• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಪದ ಕಲೆಗಳು ಸಾಂಪ್ರದಾಯಿಕ ಸಂಸ್ಕೃತಿ ಪಸರಿಸುವ ಬಹುಮುಖ್ಯ ಮಾಧ್ಯಮ-ಪ್ರೊ. ಬಿ.ಕೆ. ರವಿ
ಜನಪದ ಕಲೆಗಳು ಸಾಂಪ್ರದಾಯಿಕ ಸಂಸ್ಕೃತಿಯನ್ನು ಪ್ರಚಾರ ಮಾಡುವ ಬಹುಮುಖ್ಯ ಮಾಧ್ಯಮವಾಗಿವೆ. ಜನಪದ ಕಲಾ ಪ್ರಕಾರಗಳನ್ನು ಬಳಸಿ, ಜಾಗೃತಿ ಮೂಡಿಸುವ ಕೆಲಸವಾಗಬೇಕು ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ. ರವಿ ಹೇಳಿದರು.
ಮಕ್ಕಳಲ್ಲಿರುವ ಪ್ರತಿಭೆ ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸಿ-ಎಸ್‌.ಎಲ್‌. ಪಾಟೀಲ
ಮಕ್ಕಳು ಭವಿಷ್ಯದ ಉತ್ತರಾಧಿಕಾರಿಗಳು, ಅವರಲ್ಲಿರುವ ಕೀಳರಿಮೆಗಳನ್ನು ಬಿಡಿಸಿ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಶಿಕ್ಷಕರು ಪ್ರೋತ್ಸಾಹಿಸಬೇಕು ಎಂದು ಬೆಂಗಳೂರಿನ ಲೆಟ್ಸ್ ಹೆಲ್ಪ್ ಪೀಪಲ್ ಟ್ರಸ್ಟ್ ಸಂಸ್ಥಾಪಕ ಎಸ್.ಎಲ್. ಪಾಟೀಲ್ ಹೇಳಿದರು.
ಜಲಾನಯನ ಪ್ರದೇಶದ ಅಭಿವೃದ್ಧಿಗೆ ನರೇಗಾ ಬಲ: ಜಿಪಂ ಸಿಇಒ ಅಕ್ಷಯ ಶ್ರೀಧರ
ಜಲಾನಯನ ಪ್ರದೇಶದ ಅಭಿವೃದ್ಧಿಗೆ ನರೇಗಾ ಬಲ ತುಂಬಿದೆ ಎಂದು ಜಿಲ್ಲಾ ಪಂಚಾಯತ್ ಸಿಇಒ ಅಕ್ಷಯ ಶ್ರೀಧರ ಹೇಳಿದರು.
ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವ ಖಂಡ್ರೆ ಗರಂ!
ನಗರ ಹಸರೀಕರಣ, ರಸ್ತೆ ಬದಿ ಗಿಡ ನೆಡುವುದು, ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿಗಳ ವಿತರಣೆ ಕಾರ್ಯವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.
ಸಾಂಪ್ರದಾಯಿಕ ದಿನ: ನಮ್ಮ ಪ್ರಾಚೀನ ಸಂಸ್ಕೃತಿಗೆ ಸಲ್ಲಿಸುವ ಗೌರವ-ಎಸ್‌.ಎಸ್‌. ಪಾಟೀಲ
ಸಾಂಪ್ರದಾಯಿಕ ದಿನವು ನಮ್ಮ ಪ್ರಾಚೀನ ಸಂಸ್ಕೃತಿಗೆ ಸಲ್ಲಿಸುವ ಗೌರವವಾಗಿದೆ ಹಾಗೂ ಎಲ್ಲ ಸಮೂದಾಯಗಳಲ್ಲಿ ಏಕತೆಯ ಭಾವವನ್ನು ಬೆಳೆಸಿ ಸರ್ವರಲ್ಲಿಯೂ ಆಕರ್ಷಣೆ ಮೂಡಿಸುವ ಒಂದು ಮಹತ್ವದ ಆಚರಣೆಯ ದಿನವಾಗಿದೆ ಎಂದು ಸಿಇಎಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಎಸ್.ಎಸ್. ಪಾಟೀಲ ಹೇಳಿದರು.
ಫ.ಗು. ಹಳಕಟ್ಟಿ ಅವರದು ಸ್ವಾರ್ಥವಿಲ್ಲದ ಹೋರಾಟದ ಬದುಕು-ಮರಳಿಹಳ್ಳಿ
ವಚನ ಪಿತಾಮಹ ಫ.ಗು. ಹಳಕಟ್ಟಿ ಅವರದು ಸ್ವಾರ್ಥವಿಲ್ಲದ ಹೋರಾಟದ ಬದುಕು. ಉನ್ನತ ಅಧಿಕಾರದಲ್ಲಿದ್ದರೂ ಲೌಕಿಕ ಆಸೆ, ಆಮಿಷಗಳಿಗೆ ಮಾರು ಹೋಗದೇ ಶಿಕ್ಷಣ, ಸಾಹಿತ್ಯ ಮತ್ತು ಸಹಕಾರ ಕ್ಷೇತ್ರಗಳಿಗೆ ಅನುಪಮ ಹಾಗೂ ಅನನ್ಯ ಸೇವೆ ಮಾಡಿದ್ದಾರೆ ಎಂದು ನಿವೃತ್ತ ಶಿಕ್ಷಕ, ಸಾಹಿತಿ ಸಿ.ಎಸ್. ಮರಳಿಹಳ್ಳಿ ಹೇಳಿದರು.
ಸವಣೂರಿನ ಹಾವಣಗಿ ಪ್ಲಾಟ್ ಅಭಿವೃದ್ಧಿಗೆ ಮನವಿ
ಸವಣೂರು ಪಟ್ಟಣದ ಹಾವಣಗಿ ಪ್ಲಾಟ್‌ 20 ವರ್ಷಗಳಿಂದ ಅಭಿವೃದ್ಧಿ ಕಂಡಿಲ್ಲ. ಒಂದು ವಾರದೊಳಗೆ ಪ್ಲಾಟ್‌ ಅಭಿವೃದ್ಧಿ ಕಾರ್ಯ ಆರಂಭಿಸದಿದ್ದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಪ್ಲಾಟ್‌ ನಿವಾಸಿಗಳು ಹೇಳಿದ್ದಾರೆ.
ಬಸಾಪುರ ಏತ ನೀರಾವರಿ ಯೋಜನಾ ಸ್ಥಳಕ್ಕೆ ಶಾಸಕ ಮಾನೆ ಭೇಟಿ
ಹಾನಗಲ್ಲ ತಾಲೂಕಿನ ಬಸಾಪುರ ಏತ ನೀರಾವರಿ ಯೋಜನೆ ಸ್ಥಳಕ್ಕೆ ಗುರುವಾರ ಶಾಸಕ ಶ್ರೀನಿವಾಸ ಮಾನೆ ಭೇಟಿ ನೀಡಿ, ನೀರು ಹರಿಸಲು ವಿಳಂಬ ಮಾಡುತ್ತಿರುವ ಯುಟಿಪಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ತಾಯಿಯಿಂದ ಮಾತ್ರ ನಾಗರಿಕತೆ ಮುಂದುವರಿಯಲು ಸಾಧ್ಯ: ಸದಾಶಿವ ಶ್ರೀಗಳು
ಗ್ಯಾರಂಟಿ ಯೋಜನೆಗಳ ರಾಜ್ಯ ಘಟಕದ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅವರ ಮಾತೋಶ್ರೀ ಕಮಲಮ್ಮ ಪಾಟೀಲ ಅವರ ಪುಣ್ಯತಿಥಿ ಅಂಗವಾಗಿ ಬ್ಯಾಡಗಿಯ ಸಿದ್ಧೇಶ್ವರ ಕಲ್ಯಾಣಮಂಟಪದಲ್ಲಿ ಶರಣ ಸಮ್ಮೇಳನ ನಡೆಯಿತು.
ಹಾವೇರಿ ಜಿಲ್ಲೆಯಲ್ಲಿ ಮಣ್ಣೆತ್ತಿನ ಅಮಾವಾಸ್ಯೆಗೆ ಭರದ ಸಿದ್ಧತೆ
ರೈತರ ಮೊದಲ ಕೃಷಿ ಹಬ್ಬವೆಂದೇ ಖ್ಯಾತಿ ಪಡೆದಿರುವ ಮಣ್ಣೆತ್ತಿನ ಅಮಾವಾಸ್ಯೆ ದಿನ ರೈತರು ಮಣ್ಣಿನ ಎತ್ತುಗಳನ್ನು ವಿಶೇಷವಾಗಿ ಪೂಜಿಸುತ್ತಾರೆ. ಹಾವೇರಿ ಜಿಲ್ಲೆಯಲ್ಲಿ ಜು. 5ರಂದು ಮಣ್ಣೆತ್ತಿನ ಅಮಾವಾಸ್ಯೆ ಸರಗರದಿಂದ ನಡೆಯುತ್ತಿದೆ.
  • < previous
  • 1
  • ...
  • 237
  • 238
  • 239
  • 240
  • 241
  • 242
  • 243
  • 244
  • 245
  • ...
  • 414
  • next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved