• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಮ್ಮನ್ನು ತಾವು ಆಧ್ಯಾತ್ಮಿಕವಾಗಿ ಶುದ್ಧೀಕರಿಸಿಕೊಳ್ಳುವುದೇ ಮೌನಾನುಷ್ಠಾನ
ಮೌನಾನುಷ್ಠಾನ ಎಂಬುದು ಆಧ್ಯಾತ್ಮಿಕವಾಗಿ ತಮ್ಮನ್ನು ತಾವು ಶುದ್ಧೀಕರಿಸಿಕೊಳ್ಳುವುದಾಗಿದೆ. ಇಂತಹದ್ದೊಂದು ಸಿದ್ಧಿಯಿಂದ ದೇವರನ್ನು ಹತ್ತಿರಕ್ಕೆ ಬರಮಾಡಿಕೊಳ್ಳುವ ಬಹುದೊಡ್ಡ ಸಂಕಲ್ಪದಲ್ಲಿ ನೆಗಳೂರು ಹಿರೇಮಠದ ಗುರು ಶಾಂತೇಶ್ವರ ಶಿವಾಚಾರ್ಯಶ್ರೀಗಳು ಯಶಸ್ವಿಯಾಗಿದ್ಧಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಡಾ. ಕರಿವೃಷಭ ದೇಶಿಕೇಂದ್ರ ಶ್ರೀ ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ವಚ್ಛ ವಾಹಿನಿ ಕಾರ್ಮಿಕರಿಗೆ ಸೇವಾ ಭದ್ರತೆ ಒದಗಿಸುವಂತೆ ಆಗ್ರಹ
ಗ್ರಾಮ ಪಂಚಾಯಿತಿ ಸ್ವಚ್ಛ ವಾಹಿನಿಗಳಲ್ಲಿ ಡ್ರೈವರ್ ಹಾಗೂ ಸಹಾಯಕರಾಗಿ ಕೆಲಸ ಮಾಡುತ್ತಿರುವ ಮಹಿಳಾ ಕಾರ್ಮಿಕರಿಗೆ ನಿಗದಿತ ಕೆಲಸ, ಕನಿಷ್ಠ ವೇತನ, ಸೇವಾ ಭದ್ರತೆ ಸೇರಿದಂತೆ ಪ್ರಮುಖ ಸೌಲಭ್ಯಗಳನ್ನು ಒದಗಿಸಬೇಕು ಎಂದು ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸ್ವಚ್ಛವಾಹಿನಿ ಆಟೋ ಡ್ರೈವರ್ಸ್ ಮತ್ತು ಸಹಾಯಕಿಯರ ಸಂಘಟನೆಯ ರಾಜ್ಯ ಸಂಚಾಲಕ ಡಿ.ಎಂ. ಮಲಿಯಪ್ಪ ಆಗ್ರಹಿಸಿದರು.
ರೈತ ಹೋರಾಟಗಾರನಿಂದ ಮೊಹರಂ ಹುಲಿಗಳಿಗೆ ಬಣ್ಣ
ರೈತ ಹೋರಾಟಗಾರ ಹಾಗೂ ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕಬ್ಬಾರ ಮೊಹರಂ ಹಬ್ಬದ ಸಂದರ್ಭದಲ್ಲಿ ಪ್ರತಿ ವರ್ಷ ಹುಲಿ ವೇಷ ಧರಿಸುವವರಿಗೆ ಬಣ್ಣ ಬಳೆಯುವ ಕಾಯಕ ಮಾಡುತ್ತಾ ಬಂದಿದ್ದಾರೆ.
ಅಪಘಾತದಲ್ಲಿ ಮೃತರ ಕುಟುಂಬಕ್ಕೆ ಉಸ್ತುವಾರಿ ಸಚಿವರಿಂದ ಸಾಂತ್ವನ
ಸವಣೂರ ತಾಲೂಕಿನ ಬೇವಿನಹಳ್ಳಿ ಗ್ರಾಮದಿಂದ ಸಂಗೊಳ್ಳಿಗೆ ತೆರಳುತ್ತಿರುವ ಸಂದರ್ಭದಲ್ಲಿ ಶಿಗ್ಗಾಂವಿ-ಸವಣೂರ ಮಾರ್ಗ ಮಧ್ಯೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಾಲ್ವರು ಕಾಂಗ್ರೆಸ್‌ ಕಾರ್ಯಕರ್ತರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ವೈಯಕ್ತಿಕವಾಗಿ ತಲಾ 1 ಲಕ್ಷ ರು. ಪರಿಹಾರ ನೀಡಿದರು.
ಎಸ್‌ಎಫ್‌ಐ ಹೋರಾಟಕ್ಕೆ ಸಂದ ಜಯ: ಬಸ್ ನಿಲುಗಡೆ ಹಾಗೂ ಸೇವೆಗೆ ಸಮ್ಮತಿ
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಗ್ರಾಮೀಣ ಪ್ರದೇಶಗಳ ಹಾಗೂ ಶಾಲಾ-ಕಾಲೇಜ್, ಹಾಸ್ಟೆಲ್‌ಗಳಿಗೆ ನಗರ ಸಾರಿಗೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಎಸ್‌ಎಫ್‌ಐ ನಡೆಸಿದ ಹೋರಾಟಕ್ಕೆ ಜಯ ಲಭಿಸಿದೆ.
ಕೆರೆಗಳ ಪುನಶ್ಚೇತನ ಭವಿಷ್ಯದ ಬದುಕಿಗೆ ಜೀವದಾನ-ಶಿವರಾಯ ಪ್ರಭು
ಕೆರೆಗಳ ಪುನಶ್ಚೇತನ ಪರಿಸರದ ಉಳಿವು ನಮ್ಮ ಭವಿಷ್ಯದ ಬದುಕಿಗೆ ಜೀವ ದಾನಗಳಾಗಿದ್ದು, ನಾಳೆಗಳು ಸುಂದರವಾಗಲು ಈಗಲೇ ಸಕಾರಾತ್ಮಕವಾಗಿ ಪರಿಸರಕ್ಕೆ ಸ್ಪಂದಿಸಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಶಿವರಾಯ ಪ್ರಭು ತಿಳಿಸಿದರು.
ಮೃದು ಮನಸ್ಸಿನ ಸತೀಶ ಕುಲಕರ್ಣಿ ಕಾವ್ಯದಲ್ಲಿ ಬೆಂಕಿಯಂತಹ ಕಾವಿದೆ-ಡಾ. ಉಮೇಶಪ್ಪ
ಒಬ್ಬ ಮನುಷ್ಯ ಮತ್ತೊಬ್ಬನನ್ನು ಪ್ರೀತಿಸುವ ತಾಯಿ ಗುಣದ ಕಾವ್ಯ ಬರೆದ ಸತೀಶ ಕುಲಕರ್ಣಿ ಅವರು ಮನುಷ್ಯ ಸಂಬಂಧಗಳ ಸೇತುವೆ ಕಟ್ಟಿದವರು. ಮೃದು ಮನಸ್ಸಿನ ಅವರ ಕಾವ್ಯದಲ್ಲಿ ಬೆಂಕಿಯಂತಹ ಕಾವು ಇದೆ. ಕಟ್ಟತೇವ ನಾವು ಕಟ್ಟತೇವ ಎಂಬ ಒಂದು ಕ್ರಾಂತಿ ಗೀತೆ ಇದಕ್ಕೊಂದು ಮಾದರಿ. ಇಂತಹ ಕವಿಯ ಬಗ್ಗೆ ಚರ್ಚೆ ಚಿಂತನ ಮಂಥನ ನಡೆದದ್ದು ಅರ್ಥಪೂರ್ಣವಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಉಮೇಶಪ್ಪ ಎಚ್. ಹೇಳಿದರು.
ರೋಗಿಗಳಿಂದ ಗಿಜಿಗುಡುತ್ತಿರುವ ಹಾನಗಲ್ಲ ಸರ್ಕಾರಿ ಆಸ್ಪತ್ರೆ
ಹಾನಗಲ್ಲ ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆ ಹೊರ, ಒಳ ರೋಗಿಗಳಿಂದ ಗಿಜಿಗುಡುತ್ತಿದೆ. ಸಿಬ್ಬಂದಿಯ ಕೊರತೆ ಕಾಡುತ್ತಿದೆ, ಇನ್ನೂ ನೂರು ಬೆಡ್ ಆಸ್ಪತ್ರೆ ಬೇಕಾಗಿದೆ. ಹೊಸ ಆಂಬ್ಯುಲೆನ್ಸ್‌ಗಳ ಅವಶ್ಯಕತೆ ಇದೆ. ಈ ಡೆಂಘೀ ಹಾವಳಿ ಸಂದರ್ಭದಲ್ಲಿ ವೈದ್ಯರು ತೀರಾ ಒತ್ತಡದಲ್ಲಿ ಕೆಲಸ ಮಾಡುವಂತಾಗಿದೆ.
ತಾಲೂಕಾಸ್ಪತ್ರೆಯಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಿ-ಡಾ. ಬಸವರಾಜ
ಪ್ರತಿ ತಿಂಗಳೂ ಕಡ್ಡಾಯವಾಗಿ ಆರೋಗ್ಯ ರಕ್ಷಾ ಸಮಿತಿಯ ಸಭೆ ನಡೆಸಿ, ಸಲಹೆ, ಸೂಚನೆ ಪಡೆದುಕೊಳ್ಳಬೇಕು. ತಾಲೂಕಾಸ್ಪತ್ರೆಯಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ, ಚಿಕಿತ್ಸೆ ದೊರಕುವಂತೆ ಕಾಳಜಿ ವಹಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಅವರು ಇಲ್ಲಿನ ತಾಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಬಸವರಾಜ ಎಚ್.ಡಿ. ಅವರಿಗೆ ಸೂಚಿಸಿದರು.
ಎಸ್. ನಿಜಲಿಂಗಪ್ಪ ಇಲ್ಲದಿದ್ದರೆ ಕರ್ನಾಟಕ ಏಕೀಕರಣ ಆಗುತ್ತಿರಲಿಲ್ಲ- ಬಸವರಾಜ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪ ಅವರು ಇಲ್ಲದಿದ್ದರೆ ಕರ್ನಾಟಕ ಏಕೀಕರಣ ಆಗುತ್ತಿರಲಿಲ್ಲ. ರಾಜಕೀಯವಾಗಿ ಬಣಜಿಗ ಸಮಾಜ ದೊಡ್ಡ ಕೊಡುಗೆ ದೊಡ್ಡದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 415
  • next >
Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved