• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳಿಗೆ ಹಂದಿಯ ಹಾವಳಿ, ಗಟಾರಗಳ ಗಬ್ಬು ವಾಸನೆ ದರ್ಶನ
ಹಾನಗಲ್ಲ ಸ್ವಚ್ಛತೆಯ ದೋಷ ಪರಿಶೀಲನೆಗಾಗಿ ತಾಲೂಕು ವೈದ್ಯಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿ ಪಟ್ಟಣದ ನವನಗರ ಬಡಾವಣೆಗೆ ತೆರಳಿದಾಗ, ಸಾರ್ವಜನಿಕರು ಹಂದಿಯ ಹಾವಳಿ, ಗಟಾರಗಳ ಗಬ್ಬು ವಾಸನೆ, ನಾಲ್ಕಾರು ತಿಂಗಳಿನಿಂದ ಗಟಾರ ಸ್ವಚ್ಛಗೊಳಿಸದಿರುವುದನ್ನು ಪ್ರಸ್ತಾಪಿಸಿ ಸ್ವಚ್ಛತೆಗೆ ಆದ್ಯತೆ ನೀಡಲು ಬೇಡಿಕೊಂಡರು.
ಹೊಸ ಕಟ್ಟಡ ನಿರ್ಮಾಣ ನೆಪದಲ್ಲಿ ಮರಗಳ ಮಾರಣ ಹೋಮ: ಕಾನೂನು ಕ್ರಮಕ್ಕೆ ಆಗ್ರಹ
ಹೊಸ ಕಟ್ಟಡ ನಿರ್ಮಾಣದ ನೆಪದಲ್ಲಿ ಮರಗಳ ಮಾರಣ ಹೋಮ ನಡೆದಿದ್ದು ಪಟ್ಟಣದ ಜೀವ ವೈವಿಧ್ಯ ನಿರ್ವಹಣಾ ಸಮಿತಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಪ್ರಸಕ್ತ ವರ್ಷದಿಂದಲೇ ಕಾನೂನು ಕಾಲೇಜು ಆರಂಭಿಸಲು ಒತ್ತಾಯ
ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಕಾನೂನು ಕಾಲೇಜು ಆರಂಭಿಸಲು ಮತ್ತು ನಗರದಲ್ಲಿಯೇ ಕಟ್ಟಡ ಕಟ್ಟುವಂತೆ ಒತ್ತಾಯಿಸಿ ಎಸ್ಎಫ್ಐ ಜಿಲ್ಲಾ ಸಮಿತಿ ಕಾರ್ಯಕರ್ತರು ಶಾಸಕ, ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಮನವಿ ಸಲ್ಲಿಸಲಾಯಿತು.
ಡೆಂಘೀ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರವಿರಲಿ-ಡಾ. ಜಯಾನಂದ
ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಡೆಂಘೀ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅವಶ್ಯವಿದ್ದು, ತಮ್ಮ ಸುತ್ತಲಿನ ವಾತಾವರಣದಲ್ಲಿ ನೀರು ನಿಲ್ಲದಂತೆ ನೋಡಿಕೊಂಡು ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ಶಕ್ತಿಮೀರಿ ಪ್ರಯತ್ನಿಸಿ ಎಂದು ಜಿಲ್ಲಾ ಆಸ್ಪತ್ರೆಯ ಡಿಎಚ್‌ಒ ಡಾ. ಜಯಾನಂದ ಸಾರ್ವಜನಿಕರಿಗೆ ಕರೆ ನೀಡಿದರು.
103 ಕಾಲೇಜು ವಿದ್ಯಾರ್ಥಿಗಳಿಂದ ರಕ್ತದಾನ
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಗಾಂಧೀಪುರದ ವತಿಯಿಂದ ಶುಕ್ರವಾರ ನಡೆದ ರಕ್ತದಾನ ಶಿಬಿರದಲ್ಲಿ ೧೦೩ ಕಾಲೇಜು ವಿದ್ಯಾರ್ಥಿಗಳು ರಕ್ತದಾನ ಮಾಡುವ ಮೂಲಕ ಹೊಸ ದಾಖಲೆ ನಿರ್ಮಿಸಿದರು.
ಅಕ್ರಮ ಕ್ರಷರ್‌ಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿ ಧರಣಿ
ರಟ್ಟೀಹಳ್ಳಿ ತಾಲೂಕಿನ ಬೆಳ್ಳೂರ ವ್ಯಾಪ್ತಿಯ ಮಾಸೂರ ಶಿಕಾರಿಪುರ ಮಾರ್ಗದಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲಿನ ಕ್ರಷರ್ ನಡೆಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ವಾದ ಕಾರ್ಯಕರ್ತರು ಶುಕ್ರವಾರ ಧರಣಿ ನಡೆಸಿದರು.
ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ
ವಾಲ್ಮೀಕಿ ನಿಗಮದ ೧೮೭ ಕೋಟಿ ರು. ಅಕ್ರಮ ವರ್ಗಾವಣೆ ಹಗರಣ ಖಂಡಿಸಿ, ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶುಕ್ರವಾರ ನಗರದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಲಾಯಿತು.
ನಿನ್ನ ಬಿಟ್ಟು ಹೋಗ್ತೇವೆ ಅಂದವ್ರು ಹೋಗೇ ಬಿಟ್ರು...
ಪಪ್ಪಾ, ನಿನ್ನ ಬಿಟ್ಟು ನಾವು ಮೂವರೂ ಟೂರ್‌ ಹೋಗಿ ಬರ್ತೇವೆ ಎಂದು ಹೇಳಿದ್ದ ಮಕ್ಕಳು ನನ್ನೊಬ್ಬನನ್ನೇ ಬಿಟ್ಟು ಹೋಗಿಬಿಟ್ರು... ನಿಮ್ಮ ಬಿಟ್ಟು ನಾನು ಹೇಗಿರಲಿ, ನಾನೂ ನಿಮ್ಮೊಂದಿಗೆ ಬರಬೇಕಿತ್ತು
ಹಾನಗಲ್ಲ ತಾಲೂಕಲ್ಲಿ ಡೆಂಘೀ ನಿಯಂತ್ರಣಕ್ಕೆ ಸಮನ್ವಯದ ಕೊರತೆ
ಡೆಂಘೀ ನಿಯಂತ್ರಣಕ್ಕೆ ಬರುತ್ತಿಲ್ಲ, ಸಾರ್ವಜನಿಕರ ಸಹಕಾರವಿಲ್ಲ. ಫಾಗಿಂಗ್ ವಿಷಯದಲ್ಲಿ ಸ್ಪಷ್ಟತೆ ಇಲ್ಲ, ಸಮನ್ವಯದ ಕೊರತೆ, ಮೀಟಿಂಗಿಗೆ ಸೀಮಿತ ವರದಿಯಾಗುತ್ತಿದೆ ಎಂಬ ದೂರುಗಳು ಡೆಂಘೀ ನಿಯಂತ್ರಣದ ದಿನ ಅಧಿಕಾರಿಗಳ ನಡುವೆ ಗಂಭೀರ ಚರ್ಚೆಗೆ ಗ್ರಾಸವಾದವು.
ಜನಸ್ಪಂದನದಲ್ಲಿ ಹಿಂಬರಹದ ಭರವಸೆ, ಒಂದೂ ಅರ್ಜಿ ವಿಲೇವಾರಿ ಇಲ್ಲ
ಆಲದಕಟ್ಟಿಯಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯಲ್ಲಿನ ಸಮಸ್ಯೆಗಳ ಪರಿಹಾರಕ್ಕಾಗಿ ೧೪೬ ಅರ್ಜಿಗಳು ಸಲ್ಲಿಕೆಯಾದರೂ ಸ್ಥಳದಲ್ಲಿ ಒಂದೂ ಅರ್ಜಿ ವಿಲೇವಾರಿ ಆಗಲಿಲ್ಲ. ೧೫ ದಿನಗಳ ಗಡುವಿನಲ್ಲಿ ಎಲ್ಲದಕ್ಕೂ ಪರಿಹಾರ ಹಿಂಬರಹ ನೀಡುವ ಭರವಸೆ ಮಾತ್ರ ಸಾಧ್ಯವಾಯಿತು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 414
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved