ವಚನ ಸಾಹಿತ್ಯ ಕ್ಷೇತ್ರಕ್ಕೆ ಹಳಕಟ್ಟಿ ಕೊಡುಗೆ ಇಂದಿಗೂ ಅಜರಾಮರಫ.ಗು. ಹಳಕಟ್ಟಿಯವರು ತಮ್ಮ ಜೀವಿತಾವಧಿಯಲ್ಲಿ ಅವರು ಮಾಡಿದ ಸಾಧನೆ ತ್ಯಾಗ, ಕಟ್ಟಿ ಬೆಳೆಸಿದ ಸಂಸ್ಥೆಗಳು, ಎಲ್ಲಕ್ಕಿಂತ ಮಿಗಿಲಾಗಿ ವಚನ ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಇಂದಿಗೂ ಅವರ ಹೆಸರನ್ನು ಅಜರಾಮರಗೊಳಿಸಿದೆ ಎಂದು ಪಟ್ಟಣ ಪಂಚಾಯತ್ ಸಿಬ್ಬಂದಿ ರಾಜಕುಮಾರ ಹೇಂದ್ರೆ ಹೇಳಿದರು.