ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡಲು ಆಗ್ರಹಬಗರ್ ಹುಕುಂ ಮತ್ತು ಅರಣ್ಯ ಅವಲಂಬಿತ ರೈತರನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮತ್ತು ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿ ಉತ್ತರ ಕರ್ನಾಟಕ ಮಹಾಸಭಾ, ಅರಣ್ಯ ಹಕ್ಕು ಹೋರಾಟ ಸಮಿತಿಯಿಂದ ಶಿಗ್ಗಾಂವಿಯಲ್ಲಿ ಪಾದಯಾತ್ರೆ, ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು.