• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಸಾಹಿತ್ಯ ಪ್ರಕಾರಕ್ಕೂ ಜಾನಪದವೇ ತಾಯಿಬೇರು: ಪ್ರೊ. ಟಿ.ಎಂ. ಭಾಸ್ಕರ
ಜಾನಪದವು ತಾಯಿ ಬೇರಾಗಿದ್ದು, ಎಲ್ಲ ಸಾಹಿತ್ಯ ಪ್ರಕಾರಗಳಿಗೂ ಮೂಲವಾಗಿದೆ. ಕಜಾವಿವಿ ಜಾನಪದ ಸಾಹಿತ್ಯ ಲೋಕದ ಎಲ್ಲ ಕಾರ್ಯಗಳಿಗೂ ಬೆನ್ನೆಲುಭಾಗಿ ನಿಲ್ಲುತ್ತದೆ.
ಕಂದಾಯ ಇಲಾಖೆ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಜಿಲ್ಲೆಯಲ್ಲಿ ಬಗರ್‌ಹುಕುಂ ಅರ್ಜಿಗಳು ವಿಲೇವಾರಿ ಆಗದೇ ಉಳಿದಿದ್ದರೆ ಅವುಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಗ್ರಾಮಾಡಳಿತ ಅಧಿಕಾರಿಗಳು ಇ ಆಫೀಸ್ ನಿರ್ವಹಣೆಯೊಂದಿಗೆ ತ್ವರಿತಗತಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು.
ಹಾನಗಲ್ಲ ಕುಮಾರ ಶಿವಯೋಗಿಗಳ ಭಾವಚಿತ್ರದ ಮೆರವಣಿಗೆ
ಮೆರವಣಿಗೆಯಲ್ಲಿ ಜಾಂಜ್ ಮೇಳದವರು, ಸಿಂಧಗಿಮಠದ ೧೦೦ ವಟುಗಳು, ಹುಕ್ಕೇರಿಮಠ ಅಕ್ಕನ ಬಳಗದವರು, ನಗರದ ಗುರುಹಿರಿಯರು ಹಾಗೂ ರಾಜಯೋಗಿ ಶಿವಬಸವ ಸೇವಾ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸರ್ವ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಸದ್ಗುಣ, ಪುಣ್ಯ ಕಾರ್ಯಗಳೇ ಸಂಪತ್ತಾಗಲಿ: ಶಿವಯೋಗಿಶ್ವರ ಸ್ವಾಮೀಜಿ
ಶ್ರಾವಣ ಮಾಸ ಒಳ್ಳೆಯದನ್ನು ಕೇಳಿ ಹೇಳಿ ನಮ್ಮ ಮನಸ್ಸಿಗೆ ಉತ್ತಮ ಸಂಸ್ಕಾರ ಪಡೆದುಕೊಳ್ಳುವ ಪುಣ್ಯ ಕಾಲ.
ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳಿ: ಡಾ. ಪಿ.ಆರ್. ಹಾವನೂರ
ದೈಹಿಕ ಆರೋಗ್ಯವು ಮಾನಸಿಕ ಆರೋಗ್ಯವನ್ನು ಅವಲಂಬಿಸಿರುತ್ತದೆ. ಸಂಪತ್ತಿನ ಸಂಪಾದನೆಯೇ ಜೀವನದ ಮುಖ್ಯ ಉದ್ದೇಶ ಎಂದು ಭಾವಿಸಿಕೊಂಡು ಸ್ವಾರ್ಥ, ಲೋಭತನ ಹೆಚ್ಚು ಮಾಡಿಕೊಂಡು, ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಂಡಾಗ, ದೈಹಿಕವಾಗಿ ರೋಗಗಳು ಅಂಟಿಕೊಳ್ಳುತ್ತವೆ.
ಓದಿನ ಜತೆ ಕೌಶಲ್ಯ ತರಬೇತಿ ಪಡೆಯಿರಿ: ಶಾಸಕ ಪ್ರಕಾಶ ಕೋಳಿವಾಡ
ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಕಲಿಕೆ ಹಾಗೂ ಕೈಗಾರಿಕೆ ಕೌಶಲ್ಯದ ನಡುವೆ ಅಂತರವಿರುತ್ತದೆ. ಹಾಗಾಗಿ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯದ ತರಬೇತಿ ಅಗತ್ಯವಾಗಿದೆ.
ಸಹಜ ಕೃಷಿಯಿಂದ ರೈತ ಅಸುಂಡಿಯ ಮಹದೇವಪ್ಪನ ಆದಾಯ ದ್ವಿಗುಣ
ತಮ್ಮ ಜಮೀನಿನಲ್ಲಿ ಬೆಳೆದ ಬೀಜಗಳನ್ನೇ ಸಂಗ್ರಹಿಸಿ ಬಿತ್ತನೆ ಮಾಡಿದ್ದಾರೆ. ಮುಂಗಾರು ಬೆಳೆಗಳನ್ನು ಅಕ್ಕಡಿ ಸಾಲು ಪದ್ಧತಿಯಲ್ಲಿ ನಾಟಿ ಮಾಡಿದ್ದಾರೆ.
ಜ್ಞಾನಾರ್ಜನೆಗೆ ಗ್ರಂಥಾಲಯ ಅವಶ್ಯ: ಆಂಜನೆಯ ಗುಡಿಗೇರಿ
ಕಸಾಪ ಬಂಕಾಪುರ ಘಟಕದ ಅಧ್ಯಕ್ಷ ಎ.ಕೆ. ಆದವಾನಿಮಠ ಮಾತನಾಡಿ, ಹಳೆಯ ಗ್ರಂಥಾಲಯದ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು, ಅದನ್ನು ತೆರವುಗೊಳಿಸಿ ನೂತನ ಗ್ರಂಥಾಲಯದ ಕಟ್ಟಡ ನಿರ್ಮಾಣಕ್ಕೆ ಎಲ್ಲರ ಸಹಕಾರ ಅವಶ್ಯ ಎಂದರು.
ಹಬ್ಬ ಹರಿದಿನ ನಿರ್ದಿಷ್ಟ ಸಮುದಾಯಕ್ಕೆ ಸೀಮಿತ ಸರಿಯಲ್ಲ: ಶಾಸಕ ಶಿವಣ್ಣನವರ
ಲಿಂಗಾಯತರಿಗೆ ಸೀಮಿತವಾಗುತ್ತಿರುವ ಬಸವೇಶ್ವರ, ಕುರುಬ ಸಮುದಾಯಕ್ಕೆ ಕನಕದಾಸರು, ತಳವಾರ ಜನಾಂಗಕ್ಕೆ ಮಹರ್ಷಿ ವಾಲ್ಮೀಕಿ, ಯಾದವ ಸಮಾಜಕ್ಕೆ ಶ್ರೀಕೃಷ್ಣ, ರಡ್ಡಿ ಸಮುದಾಯಕ್ಕೆ ವೇಮನ ಹೀಗೇ ಬಹುತೇಕ ಶರಣರು ದಾರ್ಶಕನಿಕರನ್ನು ವಿವಿಧ ಸಮುದಾಯಗಳಿಗೆ ಸೀಮಿತಗೊಳಿಸಲಾಗುತ್ತಿದೆ. ಇದು ಸರಿಯಲ್ಲ.
ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಶೇ. 80 ಮತದಾನ
ಬೆಳಗ್ಗೆಯಿಂದಲೇ ನಿರಂತರ ಮಳೆಯಿಂದಾಗಿ 7 ಗಂಟೆಗೆ ಮತದಾನದ ಪ್ರಕ್ರಿಯೆ ಪ್ರಾರಂಭವಾದರೂ ಮತದಾರರು ಮತಗಟ್ಟೆಗಳಿಗೆ ಬರಲು ಉತ್ಸಾಹ ತೋರಲಿಲ್ಲ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 522
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved