ಕಾಡುಹಂದಿ ಬೇಟೆಯಾಡಲು ಇಟ್ಟಿದ್ದ ನಾಡ ಬಾಂಬ್ ತಿಂದು ಎಮ್ಮೆ ತೀವ್ರವಾಗಿ ಗಾಯಗೊಂಡಿದ್ದು, ನರಳಿ ನರಳಿ ಪ್ರಾಣ ಬಿಟ್ಟ ಘಟನೆ ಹಾನಗಲ್ಲ ತಾಲೂಕಿನ ಹೊಸಕೊಪ್ಪದ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಪುಣ್ಯದ ಕೆಲಸ ಮಾಡಿ ಜೀವನ ಸಾರ್ಥಕಗೊಳಿಸಿಕೊಳ್ಳಬೇಕು-ಗವಿಸಿದ್ದೇಶ್ವರ ಸ್ವಾಮೀಜಿ
ಜಗತ್ತಿನಲ್ಲಿ ಯಾರೂ ನಮ್ಮ ಸಂಪತ್ತನ್ನು ಕಸಿದುಕೊಳ್ಳಬಾರದು. ಅಂತ ಸಂಪತ್ತು ಯಾವುದಾದರೂ ಇದ್ದರೆ ಅದು ಪುಣ್ಯದ ಸಂಪತ್ತು. ನಮ್ಮ ಜೀವನ ಇರೋತನಕ ಪ್ರತಿಯೊಬ್ಬರೂ ಪುಣ್ಯದ ಕೆಲಸ ಮಾಡಿ, ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು ಎಂದು ಕೊಪ್ಪಳದ ಗವಿದ್ದೇಶ್ವರಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಹೇಳಿದರು.
ಹಿಂದೂ ಧರ್ಮದ ಸುರಕ್ಷತೆ ಬಗೆಗೆ ನಿರ್ಲಕ್ಷ್ಯ ತೋರಿದರೆ ಗಂಡಾಂತರ-ಜಗದೀಶ ಕಾರಂತ
ಹಿಂದೂ ಧರ್ಮದ ಸುರಕ್ಷತೆ ಏಕತೆ ಬಗೆಗೆ ನಿರ್ಲಕ್ಷ್ಯ ತೋರಿದರೆ ಭಾರತದಲ್ಲಿಯೇ ಹಿಂದುಗಳಿಗೆ ಗಂಡಾಂತರ ತಪ್ಪಿದ್ದಲ್ಲ, ಭಾರತೀಯರ ಸ್ವಾಭಿಮಾನ ಕೊಲ್ಲುವ ಷಡ್ಯಂತ್ರ ನಡೆದಿದ್ದು ಆತಂಕವಾದಿಗಳಿಂದ ನಾವು ಎಚ್ಚರವಾಗಿರಬೇಕಾಗಿದೆ ಎಂದು ಹಿಂದು ಜಾಗರಣ ವೇದಿಕೆ ಕ್ಷೇತ್ರೀಯ ಸಂಯೋಜಕ ಜಗದೀಶ ಕಾರಂತ ಎಚ್ಚರಿಕೆ ನೀಡಿದರು.
ಮೈಕ್ರೋ ಫೈನಾನ್ಸ್ ಕಿರುಕುಳ: ಸಾಲಗಾರ ಆತ್ಮಹತ್ಯೆ
ಮೈಕ್ರೋ ಫೈನಾನ್ಸನವರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ನಗರದಲ್ಲಿ ಜರುಗಿದೆ.
ಬಸವಾದಿ ಶಿವಶರಣರ ಸಂದೇಶಗಳು ಬದುಕಿನ ನಡೆ ನುಡಿಗಳಾಲಿ
ಮೇಲು ಕೀಳಿಲ್ಲದ ಬಸವಾದಿ ಶಿವಶರಣರ ಮೌಲ್ಯಯುತ ಜೀವನ ವಿಧಾನ ಮಾನವೀಯ ಮೌಲ್ಯಗಳನ್ನು ಆಧರಿಸಿದ್ದು, ಅಲ್ಲಿನ ಸಂದೇಶಗಳು ಇಡೀ ಮಾನವನ ಬದುಕಿನ ಸತ್ಯ, ನಡೆ ನುಡಿಗಳಾಗಲಿ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಅಂಬಿಗರ ಚೌಡಯ್ಯನವರ ಐಕ್ಯಮಂಟಪ ಅಭಿವೃದ್ಧಿಗೆ ಆಗ್ರಹ
ರಾಣಿಬೆನ್ನೂರು ತಾಲೂಕಿನ ಚೌಡಯ್ಯದಾನಪುರ ಗ್ರಾಮದ ತುಂಗಭದ್ರ ನದಿ ತಟದಲ್ಲಿರುವ ನಿಜಶರಣ ಅಂಬಿಗರ ಚೌಡಯ್ಯನವರ ಐಕ್ಯಮಂಟಪದ ಬಳಿ ಮೂಲಗದ್ದುಗೆಯ ಅಭಿವೃದ್ಧಿಯ ಕುರಿತು ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸುವ ಅಭಿಯಾನ ಕಾರ್ಯಕ್ರಮವು ನಿಜ ಶರಣ ಅಂಬಿಗರ ಚೌಡಯ್ಯನವರ ಮೂಲ ಮಠದ ಅಭಿನವ ಅಂಬಿಗರ ಚೌಡಯ್ಯನವರ ಸಾನಿಧ್ಯದಲ್ಲಿ ಸೋಮವಾರ ಜರುಗಿತು.
7 ಗಂಟೆ ನಿರಂತರ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ
ಸರಕಾರದ ನಿಯಮದಂತೆ ನಿರಂತರ 7 ಗಂಟೆ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಲ ವಸೂಲಾತಿಗೆ ಗೂಂಡಾಗಳ ಬಳಕೆ ಸಹಿಸಲ್ಲ-ಶಾಸಕ ಕೋಳಿವಾಡ
ಮೈಕ್ರೋ ಫೈನಾನ್ಸ್ಗಳು ಆರ್ಬಿಐ ನಿಯಮಾಳಿಗಳನ್ನು ಮೀರಿ ಬಡ್ಡಿ ಆಕರಿಸುವುದು ಹಾಗೂ ಸಾಲ ವಸೂಲಾತಿಗಾಗಿ ಗೂಂಡಾಗಳನ್ನು ಬಳಸುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
< previous
1
...
227
228
229
230
231
232
233
234
235
...
562
next >
Top Stories
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್ ಅಸ್ತ್ರ