• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧಾ ಭಕ್ತಿಯ ಮೊಹರಂ ಹಬ್ಬ ಆಚರಣೆ, ಡೋಲಿ, ಪಂಜಾಗಳ ಮೆರವಣಿಗೆ
ಹಾವೇರಿ ತಾಲೂಕಿನ ಟಾಟಾ ಮಣ್ಣೂರ ಗ್ರಾಮದಲ್ಲಿ ಹಿಂದೂ- ಮುಸ್ಲಿಮರು ಭೇದಭಾವವಿಲ್ಲದೇ ಸಹಬಾಳ್ವೆಯಿಂದ ಎಲ್ಲರೂ ಒಗ್ಗಟ್ಟಾಗಿ ಸಂಭ್ರಮದಿಂದ ಮೊಹರಂ ಹಬ್ಬವನ್ನು ಆಚರಿಸಿ ಭಾವೈಕ್ಯತೆಗೆ ಸಾಕ್ಷಿಯಾದರು.
ಶರೀರ ಭಗವಂತ ನೀಡಿದ ದೇವಸ್ಥಾನ: ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು
ಧರ್ಮದ ಆಚರಣೆ ಪಾಲನೆ ಮಾಡಿದಾಗ ಅದು ಅರ್ಥಪೂರ್ಣವಾಗುತ್ತದೆ. ಶರೀರ ಭಗವಂತ ನೀಡಿದ ದೇವಸ್ಥಾನವಾಗಿದ್ದು, ಇದರಲ್ಲಿ ಭಗವಂತ ವಾಸ ಮಾಡುತ್ತಾನೆ.
ನ್ಯಾನೋ ಗೊಬ್ಬರ ಬಳಕೆಯಿಂದ ಪೋಷಕಾಂಶದ ಸದ್ಬಳಕೆ: ಕರಿಯಲ್ಲಪ್ಪ ಕೊರಚರ
ನ್ಯಾನೋ ಗೊಬ್ಬರಗಳ ನಿಖರ ಮತ್ತು ಉದ್ದೇಶಿತ ಬಳಕೆ ಪರಿಸರಕ್ಕೆ ಹಾನಿಯಾಗದಂತೆ ಬೆಳೆಗಳ ಸಾರಜನಕದ ಅಗತ್ಯವನ್ನು ಪೂರೈಸುತ್ತದೆ. ನ್ಯಾನೋ ಗೊಬ್ಬರಗಳನ್ನು ಎಲೆಗಳ ಮೇಲೆ ಸಿಂಪಡಿಸುವುದರಿಂದ ಪೋಷಕಾಂಶದ ಸದ್ಬಳಕೆಯಾಗುತ್ತದೆ.
ಡ್ರಗ್ಸ್‌ ಮಾಫಿಯಾಕ್ಕೆ ಕಡಿವಾಣ ಹಾಕಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚನೆ
ಶಿಗ್ಗಾಂವಿ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಕೊಲೆ ಘಟನೆ ಗಾಂಜಾ ವ್ಯಸನಿಗಳಿಂದ ನಡೆದಿದೆ ಎಂದು ಪೊಲೀಸ್ ಮೂಲಗಳು ಹೇಳುತ್ತಿವೆ. ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಯವರು ಪೊಲೀಸ್ ಅಧಿಕಾರಿಗಳಿಗೆ ಕಠಿಣ ಕಾನೂನು ವ್ಯವಸ್ಥೆ ಜಾರಿಗೊಳಿಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೂಚಿಸಿದರು.
ಮಕ್ಕಳಲ್ಲಿ ಹಿರಿಯರ ಗೌರವಿಸುವ ಗುಣ ಕಲಿಸಿ: ಪೊಲೀಸಗೌಡ್ರ
ಮಕ್ಕಳಿಗೆ ಓದುವುದರ ಜತೆಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಕಲಿಸಬೇಕು. ಗುರು ಹಿರಿಯರನ್ನು ಗೌರವಿಸುವ, ತಂದೆ- ತಾಯಿಯರನ್ನು ಪೂಜಿಸುವ ಪ್ರವೃತ್ತಿ ಬೆಳೆಸಬೇಕು.
ರೋಗನಿರೋಧಕ ಶಕ್ತಿ ವೃದ್ಧಿಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ
ಹಣ್ಣು ಮತ್ತು ತರಕಾರಿಗಳನ್ನು ಚೆನ್ನಾಗಿ ತೊಳೆದು ಉಪಯೋಗಿಸಬೇಕು. ಬೀದಿಬದಿಯ ಆಹಾರವನ್ನು ತಿನ್ನುವುದನ್ನು ಆದಷ್ಟು ಕಡಿಮೆ ಮಾಡಬೇಕು.
ಆರೋಗ್ಯವಂತರು ರಕ್ತದಾನಕ್ಕೆ ಮುಂದಾಗಲಿ: ವಿರೂಪಾಕ್ಷಪ್ಪ ಬಳ್ಳಾರಿ
ತಂತ್ರಜ್ಞಾನದಿಂದ ಏನೆಲ್ಲಾ ಸಾಧಿಸಿದ್ದೇವೆ, ಆದರೆ ಇಂದಿಗೂ ಮಾನವನಿಗೆ ಅವಶ್ಯವಿರುವ ರಕ್ತವನ್ನು ಮಾತ್ರ ಕೃತಕವಾಗಿ ಉತ್ಪಾದಿಸಲು ಸಾಧ್ಯವಾಗಿಲ್ಲ. ಹೀಗಾಗಿ ರಕ್ತದಾನ ಶಿಬಿರಗಳೇ ರಕ್ತವನ್ನು ಸಂಗ್ರಹಿಸಲು ಏಕೈಕ ಮಾರ್ಗವಾಗಿದೆ.
ಶಿಗ್ಗಾಂವಿ- ಸವಣೂರು ಕ್ಷೇತ್ರಕ್ಕೆ 46 ಆಯುಷ್ಮಾನ್ ಆರೋಗ್ಯ ಮಂದಿರ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
2013ರಲ್ಲಿ ಜಾರಿಗೆ ಬಂದ ಕೇಂದ್ರದ ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದರೂ ಅಂದಿನ ಸರ್ಕಾರ ಕಾಯ್ದೆಯನ್ನು ಪಾಸ್ ಮಾಡಿ ಒಂದು ರಾಜ್ಯದಲ್ಲಿಯೂ ಪ್ರಾರಂಭ ಮಾಡಿರಲಿಲ್ಲ.
ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಳ: ವಿರುಪಾಕ್ಷಪ್ಪ ಬಳ್ಳಾರಿ
ಹಳ್ಳಿಗಳಲ್ಲಿ ಅಕ್ರಮ ಮದ್ಯ ಮರಾಟ ನಡೆದಿದೆ. ಮಟ್ಕಾ ವಿಪರೀತವಾಗಿದೆ. ಇದರಿಂದ ಮಹಿಳೆಯರು ಬಾಳು ಬೀದಿಗೆ ಬರುವಂತಾಗಿದೆ.
ಮೇಕೆದಾಟು ಯೋಜನೆಗೆ ತಮಿಳುನಾಡಿನ ಮೈತ್ರಿ ಪಕ್ಷ ಒಪ್ಪಿಸಲಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸವಾಲು
ಕಾವೇರಿ, ಕೃಷ್ಣಾ ವಿವಾದ ರಾಜ್ಯ ಸರ್ಕಾರಗಳು ಒಪ್ಪದೇ ಇರುವುದಕ್ಕೆ ಬಗೆಹರಿದಿಲ್ಲ. ತಮಿಳುನಾಡಿನಲ್ಲಿ ಡಿಎಂಕೆ ಸರ್ಕಾರ ಇದೆ. ಮೇಕೆದಾಟುವಿನಿಂದ ತಮಿಳುನಾಡಿಗೆ ಏನೂ ತೊಂದರೆ ಆಗಲ್ಲ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved