• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಕಾರಿಗೆ ಮುತ್ತಿಗೆ
ಅಂಬಿಗ ಸಮುದಾಯ ಮತ್ತು ಇತರೆ ಸಮುದಾಯದ ಜನರ ನಡುವೆ ವಾಗ್ವಾದ ನಡೆಯಿತು. ಆಗ ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆ ಉಂಟಾಗುವುದನ್ನು ತಪ್ಪಿಸಿ ಪರಿಸ್ಥಿತಿ ಹತೋಟಿಗೆ ತಂದರು. ಇದರಿಂದಾಗಿ ಸಚಿವರು ಐಕ್ಯಮಂಟಪ ವೀಕ್ಷಣೆ ಮಾಡದೆ ಅಲ್ಲಿಂದ ತೆರಳಿದರು.
ಗೋವಿನ ಮೇಲೆ ಕ್ರೌರ್ಯ ಮೆರೆದವರ ವಿರುದ್ಧ ಕ್ರಮ ಕೈಗೊಳ್ಳಿ: ಹರೀಶ ಹಾನಗಲ್ಲ ಎಚ್ಚರಿಕೆ
ಕಾಡಶೆಟ್ಟಿಹಳ್ಳಿ ಗ್ರಾಮದಲ್ಲಿ ಮತಾಂಧ ವ್ಯಕ್ತಿಯೊಬ್ಬ ಗೋವಿನ ಮೇಲೆ ಅನುಚಿತವಾಗಿ ಲೈಂಗಿಕ ದೌರ್ಜನ್ಯ ಮೆರೆದಿರುವ ಘಟನೆ ನಡೆದಿರುವುದು ಹಿಂದುಗಳ ಮಾನವೀಯ ಹಾಗೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ.
ಸಚಿವರ ಕಾರಿಗೆ ಅಡ್ಡಿ ಸರಿಯಲ್ಲ: ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ
ರಾಜ್ಯದಲ್ಲಿಯೇ ಅಂಬಿಗರ ಚೌಡಯ್ಯನವರ ಗುರುಪೀಠ ಇರುವುದು ಇದೊಂದೆ. ಈ ಪೀಠದ ಮುಂದಾಳತ್ವದಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳು ಜರುಗಬೇಕಿದೆ.
ಮನದ ಮೈಲಿಗೆ ದೂರಾಗಲು ಶರೀಫರ ತತ್ವಗಳು ಮಾರ್ಗದರ್ಶಿ: ಎ.ಸಿ. ವಾಲಿ ಗುರೂಜಿ
ಶರೀಫರು ನಡೆದಾಡಿದ ಈ ಪುಣ್ಯ ಭೂಮಿಯಲ್ಲಿ ಜನಿಸಿದವರೇ ಪುಣ್ಯವಂತರು. ಈ ನೆಲದ ಮಣ್ಣಿನಲ್ಲಿ ಭಾವೈಕ್ಯ ಇದೆ. ಜಗತ್ತಿಗೆ ಭಾವೈಕ್ಯ ಕೇಂದ್ರವಾಗುವ ಮೂಲಕ ಭಾರತ ವಿಶ್ವಗುರುವಾಗಿ ಹೊರ ಹೊಮ್ಮಲು ಕಾರಣವಾಗಿದೆ.
ರಾಣಿಬೆನ್ನೂರು ತಾಲೂಕು ಪ್ರವಾಸಿ ತಾಣವಾಗಿಸುವ ಗುರಿ: ಸಚಿವ ಎಚ್.ಕೆ. ಪಾಟೀಲ
ಅರೇಮಲ್ಲಾಪುರ ಬಳಿಯ ಬೆಟ್ಟದ ಮಲ್ಲೇಶ್ವರ ದೇವಸ್ಥಾನ ನಿಜಕ್ಕೂ ಒಂದು ಸುಂದರ ತಾಣವಾಗಿದೆ. ಅಲ್ಲಿಗೆ ಹೋದರೆ ಮನಸ್ಸಿಗೆ ಮುದವಾಗುತ್ತದೆ.
ಸ್ಮಶಾನದ ತಡೆಗೋಡೆ, ಕೆರೆ ದುರಸ್ತಿಗೆ ಮನವಿ
ಚೆನ್ನೂರು ಗ್ರಾಮದ ಸ್ಮಶಾನಕ್ಕೆ ಹೋಗುವ ದಾರಿಯ ತಡೆಗೋಡೆಯು ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕೊಚ್ಚಿಕೊಂಡು ಹೋಗಿದೆ. ಇದರಿಂದ ಸ್ಮಶಾನಕ್ಕೆ ಹೋಗಲು ಗ್ರಾಮಸ್ಥರಿಗೆ ಸಮಸ್ಯೆಯಾಗುತ್ತಿದೆ.
ಬಡವರ ಪರವಾಗಿ ಗಟ್ಟಿಯಾಗಿ ನಿಂತಿರುವ ರಾಜ್ಯ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ
ಗ್ಯಾರಂಟಿ ಯೋಜನೆಗಳಿಂದ ಬಡ ಕುಟುಂಬಗಳಲ್ಲಿ ಆರ್ಥಿಕ ನಿರ್ವಹಣೆಗೆ ಅನುಕೂಲವಾಗಿದೆ.
ಹಾನಗಲ್ಲಿನಲ್ಲಿ ಅಕ್ರಮ ಮಾಂಸದ ಅಂಗಡಿ ನಿಯಂತ್ರಣಕ್ಕೆ ಆಗ್ರಹ
ಕಾನೂನು ಮತ್ತು ಆರೋಗ್ಯ ನಿಯಮಗಳನ್ನು ಉಲ್ಲಂಘಿಸಿ ಕಸಾಯಿಖಾನೆಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರದಿಂದ ಮಾನ್ಯತೆ ಪಡೆದ ಅಥವಾ ಪುರಸಭೆ ಅಧಿಕಾರಿಗಳ ಪರಿಶೀಲನೆ ಇಲ್ಲದೆ ಅನಧಿಕೃತವಾಗಿ ಕುರಿ, ಆಡು, ಕೋಳಿಗಳ ವಧೆ ಮಾಡಿ ಮಾಂಸ ಮಾರಾಟ ಮಾಡಲಾಗುತ್ತದೆ.
ಬೆಳೆವಿಮೆ ಜಮಾ ಮಾಡದಿದ್ದರೆ 9ರಿಂದ ಹೋರಾಟ: ರಾಮನಗೌಡ ಪಾಟೀಲ
ಜು. 8ರ ಒಳಗಾಗಿ ತಾಲೂಕಿನ ಎಲ್ಲ ರೈತರಿಗೆ ಕಳೆದ ವರ್ಷದ ಬೆಳೆವಿಮಾ ಪರಹಾರ ಜಮಾ ಆಗದಿದ್ದರೆ ಜು. 9ರಿಂದಲೇ ತಹಸೀಲ್ದಾರ್ ಕಚೇರಿ ಎದುರು ಜೆಡಿಎಸ್‌ ನೇತೃತ್ವದಲ್ಲಿ ಪಕ್ಷಾತೀತವಾಗಿ ಅನಿರ್ದಿಷ್ಟ ಕಾಲದ ಧರಣಿ ಆರಂಭಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.
ಜನರ ಯೋಗಕ್ಷೇಮ ಕಾಪಾಡುವಲ್ಲಿ ವೈದ್ಯರ ಪಾತ್ರ ಪ್ರಮುಖ: ಅನಿಲಕುಮಾರ ಬೊಡ್ಡಪಾಟಿ
ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗಳನ್ನು ಗುಣಪಡಿಸಲು ಹಾಗೂ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಅಪಾರ ಜ್ಞಾನ ಹೊಂದಿದ್ದು, ಹೀಗಾಗಿ ಬಹುಹಿಂದಿನಿಂದಲೂ ವೈದ್ಯರನ್ನು ದೈವ ಸಮಾನವೆಂದು ಪರಿಗಣಿಸುತ್ತಾ ಬರಲಾಗುತ್ತಿದೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved