• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಮಂದಿರ ಸುತ್ತಾಟ
ಶಿಗ್ಗಾಂವಿ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಭರತ ಬಸವರಾಜ ಬೊಮ್ಮಾಯಿ ಅವರು ತಾಲೂಕಿನ ಗಾಯತ್ರಿ ತಪೋವನ ಮುತ್ತಳ್ಳಿ, ತಡಸ, ಕುನ್ನೂರ, ದುಂಡಶಿ ಹಾಗೂ ಅರಟಾಳ ಗ್ರಾಮಗಳ ದೇವಸ್ಥಾನಗಳಿಗೆ ಭೇಟಿ ಮಾಡಿ ಆಶೀರ್ವಾದವನ್ನು ಪಡೆದರು.
ಭ್ರಷ್ಟಾಚಾರ ಮುಕ್ತ ಜಿಲ್ಲೆಗೆ ಸಂಕಲ್ಪ ಮಾಡಬೇಕು-ನ್ಯಾ. ಕೆ.ಸಿ. ಸದಾನಂದಸ್ವಾಮಿ
ಎಲ್ಲರೂ ತಮ್ಮ ಕೆಲಸವನ್ನು ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಮಾಡಬೇಕು. ಭ್ರಷ್ಟಾಚಾರ ಮುಕ್ತ ಜಿಲ್ಲೆಗೆ ಎಲ್ಲರೂ ಸಂಕಲ್ಪಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದ ಸ್ವಾಮಿ ಹೇಳಿದರು.
ಬಸ್ ನಿಲುಗಡೆ ವಿಚಾರ: ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ಬಸ್ ನಿಲ್ಲಿಸಲು ಹೇಳಿದ ವಿದ್ಯಾರ್ಥಿಗಳ ಮೇಲೆ ಹಾರಿಹಾಯ್ದು ಅವಾಚ್ಯ ಪದಗಳಿಂದ ನಿಂದಿಸಿದ ಡ್ರೈವರ್ ನಡೆಯನ್ನು ವಿರೋಧಿಸಿ ವಿದ್ಯಾರ್ಥಿಗಳು ಎಸ್‌ಎಫ್‌ಐ ನೇತೃತ್ವದಲ್ಲಿ ಮಂಗಳವಾರ ನಗರದ ಮಾಗೋಡ ರಸ್ತೆ ಬಳಿ ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದರು.
ಬೆಳೆವಿಮೆ ಬಾಕಿ ಹಣಕ್ಕಾಗಿ ಹೆದ್ದಾರಿ ತಡೆ, ಗ್ರಾಪಂ ಕಚೇರಿಗೆ ಬೀಗ
ರಾಣಿಬೆನ್ನೂರು ತಾಲೂಕಿನ ರೈತರಿಗೆ ಖಾಸಗಿ ವಿಮಾ ಕಂಪನಿಯವರು ಕೂಡಲೇ ಬೆಳೆವಿಮೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ತಾಲೂಕಿನ ಹೆಡಿಯಾಲ ಬಳಿ ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ನಂತರ ಗ್ರಾಪಂ ಕಚೇರಿಗೆ ಬೀಗ ಜಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
೨೦ ಹಳ್ಳಿಗಳಿಗೆ ಬೆಳೆವಿಮೆ ಬಾರದಿರುವುದನ್ನು ಖಂಡಿಸಿ ಪ್ರತಿಭಟನೆ
ರಾಣಿಬೆನ್ನೂರು ತಾಲೂಕಿನ ರೈತರಿಗೆ ಖಾಸಗಿ ವಿಮಾ ಕಂಪನಿಯವರು ಕೂಡಲೇ ಬೆಳೆವಿಮೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಮಂಗಳವಾರ ತಾಲೂಕಿನ ಹೆಡಿಯಾಲ ಬಳಿ ಹರಿಹರ-ಸಮ್ಮಸಗಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ನಂತರ ಗ್ರಾಪಂ ಕಚೇರಿಗೆ ಬೀಗ ಜಡಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಮಳೆ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ - ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ
ಮಳೆಹಾನಿಯ ಸಮೀಕ್ಷೆಯನ್ನು ಸರ್ಕಾರ ಮಾಡಿ ಆದಷ್ಟು ಬೇಗ ಪರಿಹಾರ ಘೋಷಿಸಬೇಕು. ನಿರಂತರವಾಗಿ ಮಳೆಯಾಗುತ್ತಿದ್ದರೂ ಸರ್ಕಾರ ರೈತರ ಬಗ್ಗೆ ಚಿಂತಿಸುತ್ತಿಲ್ಲ. ಆಗಿರುವ ಅನಾಹುತಕ್ಕೆ ಸರ್ಕಾರವೇ ನೇರ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ವರ್ಷಧಾರೆಗೆ ತತ್ತರಗೊಂಡ ಹಾವೇರಿ ರೈತರ ಬದುಕು
ಜಿಲ್ಲೆಯಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನವರೆಗೂ ಸುರಿದ ವರ್ಷಧಾರೆಗೆ ಜನಜೀವನ ತತ್ತರಗೊಂಡಿದೆ.
ನಾನು ಯಾರಿಗೂ ಉಪ ಚುನಾವಣೆ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ - ಸಂಸದ ಬಸವರಾಜ ಬೊಮ್ಮಾಯಿ
ಶಿಗ್ಗಾಂವಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಯಾರಿಗೂ ಟಿಕೆಟ್ ಕೊಡಿಸುವ ಭರವಸೆ ನೀಡಿರಲಿಲ್ಲ. ಯಾರಿಗೂ ಮಾತು ಕೊಟ್ಟಿಲ್ಲ. ನಾನು ಕಾರ್ಯಕರ್ತರಿಗೆ ಅನ್ಯಾಯ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಪಂಡರಾಪುರಕ್ಕೆ ತೆರಳುತ್ತಿದ್ದ ಭಕ್ತರು ಜಲದಿಗ್ಬಂಧನ, ರಕ್ಷಣೆ
ಪಂಡರಾಪೂರ ಪಾದಯಾತ್ರೆ ಕೈಗೊಂಡಿರುವ ಭಕ್ತರು ವಿಶ್ರಾಂತಿ ಪಡೆಯಲು ತಂಗಿದ್ದ ಮಠದ ಸುತ್ತಲೂ ನಿರಂತರ ಮಳೆಗೆ ನೀರು ತುಂಬಿ ಭಕ್ತರು ಪ್ರಾಣಾಪಾಯದಿಂದ ಪಾರಾದ ಘಟನೆ ಸೋಮವಾರ ತಾಲೂಕಿನ ಬರದೂರ ಗ್ರಾಮದ ಹೊರವಲಯದಲ್ಲಿ ಸಂಭವಿಸಿದೆ.
ಶಿಗ್ಗಾಂವಿ ಕ್ಷೇತ್ರದ ಸಾಮರಸ್ಯ ಕಾಪಾಡಲು ಈ ಚುನಾವಣೆ ಗೆಲುವು ಮುಖ್ಯ-ಸಂಸದ ಬೊಮ್ಮಾಯಿ
ಶಿಗ್ಗಾಂವಿ ಕ್ಷೇತ್ರದ ಚುನಾವಣೆಯ ಗೆಲುವು, ಈ ಕ್ಷೇತದ ಭವಿಷ್ಯ, ಅಭಿವೃದ್ಧಿ ಮತ್ತು ಕ್ಷೇತ್ರದ ಸಾಮರಸ್ಯದ ಬದುಕು ಕಾಪಾಡಲಿದೆ. ಈ ಕ್ಷೇತ್ರದಲ್ಲಿ ಸಾಮರಸ್ಯ ಕದಲುತ್ತಿದೆ. ದ್ವೇಷದ ರಾಜಕಾರಣ ಬರುತ್ತಿದೆ. ಪೊಲೀಸ್ ಸ್ಟೇಷನ್ ರಾಜಕಾರಣ ಮಾಡುತ್ತಿದೆ. ಇದು ಮುಂದುವರೆಯಬಾರದು. ನಮಗೆ ಜಾತಿ, ಮತ ಧರ್ಮ ಇಲ್ಲ. ನಮ್ಮಲ್ಲಿ ನ್ಯಾಯ, ನೀತಿ ಇದೆ. ಈ ಚುನಾವಣೆ ನಮ್ಮ ನಿಮ್ಮೆಲ್ಲರ ಭವಿಷ್ಯದ ಚುನಾವಣೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಹೇಳಿದರು.
  • < previous
  • 1
  • ...
  • 243
  • 244
  • 245
  • 246
  • 247
  • 248
  • 249
  • 250
  • 251
  • ...
  • 501
  • next >
Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved