• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೃತರ ಕುಟುಂಬಕ್ಕೆ ಸಚಿವ ಪಾಟೀಲ ರು. ೨ ಲಕ್ಷ ವೈಯಕ್ತಿಕ ನಗದು ಪರಿಹಾರ
ಸವಣೂರು ತಾಲೂಕು ಮಾದಾಪುರ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಮೃತಪಟ್ಟವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ವೈಯಕ್ತಿವಾಗಿ ರು. ೨ ಲಕ್ಷ ನಗದು ಪರಿಹಾರ ನೀಡಿದರು.
ಮಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಮಾನೆ ಸೂಚನೆ
ತಾಲೂಕು ಹಾಗೂ ಪಕ್ಕದ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಶುಕ್ರವಾರ ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಹಾನಗಲ್ಲ ತಹಸೀಲ್ದಾರ್ ಅವರೊಂದಿಗೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಸೂಚಿಸಿದರು.
ಸವಣೂರು ತಾಲೂಕಿನಲ್ಲಿ ಮಳೆಗೆ ಮನೆ ಚಾವಣಿ ಕುಸಿದು ಮೂವರು ಸಾವು
ಎರಡು ದಿನಗಳಿಂದ ಬಿಡದೇ ಸುರಿಯುತ್ತಿರುವ ಮಳೆಯಿಂದ ಮನೆಯ ಚಾವಣಿ ಕುಸಿದು ಎರಡು ವರ್ಷದ ಅವಳಿ ಮಕ್ಕಳು, ಮಹಿಳೆ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಸವಣೂರು ತಾಲೂಕು ಮಾದಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗಿನ ಜಾವ ಸಂಭವಿಸಿದೆ.
ಕ್ಷೇತ್ರದ ಜನರೊಂದಿಗಿನ ಸಂಬಂಧ ನಿರಂತರ -ಸಂಸದ ಬೊಮ್ಮಾಯಿ
ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ, ಶಿಗ್ಗಾಂವಿ ಸವಣೂರು ಕ್ಷೇತ್ರದ ಜನರೊಂದಿಗಿನ ಸಂಬಂಧ ನಿರಂತರ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹೊಸ ಮನೆಯಲ್ಲಿ ಮಲಗಿದ್ದರೆ ಬದುಕುಳೀತಿದ್ರು...
ಹಳೆಯ ಮಣ್ಣಿನ ಮನೆ ಸೋರುತ್ತಿತ್ತು. ಅದಕ್ಕೆ ಪ್ಲಾಸ್ಟಿಕ್‌ ಹೊದೆಸಿಕೊಂಡು ವಾಸಿಸುತ್ತಿದ್ದ ಆ ಕುಟುಂಬ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿದ್ದ ಹೊಸ ಮನೆಯಲ್ಲಿ ರಾತ್ರಿ ಮಲಗಿದ್ದರೆ ಇಂದು ಮೂವರು ಬದುಕುಳಿಯುತ್ತಿದ್ದರು. ಅಷ್ಟೇ ಅಲ್ಲ, ಘಟನೆ ನಡೆದ ತಕ್ಷಣ ಆ್ಯಂಬುಲೆನ್ಸ್‌ ಬಂದಿದ್ದರೆ ಪುಟ್ಟ ಮಕ್ಕಳಿಬ್ಬರನ್ನು ಉಳಿಸಬಹುದುತ್ತೇನೋ...
ಕಾಯಿಲೆಗಳ ನಿಯಂತ್ರಣ ಸಾರ್ವಜನಿಕರ ಕೈಯಲ್ಲಿದೆ: ಸಂತೋಷ ಹಿರೇಮಠ
ಜಿಲ್ಲೆಗಳಲ್ಲಿ ಇತ್ತೀಚೆಗೆ ಡೆಂಘೀ ಮತ್ತು ಚಿಕೂನ್‌ ಗುನ್ಯಾ ಜ್ವರ ಹರಡುತ್ತಿದೆ. ಈ ರೋಗವು ಈಡೀಸ್ ಸೊಳ್ಳೆಯಿಂದ ಹರಡುತ್ತಿದೆ. ಈ ಕಾಯಿಲೆಗಳ ನಿಯಂತ್ರಣ ಸಾರ್ವಜನಿಕರ ಕೈಯಲ್ಲಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಡೆಂಘೀ ತಡೆಗಟ್ಟಲು ಸಾಧ್ಯವಾಗಲಿದೆ ಎಂದು ತಹಸೀಲ್ದಾರ್‌ ಸಂತೋಷ ಹಿರೇಮಠ ಹೇಳಿದರು.
ತಹಸೀಲ್ದಾರ್‌ ಕಚೇರಿಯಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಆಗ್ರಹ
ರಾಣಿಬೆನ್ನೂರು ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ಶೌಚಾಲಯ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆಗೆ ಕ್ರಮ ಜರುಗಿಸುವಂತೆ ಆಗ್ರಹಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶುಕ್ರವಾರ ಉಪ ತಹಸೀಲ್ದಾರ ಎಸ್.ಟಿ. ದೊಡ್ಮನಿ ಮೂಲಕ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಮನವಿ ಸಲ್ಲಿಸಿದರು.
ವಿಮಾ ಪರಿಹಾರ ಬಿಡುಗಡೆಗೆ ಕಾಳಜಿ ವಹಿಸಿ: ಬೊಮ್ಮಾಯಿಗೆ ಶಾಸಕ ಮಾನೆ ಪತ್ರ
ವಿಮಾ ಪರಿಹಾರ ಬಿಡುಗಡೆ ತ್ವರಿತಗತಿಯಲ್ಲಿ ಆಗಲು ಕ್ರಮ ವಹಿಸುವಂತೆ ಹಾವೇರಿ, ಗದಗ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಪತ್ರ ಬರೆದು ಒತ್ತಾಯಿಸಿದ್ದಾರೆ.
ನಿರಂತರ ಮಳೆಗೆ ತುಂಬಿ ಹರಿಯುತ್ತಿರುವ ವರದೆ, ನೆರೆ ಭೀತಿಯಲ್ಲಿ ಗ್ರಾಮಸ್ಥರು
ಹಾನಗಲ್ಲ ತಾಲೂಕಿನಲ್ಲಿ ಬುಧವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ವರದಾ, ಧರ್ಮಾ ನದಿಗಳು ತುಂಬಿ ಹರಿಯುತ್ತಿವೆ. ಬ್ಯಾರೇಜ್‌ಗಳ ಮೇಲೆ ನೀರು ಹರಿಯುತ್ತಿವೆ. ಧರ್ಮಾ ಜಲಾಶಯ ಒಂದೆರಡು ದಿನಗಳಲ್ಲಿ ತುಂಬಿ ಕೋಡಿ ಬೀಳುವ ಸಾಧ್ಯತೆ ಇದೆ.
ಕೆರೆಗಳ ಸಂರಕ್ಷಣೆಗೆ ಸರ್ಕಾರ ನಿರ್ಲಕ್ಷ್ಯ ತೋರುವುದು ಬೇಡ: ಸದಾಶಿವ ಶ್ರೀಗಳು
ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯದಲ್ಲಿ 1500ಕ್ಕೂ ಅಧಿಕ ಕೆರೆಗಳು ಭೂಪಟದಿಂದ ಮಾಯವಾಗಿವೆ. ಪರಿಣಾಮ ಕುಡಿಯುವ ನೀರಿಗಾಗಿ ಕಿಲೋಮೀಟರ್‌ಗಟ್ಟಲೇ ತೆರಳಬೇಕಾಗಿದೆ ಎಂದು ಹಳ್ಳಿಬೈಲ್ ಶಿವಲಿಂಗೇಶ್ವರ ಮಠದ ಸದಾಶಿವ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ.
  • < previous
  • 1
  • ...
  • 229
  • 230
  • 231
  • 232
  • 233
  • 234
  • 235
  • 236
  • 237
  • ...
  • 417
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved