• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧೂಳುಮಯವಾಗಿರುವ ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿ
ಸಾಮಾನ್ಯವಾಗಿ ಅಭಿವೃದ್ಧಿ ಕಾರ್ಯಗಳು ಜನರ ಪಾಲಿಗೆ ವರದಾನವಾಗಬೇಕು. ಆದರೆ ತಾಲೂಕಿನಲ್ಲಿ ಹಾಯ್ದು ಹೋಗಿರುವ ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿಯ ತಾಲೂಕಿನ ಹಲಗೇರಿ-ಇಟಗಿ ಮಾರ್ಗ ಮಧ್ಯದಲ್ಲಿ ಸುಮಾರು 3.50 ಕಿಮೀ ರಸ್ತೆಯ ದುರಸ್ತಿ ಕಾಮಗಾರಿ ಜನರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ. ಇದರಿಂದಾಗಿ ವಾಹನ ಸವಾರರ ಕಷ್ಟ ಅಷ್ಟಿಷ್ಟಲ್ಲ.
ಗ್ರೂಪ್ ಬಿ ವೃಂದದ ಸ್ಪರ್ಧಾತ್ಮಕ ಪರೀಕ್ಷೆ ಪಾರದರ್ಶಕ ರೀತಿಯಲ್ಲಿ ನಡೆಸಿ
ಕರ್ನಾಟಕ ಲೋಕಸೇವಾ ಆಯೋಗದಿಂದ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಸ್ಪರ್ಧಾತ್ಮಕ ಪರೀಕ್ಷೆಗಳು ಜ. 19 ಹಾಗೂ ಜ. 25ರಂದು ನಗರದ ಮೂರು ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷಾ ಮಾರ್ಗಸೂಚಿ ಅನ್ವಯ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದು ಪರೀಕ್ಷಾ ಕಾರ್ಯಕ್ಕೆ ನಿಯೋಜಿತ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಸೂಚನೆ ನೀಡಿದರು.
18ರಿಂದ ಬೆಂಗಳೂರಿನಲ್ಲಿ ಬ್ರಾಹ್ಮಣ ಮಹಾ ಸಮ್ಮೇಳನ, ಹಾವೇರಿಯಿಂದ 4 ಸಾವಿರ ಜನ ಭಾಗಿ
ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ತ್ರಿಪುರವಾಸಿನಿ ಸಭಾಂಗಣದಲ್ಲಿ ಜ. 17ರಂದು ಪೂಜೆ, ಯಾಗ, ಕಳಸ ಸ್ಥಾಪನೆ ಜರುಗಲಿದೆ. 18ರಂದು ಶೃಂಗೇರಿ ಶಾರದಾಪೀಠದ ವಿಧುಶೇಖರ ಭಾರತೀ ಸ್ವಾಮೀಜಿ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿದ್ದು, ವಿವಿಧ ಸ್ವಾಮೀಜಿಗಳು ಸಾನ್ನಿಧ್ಯ ವಹಿಸುವರು.
ಹಾನಗಲ್ಲ ತಾಲೂಕಿನಲ್ಲಿ ಉತ್ತಮ ಹಿಂಗಾರು ಫಸಲಿನ ನಿರೀಕ್ಷೆಯಲ್ಲಿ ರೈತ
ಹಾನಗಲ್ಲ ತಾಲೂಕಿನಲ್ಲಿ ಹಿಂಗಾರು ಬೆಳೆ ಈ ಬಾರಿ ಉತ್ತಮವಾಗಿದ್ದು, ಕಳೆದ ವರ್ಷದ ಮಳೆಯಿಂದಾಗಿ ಭೂಮಿ ತಂಪಾಗಿದೆ. ಉತ್ತಮ ಫಸಲಿನ ನಿರೀಕ್ಷೆಯಲ್ಲಿ ರೈತ ಸಮುದಾಯವಿದೆ. ಈ ಬಾರಿ ಉತ್ತಮ ಮಳೆಯಾಗಿರುವುದರಿಂದ ಹಾಗೂ ಬಾಳಂಬೀಡ ಏತ ನೀರಾವರಿಯಿಂದ ತಾಲೂಕಿನ ಬಹುತೇಕ ಕೆರೆಗಳನ್ನು ತುಂಬಿರುವುದರಿಂದ ಅಂತರ್ಜಲವೂ ಚೆನ್ನಾಗಿದೆ.
ಹಾವೇರಿ ಹಾಲು ಒಕ್ಕೂಟದ ಚುಕ್ಕಾಣಿ ಹಿಡಿಯಲು ಕಸರತ್ತು
ಹಾವೇರಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟಕ್ಕೆ (ಹಾವೇಮುಲ್‌) ಮೊದಲ ಬಾರಿಗೆ ಚುನಾವಣೆ ನಡೆಯುತ್ತಿದ್ದು, ಇದರ ಚುಕ್ಕಾಣಿ ಹಿಡಿಯಲು ತೆರೆಮರೆಯಲ್ಲಿ ಭಾರಿ ಕಸರತ್ತು ಶುರುವಾಗಿದೆ. 8 ನಿರ್ದೇಶಕ ಸ್ಥಾನಗಳಿಗೆ ಮಾ. 2ರಂದು ಚುನಾವಣೆ ನಡೆಯಲಿದ್ದು, ಸ್ಪರ್ಧಿಸಲು ಹಲವರು ಉತ್ಸುಕತೆ ತೋರುತ್ತಿದ್ದಾರೆ.
ನೀರಲಗಿ ಮಾಸನಕಟ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಹಾನಗಲ್ಲ ತಾಲೂಕಿನ ನೀರಲಗಿ ಮ ಆಡೂರು ಗ್ರಾಮದಲ್ಲಿ ಗುರುವಾರ 2023-24ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ₹70 ಲಕ್ಷ ವೆಚ್ಚದಲ್ಲಿ ನೀರಲಗಿ - ಆಡೂರು - ಮಾಸನಕಟ್ಟಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಜಾನಪದ ವಿಶ್ವವಿದ್ಯಾಲಯದ ಫಲಿತಾಂಶ ಬಿಡುಗಡೆಗೆ ಆಗ್ರಹ
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಎಲ್ಲ ವಿಭಾಗದ ವಿದ್ಯಾರ್ಥಿಗಳ ಪ್ರಥಮ, ದ್ವಿತೀಯ, ತೃತೀಯ ಸೆಮಿಸ್ಟರ್ ಫಲಿತಾಂಶ ಬಿಡುಗಡೆಗಾಗಿ ಹಾಗೂ ಮುದ್ರಿತ ಅಂಕಪಟ್ಟಿ ಸೇರಿದಂತೆ ವಿದ್ಯಾರ್ಥಿಗಳ ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕುಲಸಚಿವ ಸಿ.ಟಿ. ಗುರುಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.
ಅನ್ಯ ಸಂಸ್ಕೃತಿ ದಾಳಿಯಿಂದ ರಕ್ಷಿಸಿಕೊಳ್ಳುವುದು ಅನಿವಾರ್ಯ: ಪ್ರಕಾಶ ಮನ್ನಂಗಿ
ಅನ್ಯಭಾಷೆ ಆಕ್ರಮಣದ ವಿರುದ್ಧದ ಹೋರಾಟದಲ್ಲಿ ಕನ್ನಡಿಗರು ವಿಫಲವಾಗುತ್ತಿದ್ದೇವೆ. ಅದರಲ್ಲೂ ನಗರ ಪ್ರದೇಶಗಳಲ್ಲಿ ಕನ್ನಡ ಭಾಷೆಗೆ ಯಥೇಚ್ಛವಾಗಿ ಬೆದರಿಕೆಗಳಿವೆ. ಭಾಷೆ ಅಭಿವೃದ್ಧಿ ಮತ್ತು ರಕ್ಷಣೆಗಾಗಿ ವ್ಯಾಪಕವಾಗಿ ಕನ್ನಡವನ್ನು ಬಳಸಬೇಕಾಗಿದೆ ಎಂದು ನಿವೃತ್ತ ಡಿಡಿಪಿಐ, ಸಾಹಿತಿ ಪ್ರಕಾಶ ಮನ್ನಂಗಿ ಹೇಳಿದರು.
ಸರ್ಕಾರದಿಂದ ಕನಕದಾಸರ ಕರ್ಮಭೂಮಿ ಕಾಗಿನೆಲೆ ನಿರ್ಲಕ್ಷ್ಯ: ಆರೋಪ
ಕನಕದಾಸರ ಕರ್ಮಭೂಮಿ ಕಾಗಿನೆಲೆಯನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಿದೆ. ಬಸ್ ನಿಲ್ದಾಣ ಸೇರಿದಂತೆ ಯಾವುದೇ ಮೂಲ ಸೌಕರ್ಯ ಇಲ್ಲದೆ ಸೊರಗಿದೆ. 8 ಸಾವಿರಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಕಾಗಿನೆಲೆಯಲ್ಲಿ ಒಂದೇ ಒಂದು ಕುಡಿಯುವ ನೀರಿನ ಘಟಕವಿದೆ ಎಂದು ಜೆಡಿಎಸ್ ಮುಖಂಡ ಮೋಹನ ಬಿನ್ನಾಳ ಆರೋಪಿಸಿದರು.
ಅರ್ಧಕ್ಕೆ ನಿಂತ ಅಭಿವೃದ್ಧಿ ಕಾರ್ಯ ಶೀಘ್ರದಲ್ಲಿ ಪೂರ್ಣ: ಮಂಕಾಳ ವೈದ್ಯ
ನರಸಿಪುರ ಗ್ರಾಮದ ಅಂಬಿಗರ ಚೌಡಯ್ಯನವರ ಗುರುಪೀಠದಲ್ಲಿ ನಡೆಯುತ್ತಿರುವ ಅಂಬಿಗರ ಚೌಡಯ್ಯನವರ 7ನೇ ಶರಣ ಸಂಸ್ಕೃತಿ ಉತ್ಸವ ಮತ್ತು ವಚನ ಗ್ರಂಥ ಮಹಾ ರಥೋತ್ಸವ ಕಾರ್ಯಕ್ರಮ ಹಲವು ಮಠಾಧೀಶರು, ಗಣ್ಯರು ಭಾಗವಹಿಸಿದ್ದರು. ನಿಜಶರಣ ಅಂಬಿಗರ ಚೌಡಯ್ಯನವರ ವಚನಗಳ ಗ್ರಂಥ ಬಿಡುಗಡೆ ಮಾಡಲಾಯಿತು.
  • < previous
  • 1
  • ...
  • 241
  • 242
  • 243
  • 244
  • 245
  • 246
  • 247
  • 248
  • 249
  • ...
  • 562
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved