• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಂತ್ರಿಕ ದೋಷ ಸರಿಪಡಿಸಿ ಗ್ಯಾರಂಟಿ ಲಾಭ ದೊರಕಿಸಿಕೊಡಿ-ಶಾಸಕ ಮಾನೆ
ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಸಂದರ್ಭದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ಫಲಾನುಭವಿಗಳು ವಂಚಿತರಾಗಿದ್ದು, ಕೂಡಲೇ ದೋಷಗಳನ್ನು ಸರಿಪಡಿಸಿ ಯೋಜನೆಯ ಲಾಭ ಫಲಾನುಭವಿಗಳಿಗೆ ದೊರಕಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಜಗತ್ತಿಗೆ ಯೋಗ ಕೊಟ್ಟ ದೇಶ ನಮ್ಮ ಭಾರತ-ಪುರಾಣಿಕ
ಜಗತ್ತಿಗೆ ಯೋಗ ಕೊಟ್ಟ ಭಾರತ ಎಂಬ ಹೆಮ್ಮೆ ನಮ್ಮದು, ಇದು ಅತ್ಯಂತ ಪುರಾತನ ಆರೋಗ್ಯ ಸೂತ್ರ, ಈಗ ಯೋಗ ವಿಶ್ವವ್ಯಾಪಿ ಎಂದು ಹಿರಿಯ ವಿಭಾಗದ ನ್ಯಾಯಾಧೀಶರಾದ ರಾಜೇಶ್ವರಿ ಪುರಾಣಿಕ ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಣದ ಶಿಕ್ಷಣ ನೀಡಬೇಕು-ಶಾಸಕ ಮಾನೆ
ಅನುದಾನದ ಲಭ್ಯತೆಯನ್ನು ಆಧರಿಸಿ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದ್ದು, ಇದರ ಸದುಪಯೋಗ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳು ಗುಣಮಟ್ಟಣದ ಶಿಕ್ಷಣಕ್ಕೆ ಮುಂದಾಗಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಕಿವಿಮಾತು ಹೇಳಿದರು.
ಹಾಸ್ಟೆಲ್ ಬಳಿ ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಣಿಬೆನ್ನೂರು ಹೊರವಲಯದ ಹಲಗೇರಿ ರಸ್ತೆಯ ಎಸ್.ಆರ್.ಕೆ ಬಡಾವಣೆ ಹತ್ತಿರದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಡ್ಡಾಯವಾಗಿ ಬಸ್ ನಿಲ್ಲಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಭಾರತ ವಿದ್ಯಾರ್ಥಿ ಫೆಡರೇಷನ್ ರಾಣಿಬೆನ್ನೂರು ಹಾಸ್ಟೆಲ್ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದರು.
ದೈಹಿಕ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ
ದೈಹಿಕ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘ, ತಾಲೂಕು ಘಟಕದ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಮೂಲಕ ಶಿಕ್ಷ ಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ವಿದ್ಯಾರ್ಥಿಗಳು ಯೋಗಾಭ್ಯಾಸ ರೂಢಿಸಿಕೊಳ್ಳಬೇಕು-ಹಾವೇರಿ
ಯೋಗ ಬಲ್ಲವನಿಗೆ ರೋಗವಿಲ್ಲ ಎಂಬ ಮಾತಿನಂತೆ ಆರೋಗ್ಯವಂತ ಜೀವನ ನಡೆಸಲು ಪ್ರತಿಯೊಬ್ಬರಿಗೂ ಯೋಗ ಅವಶ್ಯವಾಗಿದೆ. ವಿದ್ಯಾರ್ಥಿಗಳು ಯೋಗಾಭ್ಯಾಸ ರೂಢಿಸಿಕೊಂಡು ರೋಗಮುಕ್ತ ಜೀವನ ಶೈಲಿ ಪಾಲಿಸಬೇಕು ಎಂದು ಇಲ್ಲಿಯ ಅನನ್ಯ ಇಂಟರ್‌ನ್ಯಾಶನಲ್‌ ಶಾಲೆಯ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ಹೇಳಿದರು.
ಆರೋಗ್ಯಕರ ಜೀವನ ನಡೆಸಲು ಯೋಗ ವರದಾನ-ನ್ಯಾಯಾಧೀಶ ಹಿರೇಕುಡಿ
ಒತ್ತಡಮುಕ್ತ ಹಾಗೂ ಆರೋಗ್ಯಕರ ಜೀವನ ನಡೆಸಲು ಯೋಗ ವರದಾನವಾಗಿದೆ. ಪ್ರತಿದಿನ ಯೋಗ ಪ್ರಾಣಾಯಾಮ ರೂಢಿಸಿಕೊಂಡಲ್ಲಿ ಎಲ್ಲ ರೋಗಗಳಿಂದ ಮುಕ್ತಿ ಪಡೆಯಬಹುದಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರೇಕುಡಿ ಅಭಿಪ್ರಾಯಪಟ್ಟರು.
ಯೋಗ ಪಾಲನೆಯಿಂದ ಆರೋಗ್ಯಕರ ಜೀವನ: ಪ್ರಕಾಶಾನಂದಜಿ ಮಹಾರಾಜ್
ಯುಕ್ತ ಆಹಾರ ಸೇವನೆ ಹಾಗೂ ಯೋಗ ಪಾಲನೆಯಿಂದ ಆರೋಗ್ಯಕರ ಜೀವನ ಹೊಂದಲು ಸಾಧ್ಯ ಎಂದು ಸ್ಥಳೀಯ ರಾಮಕೃಷ್ಣ ಆಶ್ರಮದ ಪ್ರಕಾಶಾನಂದಜಿ ಮಹಾರಾಜ್ ನುಡಿದರು.
ಆರ್ಥಿಕ ವ್ಯವಸ್ಥೆ ಹಾಳು ಮಾಡಿರುವ ಸಿಎಂ-ಸಂಸದ ಬೊಮ್ಮಾಯಿ ಆರೋಪ
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ಸಿಎಂ ವಿಫಲವಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.
ಅಪಪ್ರಚಾರದ ನಡುವೆಯೂ ದೇಶದ ಸುಭದ್ರತೆಗಾಗಿ ಜನ ಮತ ಹಾಕಿದ್ದಾರೆ-ಸಂಸದ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರದ ಖಜಾನೆಯ ದುರುಪಯೋಗ, ಅಧಿಕಾರದ ದುರುಪಯೋಗ, ಅಪಪ್ರಚಾರದ ನಡುವೆಯೂ ಮತದಾರರು ದೇಶದ ಸುಭದ್ರತೆಗಾಗಿ ಮತ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
  • < previous
  • 1
  • ...
  • 246
  • 247
  • 248
  • 249
  • 250
  • 251
  • 252
  • 253
  • 254
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved