• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಂಚಮಸಾಲಿ ಸಮಾಜ ಸಂಘಟನೆ ಮತ್ತಷ್ಟು ಗಟ್ಟಿಗೊಳ್ಳಲಿ: ವಿರೂಪಾಕ್ಷಪ್ಪ ಬಳ್ಳಾರಿ
ಸಮಾಜಕ್ಕೆ ಶಕ್ತಿ ಬರುವುದು ಸಂಘಟನೆ ಹೊಂದಿದಾಗ ಮಾತ್ರ ಎಂಬುದು ಸರ್ವಕಾಲಿಕ ಸತ್ಯ, ಇದನ್ನ ಅರಿತು ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು.
ಮಾಧುಸ್ವಾಮಿ ಸಮಿತಿಯ ವರದಿ ಜಾರಿಗೆ ಆಗ್ರಹ
ಮಾಧುಸ್ವಾಮಿ ಸಮಿತಿಯ ವರದಿಯ ಯಥಾವತ್ ಜಾರಿಗೆ ಆಗ್ರಹಿಸಿ ಬುಧವಾರ ಹಾನಗಲ್ಲ ಪಟ್ಟಣದಲ್ಲಿ ಮಾದಿಗ ಮಹಾಸಭಾ ತಾಲೂಕು ಘಟಕದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಹಾನಗಲ್ಲಿನ ಕುಮಾರೇಶ್ವರ ವಿರಕ್ತಮಠದಿಂದ ಆರಂಭವಾದ ಪ್ರತಿಭಟನಾಕಾರರ ಮೆರವಣಿಗೆಯಲ್ಲಿ ಮಹಾತ್ಮಾ ಗಾಂಧಿ ವೃತ್ತದ ವರೆಗೆ ತಮಟೆ ಬಾರಿಸುತ್ತ ಘೋಷಣೆಗಳನ್ನು ಕೂಗುತ್ತ ಒಳ ಮೀಸಲಾತಿ ಕಲ್ಪಿಸಲು ಒತ್ತಾಯಿಸಲಾಯಿತು.
ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಸೂಚನೆ
ಹಾವೇರಿ ಜಿಲ್ಲೆಯಲ್ಲಿ ನಡೆಯಲಿರುವ ಗ್ರಾಮ ಆಡಳಿತ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಸಂಬಂಧಿಸಿದ ಅಧಿಕಾರಿಗಳು ಎಚ್ಚರಿಕೆಯಿಂದ ಹಾಗೂ ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ ಹೇಳಿದರು.
ರಾಣಿಬೆನ್ನೂರು ರೈಲ್ವೆ ಮೇಲ್ಸೇತುವೆ ಬಳಿ ಪ್ರತಿಭಟನೆ
10 ಮೀಟರ್ ಅಗಲದ ಸಿಸಿ ರಸ್ತೆ (ಸರ್ವೀಸ್ ರೋಡ್‌) ನಿರ್ಮಿಸಬೇಕು. ಬೆಳೆ ಹಾನಿ ಮತ್ತು ಭೂ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಕೆಳ ಸೇತುವೆಯಲ್ಲಿ ನೀರು ನಿಲ್ಲದಂತೆ ಕ್ರಮ ಜರುಗಿಸಬೇಕು ಎಂದು ಹೋರಾಟಗಾರರು ಬೇಡಿಕೆ ಇಟ್ಟರು.
ಬದುಕಿನ ಅನುಭವ, ಅನುಭೂತಿಯನ್ನು ಗ್ರಹಿಸುವುದೇ ಕಾವ್ಯದ ಲಕ್ಷಣ: ಡಾ. ಶಂಭು ಬಳಿಗಾರ
ಭಾವನೆಗಳಿಗೆ ಜೀವ ಕೊಡುವ ಕಾರ್ಯ ಮಾಡಿರುವ ಕವಿ ಹಜರೇಸಾಬ ನದಾಫ್ ಅವರ ಕಾವ್ಯಗಳಲ್ಲಿ ಬದುಕಿನ ತಾಕಲಾಟವಿದೆ. ಜಾತಿ ಮತ್ತು ಧರ್ಮಗಳ ಕುರಿತು ವಿಷಾದವಿದೆ ಹಾಗೂ ಸಮಭಾವದ ಹುಡುಕಾಟವಿದೆ ಎಂದು ಜಾನಪದ ವಿದ್ವಾಂಸ ಡಾ. ಶಂಭು ಬಳಿಗಾರ ಹೇಳಿದರು.
ಹೆಣ್ಣುಮಕ್ಕಳ ರಕ್ಷಣೆಗೆ ದೃಢ ನಿರ್ಧಾರ ಅಗತ್ಯ: ಅಮೋಲ್ ಹಿರಿಕುಡೆ
ಹೆಣ್ಣುಭ್ರೂಣ ಹತ್ಯೆ, ವರದಕ್ಷಿಣೆ ಸಾವು, ಅತ್ಯಾಚಾರ, ಬಡತನ, ಅನಕ್ಷರತೆ, ಲಿಂಗ ತಾರತಮ್ಯ ಮತ್ತು ಇನ್ನೂ ಹೆಚ್ಚಿನವುಗಳಂತಹ ಮಹಿಳೆಯರ ವಿರುದ್ಧ ಹೆಚ್ಚುತ್ತಿರುವ ಅಪರಾಧಗಳಿಂದ ಕೆಲವು ವರ್ಷಗಳ ಹಿಂದೆ ಪುರುಷರಿಗೆ ಹೋಲಿಸಿದರೆ ಮಹಿಳೆಯರ ಸಂಖ್ಯೆಯಲ್ಲಿ ಭಾರಿ ಪ್ರಮಾಣದ ಇಳಿಕೆ ಕಂಡು ಬಂದಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಅಮೋಲ್ ಜೆ. ಹಿರಿಕುಡೆ ಹೇಳಿದರು.
ಕಿತ್ತೂರು ಚೆನ್ನಮ್ಮ ಮಹಿಳಾ ಸಮುದಾಯದ ಬೆಳ್ಳಿಚುಕ್ಕಿ: ಎಸ್. ರೇಣುಕಮ್ಮ
ಹಾನಗಲ್ಲ ತಹಸೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದಿಂದ ವೀರರಾಣಿ ಕಿತ್ತೂರ ಚೆನ್ನಮ್ಮ ಜಯಂತಿ ಆಚರಿಸಲಾಯಿತು. ತಹಸೀಲ್ದಾರ್‌ ಎಸ್.ರೇಣುಕಮ್ಮ ಹಾಗೂ ಇತರ ಗಣ್ಯರು ಚೆನ್ನಮ್ಮ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಸೇವಾ ಮತದಾರರ ಮಾಹಿತಿ ನೀಡಲು ಸೂಚನೆ
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ವಿವಿಧ ೧೩ ಇಲಾಖೆಗಳಲ್ಲಿ ಅಗತ್ಯ ಸೇವೆಗಳಡಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳ ಮಾಹಿತಿ ನೀಡಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
ಶಿಗ್ಗಾಂವಿ ಕೈ ಟಿಕೆಟ್‌, ಲಿಂಗಾಯತರಿಗೋ ಅಲ್ಪಸಂಖ್ಯಾತರಿಗೋ
ಶಿಗ್ಗಾಂವಿ ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಹಂಚಿಕೆ ಕಗ್ಗಂಟು ಮುಂದುವರಿದೆ. ಅಲ್ಪಸಂಖ್ಯಾತರಿಗೆ ನೀಡಬೇಕೋ ಅಥವಾ ಲಿಂಗಾಯತರಿಗೋ ಎಂಬ ಗೊಂದಲದಲ್ಲಿ ಕೈ ನಾಯಕರಿದ್ದು, ಬಹುತೇಕ ಬುಧವಾರ ಅಭ್ಯರ್ಥಿ ಹೆಸರು ಫೈನಲ್‌ ಆಗುವ ಸಾಧ್ಯತೆಯಿದೆ.
ಅಬ್ಬರಿಸಿದ ಮಳೆಗೆ ಮೂರಾಬಟ್ಟೆಯಾದ ಹಾವೇರಿ ರೈತರ ಬದುಕು
ಕಳೆದ ಕೆಲವು ದಿನಗಳಿಂದ ಅಬ್ಬರಿಸಿದ ಮಳೆಯಿಂದ ಜಿಲ್ಲೆಯ ರೈತರ ಬದುಕು ಮೂರಾಬಟ್ಟೆಯಾಗಿದೆ. ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿದ್ದು, 513 ಮನೆಗಳಿಗೆ ಹಾನಿಯಾಗಿದೆ.
  • < previous
  • 1
  • ...
  • 242
  • 243
  • 244
  • 245
  • 246
  • 247
  • 248
  • 249
  • 250
  • ...
  • 501
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved