• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿದ್ದರಾಮಯ್ಯ ಜನಪರ ಆಡಳಿತದ ಧೀಮಂತ ನಾಯಕ-ಬೈರತಿ ಸುರೇಶ
ಸ್ಪಷ್ಟ ಹಾಗೂ ಜನಪರ ಆಡಳಿತವನ್ನು ರಾಜ್ಯದಲ್ಲಿ ಆಳ್ವಿಕೆ ಮಾಡಿದ ಧೀಮಂತ ನಾಯಕ, ಮುಖ್ಯಮಂತ್ರಿ ಇದ್ದರೆ ಅದು ಸಿದ್ದರಾಮಯ್ಯ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಹೇಳಿದರು.
ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಶ್ರೀಗಳ ಕ್ಷಮೆ ಕೇಳಲಿ-ಸಂಸದ ಗೋವಿಂದ ಕಾರಜೋಳ
ಸಿಎಂ ಸಿದ್ದರಾಮಯ್ಯ, ಕಾಗಿನೆಲೆ ಗುರುಪೀಠದ ಸ್ವಾಮೀಜಿಗಳ ನಿಂದನೆ ಮಾಡಿರುವುದನ್ನು ನಾನು ಖಂಡಿಸುತ್ತೇನೆ, ಕಾಗಿನೆಲೆ ಸ್ವಾಮೀಜಿಗಳನ್ನು ಕ್ಷಮೆ ಕೇಳಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಆಗ್ರಹಿಸಿದರು.
ಬಿಜೆಪಿ ಕುತಂತ್ರಕ್ಕೆ ತಕ್ಕ ಉತ್ತರ ನೀಡಬೇಕು-ಸಚಿವ ಈಶ್ವರ ಖಂಡ್ರೆ
ನವ ಭಾರತ ನಿರ್ಮಾಣ ಮಾಡಿದ ಕೀರ್ತಿ ಕಾಂಗ್ರೆಸ್‌ಗೆ ಸಲ್ಲುತ್ತದೆ. ಬಿಜೆಪಿ ಸಮಾಜ ಒಡೆಯುವ ಪಕ್ಷ, ಜನರನ್ನು ಭಾವನಾತ್ಮಕವಾಗ ಕೆರಳಿಸಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ. ಕ್ಷೇತ್ರದ ಅಭಿವೃದ್ಧಿ ಆಗಬೇಕೆಂದರೆ ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ ಬಿಜೆಪಿ ಕುತಂತ್ರಕ್ಕೆ ತಕ್ಕ ಉತ್ತರ ನೀಡಬೇಕು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.
ಶಿಗ್ಗಾಂವಿ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ-ಲಕ್ಷ್ಮೀ ಹೆಬ್ಬಾಳ್ಕರ್‌
ಶಿಗ್ಗಾಂವಿ ಕ್ಷೇತ್ರದಲ್ಲಿ ಬದಲಾವಣೆ ಗಾಳಿ ಬೀಸುತ್ತಿದ್ದು, ನಾವು ಎದುರಾಳಿ ಅಭ್ಯರ್ಥಿ ವಿರುದ್ಧ ಟೀಕೆ ಮಾಡುವುದಿಲ್ಲ. ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡೋಣ. ಈ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸೋಣ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹100 ಕೋಟಿ ಅನುದಾನ
ಕಳೆದ ಹತ್ತು ವರ್ಷಗಳಲ್ಲಿ ಎರಡು ಬಾರಿ ಸಚಿವರಾಗಿ, ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಿದ ಈ ಭಾಗದ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ನೀಡಿ ಅಭಿವೃದ್ಧಿಯ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕಿತ್ತು. ಆದರೆ, ನಾನು ಇದೀಗ ಕ್ಷೇತ್ರದಲ್ಲಿ ಎಲ್ಲಿಯೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ ಎನ್ನುವುದನ್ನು ಮತದಾರರಿಂದ ಕೇಳುತ್ತಿದ್ದೇನೆ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹೧೦೦ ಕೋಟಿ ವಿಶೇಷ ಅನುದಾನವನ್ನು ನೀಡಿದ್ದೇವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ಬೆಳಗಾವಿ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಿ
ಬೆಳಗಾವಿ ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕರಾದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಹಿರೇಕೆರೂರ ತಾಲೂಕು ಕಂದಾಯ ಇಲಾಖಾ ನೌಕರರ ಸಂಘದಿಂದ ತಹಸೀಲ್ದಾರ್‌ ಎಚ್.ಪ್ರಭಾಕರಗೌಡ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ವಾರ್ಡನ್ ಅಮಾನತು ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ಭಾರತ ವಿದ್ಯಾರ್ಥಿ ಫೆಡರೇಶನ್ ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಶಿಗ್ಗಾಂವಿ ಕ್ಷೇತ್ರದಲ್ಲಿ ಆದಷ್ಟು ಅಭಿವೃದ್ಧಿ ನಿಮ್ಮ ಕ್ಷೇತ್ರದಲ್ಲಿ ಆಗಿದೆಯಾ: ಬೊಮ್ಮಾಯಿ
ನಿಮ್ಮ ಕ್ಷೇತ್ರ ಅಭಿವೃದ್ಧಿ ಮಾಡಿಲ್ಲ ಅಂತ ನೀವು ಸಿಎಂ ಆಗಿದ್ದಾಗಲೇ ಜನರು ನಿಮ್ಮನ್ನು ಸೋಲಿಸಿ ಕಳುಹಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು
ವಕ್ಫ್ ಸಂಸ್ಥೆ ಹೆಸರು ನಮೂದಿಸದಂತೆ ಪ್ರತಿಭಟನೆ: ರೈತರ ಮನವೊಲಿಸಿದ ತಹಸೀಲ್ದಾರ್
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ನೂರಾರು ರೈತರು ಬುಧವಾರ ಪ್ರತಿಭಟನೆಗೆ ಮುಂದಾಗಿದ್ದರು. ತಹಸೀಲ್ದಾರ್ ಫೀರೋಜ್‌ಷಾ ಸೋಮನಕಟ್ಟೆ ರೈತರನ್ನು ಸಮಾಧಾನ ಪಡಿಸಿ ತಮ್ಮ ಸಭಾಂಗಣದಲ್ಲಿ ಸಭೆ ನಡೆಸಿದರು.
ಬೊಮ್ಮಾಯಿ 17 ವರ್ಷಗಳ ಅಧಿಕಾರ ಕೊನೆಗೊಳ್ಳಲಿ: ಡಿಸಿಎಂ ಡಿ. ಕೆ. ಶಿವಕುಮಾರ್
ಟಿಕೆಟ್ ನನಗೆ ಬೇಡ ಕಾರ್ಯಕರ್ತರಿಗೆ ನೀಡಿ ಎಂದು ಬೊಮ್ಮಾಯಿ ಹೇಳುತ್ತಿದ್ದರು. ಕೊನೆಗೆ ತಮ್ಮ ಮಗನಿಗೆ ಟಿಕೆಟ್ ಕೊಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು
  • < previous
  • 1
  • ...
  • 232
  • 233
  • 234
  • 235
  • 236
  • 237
  • 238
  • 239
  • 240
  • ...
  • 501
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved