• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾತ್ರಿ ಮಳೆಗೆ ಮನೆಗಳಿಗೆ ನುಗ್ಗಿದ ನೀರು
ಬುಧವಾರ ರಾತ್ರಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಪಟ್ಟಣದಾದ್ಯಂತ ಅನೇಕ ಅವಾಂತರಗಳು ಸೃಷ್ಟಿಯಾಗಿದ್ದು, 4-5 ಮನೆಗಳಿಗೆ ನೀರು ನುಗ್ಗಿ ಜನತೆಯ ನಿದ್ದೆಗೆಡಿಸಿದೆ.
ಹಿರಿಯ ನಾಗರಿಕರಿಗೆ ಮಾನಸಿಕ ಒತ್ತಡವಾಗದಂತೆ ನೋಡಿಕೊಳ್ಳಿ: ಎಸ್.ಕೆ. ಜನಾರ್ದನ
ಹಿರಿಯ ನಾಗರಿಕರಿಗೆ ದೈಹಿಕ ಮಾನಸಿಕ ಒತ್ತಡ ಹಿಂಸೆಯಾಗದಂತೆ ನೋಡಿಕೊಳ್ಳುವ ಕಾಳಜಿ ಕಿರಿಯರಿಗೆ ಅತ್ಯವಶ್ಯವಾಗಿ ಬೇಕಾಗಿದೆ ಎಂದು ಕಾನೂನು ಸೇವಾ ಸಮಿತಿ ಸದಸ್ಯ ಕಾರ್ಯದರ್ಶಿ, ಸಿವಿಲ್ ನ್ಯಾಯಾಧೀಶ ಎಸ್.ಕೆ. ಜನಾರ್ದನ ಹೇಳಿದರು.
ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ನಿರ್ಧಾರ
ಹಾವೇರಿ ಜಿಲ್ಲಾಡಳಿತದಿಂದ ನ. ೧ರಂದು ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರು ಸೂಚನೆ ನೀಡಿದರು.
ಎಸ್. ನಿಜಲಿಂಗಪ್ಪ ಅವಿರೋಧ ಆಯ್ಕೆಯಾದ ಶಿಗ್ಗಾಂವಿಯಲ್ಲೀಗ ಬಿಗ್ ಫೈಟ್
ನವ ಕರ್ನಾಟಕದ ನಿರ್ಮಾತೃ ಎಸ್. ನಿಜಲಿಂಗಪ್ಪ ಅವರು ಅವಿರೋಧವಾಗಿ ಆಯ್ಕೆಯಾದ ಹಾಗೂ ಬಸವರಾಜ ಬೊಮ್ಮಾಯಿ ಅವರು ನಾಲ್ಕು ಬಾರಿ ಗೆದ್ದು ಮುಖ್ಯಮಂತ್ರಿಯಾಗಲು ವೇದಿಕೆಯಾದ ಶಿಗ್ಗಾಂವಿ-ಸವಣೂರು ವಿಧಾನಸಭಾ ಕ್ಷೇತ್ರಕ್ಕೆ ಇದೇ ಮೊದಲ ಸಲ ಉಪಚುನಾವಣೆ ನಡೆಯುತ್ತಿದೆ.
ಮಠ-ಮಾನ್ಯಗಳಿಗೆ ಧರ್ಮಸ್ಥಳ ಡಾ. ವೀರೇಂದ್ರ ಹೆಗ್ಗಡೆ ಮಾದರಿ: ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು
ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ಗಟ್ಟಿ ಕೆಲಸ ಮಾಡಿರುವ ಧರ್ಮಸ್ಥಳ ಸಂಸ್ಥೆ ಹೆಣ್ಣು ಮಕ್ಕಳಿಗೆ ಉತ್ತಮ ಸಂಘಟನೆಯ ಶಕ್ತಿ ನೀಡಿ, ಬ್ಯಾಂಕಿನ ಸಹಕಾರದೊಂದಿಗೆ ಅಭಿವೃದ್ಧಿಯ ಕಡೆಗೆ ಗಮನ ನೀಡಿರುವುದು ಅತ್ಯಂತ ಪ್ರಶಂಸನೀಯ ಎಂದು ಹುಬ್ಬಳ್ಳಿ ಮೂರುಸಾವಿರಮಠದ ಜಗದ್ಗುರು ಡಾ. ಗುರುಸಿದ್ಧರಾಜಯೋಗೀಂದ್ರ ಮಹಾಸ್ವಾಮಿಗಳು ಹೇಳಿದರು.
ಪಾರದರ್ಶಕ ಚುನಾವಣೆಗೆ ಸಿದ್ಧತೆ, ಹಾವೇರಿ ಜಿಲ್ಲಾದ್ಯಂತ ನೀತಿ ಸಂಹಿತೆ ಅನ್ವಯ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಂಡಿದೆ. ಜಿಲ್ಲಾದ್ಯಂತ ನೀತಿ ಸಂಹಿತೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.
20ರಂದು ಪ್ರಿಯದರ್ಶಿನಿ ಮಹಿಳಾ ಬ್ಯಾಂಕ್ ರಜತ ಮಹೋತ್ಸವ
ಅ. ೨೦ರಂದು ಬೆಳಗ್ಗೆ ೧೧ಕ್ಕೆ ಹಾವೇರಿ ನಗರದ ರಜನಿ ಸಭಾಂಗಣದಲ್ಲಿ ಬ್ಯಾಂಕಿನ ರಜತ ಮಹೋತ್ಸವ ಸಮಾರಂಭ ಆಯೋಜಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷೆ ದಾಕ್ಷಾಯಿಣಿ ಗಾಣಿಗೇರ ಹೇಳಿದರು.
ಧರ್ಮಸ್ಥಳ ಸಂಸ್ಥೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ: ಪ್ರಕಾಶಾನಂದ ಸ್ವಾಮೀಜಿ
ಹಾವೇರಿ ನಗರದ ಮೃತ್ಯುಂಜಯ ಕಲ್ಯಾಣ ಮಂಟಪದಲ್ಲಿ ಗಾಂಧಿ ಜಯಂತಿ ಸಂಭ್ರಮಾಚರಣೆಯ ಪ್ರಯಕ್ತ ಗಾಂಧಿ ಸ್ಮೃತಿ, ಜನಜಾಗೃತಿ ಜಾಥಾ ಮತ್ತು ಸಮಾವೇಶ ಹಾಗೂ ವ್ಯಸನಮುಕ್ತರ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು.
ಪಶು ಸಂಗೋಪನೆ ರೈತರ ಬೆನ್ನೆಲುಬು: ವೀರೇಶ ಮತ್ತಿಹಳ್ಳಿ
ಹಾವೇರಿ ತಾಲೂಕಿನ ಕುಳೇನೂರು ಗ್ರಾಮದಲ್ಲಿ ಪಶು ಇಲಾಖೆ ವತಿಯಿಂದ ಕರುಗಳ ಪ್ರದರ್ಶನ, ಜಾನುವಾರು ಚಿಕಿತ್ಸೆ ಶಿಬಿರ ಹಾಗೂ ಪ್ರಾಣಿಜನ್ಯ ರೋಗಗಳ ಬಗ್ಗೆ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ವಾರದ ಮಳೆಗೆ 246 ಮನೆ ಹಾನಿ, ಸಾವಿರ ಹೆಕ್ಟೇರ್‌ ಬೆಳೆ ನಷ್ಟ
ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ೧೦೧೫ ಹೆಕ್ಟೇರ್ ಕೃಷಿ ಬೆಳೆ, ೩೦ ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ ೨೪೬ ಮನೆಗಳಿಗೆ ಹಾನಿಯಾಗಿದೆ. ಮಳೆಯಿಂದಾಗಿ ಕಟಾವು ಹಂತದಲ್ಲಿದ್ದ ವಿವಿಧ ಬೆಳೆಗಳು ಹಾಳಾಗಿದ್ದು, ಇನ್ನು ಕೆಲವು ಕಡೆ ರಾಶಿ ಹಾಕಿದ್ದ ಪೀಕು ನೀರಿಗೆ ಸಿಲುಕಿ ಹಾನಿಗೀಡಾಗಿದೆ.
  • < previous
  • 1
  • ...
  • 247
  • 248
  • 249
  • 250
  • 251
  • 252
  • 253
  • 254
  • 255
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved