• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಚನಕಾರರ ವಿಚಾರಧಾರೆಗಳ ಮುಂದಿನ ಪೀಳಿಗೆಗೂ ತಲುಪಿಸಿ-ಅಕ್ಷತಾ
ವಚನಕಾರರು ಸಮಾಜದ ಅವ್ಯವಸ್ಥೆಯ ವಿರುದ್ಧ ವಚನ ಸಾಹಿತ್ಯದ ಮೂಲಕ ಹೋರಾಟ ನಡೆಸಿದ್ದಾರೆ. ಇವರ ವಿಚಾರಧಾರೆಗಳು ಮುಂದಿನ ಪೀಳಿಗೆಗೂ ತಲುಪಿಸುವಂತಾಗಬೇಕು ಎಂದು ಗ್ರೇಡ್‌-2 ತಹಸೀಲ್ದಾರ್‌ ಜಿ.ಎಂ. ಅಕ್ಷತಾ ಹೇಳಿದರು.
ಕೆಲವರು ರಾಜಕಾರಣ ಸಲುವಾಗಿ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದ್ದಾರೆ
ಕೆಲವರು ರಾಜಕಾರಣ ಸಲುವಾಗಿ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಸತ್ತಾಗ ಮಣ್ಣು ಮಾಡಲು ಜಾಗ ಕೊಡದವರು ಈಗ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುತ್ತಿರುವುದು ಖಂಡನೀಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.
ಸಂಗೂರು ಕರಿಯಪ್ಪ, ವೀರಮ್ಮರ ಹೋರಾಟದ ಚರಿತ್ರೆ ಎಲ್ಲರಿಗೂ ತಲುಪಲಿ-ಹಳ್ಳಿಕೇರಿ
ದೇಶದ ಸ್ವಾತಂತ್ರ್ಯಕ್ಕಾಗಿ ವಿರೋಚಿತವಾಗಿ ಹೋರಾಡಿದವರಲ್ಲಿ ಕರಿಯಪ್ಪ ಯರೇಶೀಮಿ ಹಾಗೂ ವೀರಮ್ಮ ಪ್ರಮುಖರು. ಇಂತಹ ಮಹಾನ್ ವ್ಯಕ್ತಿಗಳ ಜೀವನ ಗಾಥೆಯನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾಲಯದ ಡೀನ್ ಡಾ. ಎಫ್.ಟಿ. ಹಳ್ಳಿಕೇರಿ ಅಭಿಪ್ರಾಯಪಟ್ಟರು.
ಪಾಲಕರು ಮಕ್ಕಳಿಗೆ ಜೀವನ ಮೌಲ್ಯಗಳನ್ನು ತಿಳಿಸಿ-ಸುರೇಶ ಹುಗ್ಗಿ
ಪೋಷಕರು ತಮ್ಮ ಮಕ್ಕಳ ಅಗತ್ಯತೆಗಳನ್ನು ಅರಿತು, ಶಿಕ್ಷಣದ ಜೊತೆಗೆ ಮಕ್ಕಳ ಜೀವನಕ್ಕೆ ಬೇಕಾದ ಸಂಸ್ಕಾರಯುತ ಮೌಲ್ಯಗಳನ್ನು ಹೇಳಿದಾಗ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಉಪ ನಿರ್ದೇಶಕ ಸುರೇಶ ಹುಗ್ಗಿ ಹೇಳಿದರು.
ಧರ್ಮಸ್ಥಳ ಯೋಜನೆ ದೇಶಕ್ಕೆ ಮಾದರಿ-ತಹಸೀಲ್ದಾರ್‌ ಶರಣಮ್ಮ
ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಗಡೆಯವರ ದೂರದೃಷ್ಟಿ ಯೋಜನೆಗಳು ಸಮಾಜ ಅಭಿವೃದ್ಧಿ ಚಿಂತನೆಗಳಿಂದ ರಾಜ್ಯದ ಜನರಿಗೆ ಬಹಳಷ್ಟು ಪ್ರಯೋಜನವಾಗುತ್ತಿದೆ. ಇದು ದೇಶಕ್ಕೆ ಮಾದರಿಯಾಗಿದೆ ಎಂದು ತಹಸೀಲ್ದಾರ್‌ ಶರಣಮ್ಮ ಹೇಳಿದರು.
ರಾಜ್ಯ ಸರ್ಕಾರ ಗ್ಯಾರಂಟಿಗೂ ಸೈ, ಅಭಿವೃದ್ಧಿಗೂ ಬದ್ಧ: ಶಾಸಕ ಬಣಕಾರ
ರಾಜ್ಯ ಸರ್ಕಾರ ಬಡಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಅಭಿವೃದ್ಧಿಗೂ ಬದ್ಧವಾಗಿದೆ ಎಂದು ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಹೇಳಿದರು.
ಟೋಲ್‌ನಾಕಾದಲ್ಲಿ ರೈತರ ವಾಹನಗಳ ಉಚಿತ ಬಿಡಲು ಆಗ್ರಹಿಸಿ ಪ್ರತಿಭಟನೆ
ರಾಷ್ಟ್ರೀಯ ಹೆದ್ಧಾರಿಯ ಟೋಲ್‌ನಾಕಾಗಳಲ್ಲಿ ನಿಯಮಾನುಸಾರ ರೈತರ ಹಾಗೂ ಸ್ಥಳೀಯರ ವಾಹನಗಳನ್ನು ಉಚಿತವಾಗಿ ಬಿಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಸೋಮವಾರ ತಾಲೂಕಿನ ಚಳಗೇರಿ ಟೋಲ್‌ನಾಕಾ ಎದುರು ಪ್ರತಿಭಟಿಸಿ ಟೋಲ್ ಸಿಬ್ಬಂದಿ ಮೂಲಕ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಬ್ಯಾಡಗಿಗೆ ಒಂದು ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲ ಆವಕ
ಬ್ಯಾಡಗಿ ಸ್ಥಳೀಯ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸೋಮವಾರ ಒಂದು ಲಕ್ಷಕ್ಕೂ ಅಧಿಕ ಮೆಣಸಿನಕಾಯಿ ಚೀಲಗಳು ಆವಕವಾಗಿದ್ದು, ಪ್ರಸಕ್ತ ಸೀಸನ್ನಲ್ಲಿ ಮೊದಲ ಬಾರಿಗೆ ಒಂದು ಲಕ್ಷ ಚೀಲ ದಾಟಿದೆ.
ಕೃಷಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ರೈತರಿಂದ ಪ್ರತಿಭಟನೆ
ಕಂಪನಿಯೊಂದರ ಕಳಪೆ ಬಿತ್ತನೆ ಗೋವಿನ ಜೋಳದ ಬೀಜ ರೈತರ ಶ್ರಮವನ್ನು ಹಾಳು ಮಾಡಿದೆ. ಆರ್ಥಿಕ ಸಂಕಷ್ಟಕ್ಕೆ ನೂಕಿದೆ. ರೈತರಿಗೆ 6 ಕೆಜಿ ತೂಕ ಸಾಮರ್ಥ್ಯದ ಪಿವಿಸಿ ಪೈಪ್ ನೀಡುತ್ತಿಲ್ಲ, ರೈತರು ಆಯ್ಕೆ ಮಾಡಿಕೊಳ್ಳುವ ತುಂತುರು ನೀರಾವರಿ ಪೈಪ್ ಸೆಟ್ ವಿತರಿಸುತ್ತಿಲ್ಲ ಎಂದು ಕೃಷಿ ಇಲಾಖೆಗೆ ಮುತ್ತಿಗೆ ಹಾಕಿದ ರೈತ ಸಂಘ ಶೀಘ್ರ ಪರಿಹಾರ ಒದಗಿಸುವಂತೆ ಮನವಿ ಸಲ್ಲಿಸಿದೆ.
ಸಂವಿಧಾನ ರಚಿಸಿದ ಅಂಬೇಡ್ಕರ್‌ ಕಾರ್ಯ ಅಪ್ರತಿಮವಾದುದು-ಮಾಜಿ ಸಚಿವ ಪಾಟೀಲ
ಸಂವಿಧಾನ ಶಿಲ್ಪಿ ಡಾ|ಬಿ.ಆರ್. ಅಂಬೇಡ್ಕರ್ ಅವರು ಈ ದೇಶ ಕಂಡ ಅಪ್ರತಿಮ ನಾಯಕರು. ಭಾರತದ ಮುಕುಟವಾಗಿರುವ ನಮ್ಮ ಶ್ರೇಷ್ಠ ಸಂವಿಧಾನ ರಚಿಸಿದ ಅಂಬೇಡ್ಕರ್ ಕಾರ್ಯ ಅಪ್ರತಿಮವಾದದ್ದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
  • < previous
  • 1
  • ...
  • 238
  • 239
  • 240
  • 241
  • 242
  • 243
  • 244
  • 245
  • 246
  • ...
  • 562
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved