• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರು ಕಾ ರಾಜಾ ಗಣೇಶನಿಗೆ ವೈಭವಪೂರಿತ ವಿದಾಯ
ಇಲ್ಲಿನ ವಂದೇ ಮಾತರಂ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ರಾಣಿಬೆನ್ನೂರು ಕಾ ರಾಜಾ ಗಣಪತಿಯ (ನವದುರ್ಗೆಯರ ಮಾದರಿ) ಶೋಭಾಯಾತ್ರೆ ಭಾನುವಾರ ನಗರದಲ್ಲಿ ವೈಭವಪೂರಿತವಾಗಿ ಜರುಗಿತು.
ಸಹಕಾರಿ ರಂಗ ಗಟ್ಟಿಯಾಗಿರುವ ದೇಶ ಬಲಿಷ್ಠವಾಗಿರುತ್ತದೆ- ಬೊಮ್ಮಾಯಿ
ಯಾವ ದೇಶದಲ್ಲಿ ಸಹಕಾರ ರಂಗ ಗಟ್ಟಿಯಾಗಿರುತ್ತದೆಯೋ ಆ ದೇಶ ಬಲಿಷ್ಠವಾಗಿರುತ್ತದೆ. ನಮ್ಮ ದೇಶದಲ್ಲಿ ಹಲವಾರು ರಾಜ್ಯಗಳು ಇದರಿಂದ ಬಲಿಷ್ಠವಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಬ್ಯಾಡಗಿ ಸುಭಾಸ್ ಪ್ಲಾಟ್ ನಿವಾಸಿಗಳಿಂದ ಹಠಾತ್ ಪ್ರತಿಭಟನೆ
ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಅನಾಹುತಗಳಿಗೆ ಪುರಸಭೆ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳೇ ಕಾರಣವೆಂದು ಆರೋಪಿಸಿ ಸುಭಾಸ್ ಪ್ಲಾಟ್ ನಿವಾಸಿಗಳು ಕರವೇ ಸಂಘಟನೆಗಳೊಂದಿಗೆ ಹಠಾತ್ ಪ್ರತಿಭಟನೆ ನಡೆಸಿದ್ದಲ್ಲದೇ ಸುಮಾರು 3 ತಾಸಿಗೂ ಅಧಿಕ ಕಾಲ ಗಜೇಂದ್ರಗಡ-ಸೊರಬ ರಾಜ್ಯ ಹೆದ್ದಾರಿ ಸ್ಥಗಿತಗೊಳಿಸಿದರು.
ರಾಣಿಬೆನ್ನೂರು : ''ಆಕಾಶದತ್ತ ಚಿಗರಿತಲೇ, ಬೇರು ಮುದ್ದಾತಲೇ ಪರಾಕ್'' ಎಂದು ಕಾರಣಿಕ
ರಾಣಿಬೆನ್ನೂರು ತಾಲೂಕಿನ ಸುಕ್ಷೇತ್ರ ದೇವರಗುಡ್ಡದ ಶ್ರೀ ಮಾಲತೇಶಸ್ವಾಮಿ ಸನ್ನಿಧಿಯಲ್ಲಿ ಶುಕ್ರವಾರ ಮಹಾನವಮಿಯಂದು ಸಂಜೆ 6ಕ್ಕೆ ಜರುಗಿದ ಕಾರ್ಣಿಕೋತ್ಸವದಲ್ಲಿ `ಆಕಾಶದತ್ತ ಚಿಗರಿತಲೇ, ಬೇರು ಮುದ್ದಾತಲೇ ಪರಾಕ್'' ಎಂದು ಕಾರಣಿಕವಾಗಿದೆ.
ಬೆಳೆ ವಿಮೆ ಬಾಕಿ ಹಣ ಪಾವತಿಗೆ ಕುಂಟು ನೆಪ: ಖಾಸಗಿವಿಮಾ ಕಂಪನಿ ಕ್ರಮ ಖಂಡಿಸಿ ರೈತರ ಪ್ರತಿಭಟನೆ
ಕಳೆದ ಸಾಲಿನ ಬೆಳೆ ವಿಮೆ ಪರಿಹಾರದ ಬಾಕಿ ಹಣ ಪಾವತಿಗೆ ಕುಂಟು ನೆಪ ಹೇಳುತ್ತಿರುವ ರಿಲಾಯನ್ಸ್ ಇನ್ಸೂರನ್ಸ್ ಕಂಪನಿ ಕ್ರಮ ಖಂಡಿಸಿ ರೈತರು ಶನಿವಾರ ತಾಲೂಕಿನ ಇಟಗಿ ಗ್ರಾಮ ಪಂಚಾಯತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಅಸುಂಡಿ ಕೆರೆ ಭರ್ತಿ: ರೈತರ ಹೊಲಗಳಿಗೆ ನುಗ್ಗಿದ ನೀರು
ಕಳೆದ ೪ ದಿನಗಳಿಂದ ಸುರಿಯುತ್ತಿರುವ ಮಳೆಯ ರಭಸಕ್ಕೆ ಜಿಲ್ಲೆಯ ಐತಿಹಾಸಿಕ, ಅಂದಾಜು ೪೯೦ ಎಕರೆ ವಿಸ್ತೀರ್ಣವನ್ನು ಹೊಂದಿರುವ ತಾಲೂಕಿನ ಅಸುಂಡಿ ದೊಡ್ಡ ಕೆರೆಯು ಕೋಡಿ ಬಿದ್ದಿದೆ. ಕೆರೆ ಕೆಳಭಾಗದ ನೂರಾರು ಎಕರೆ ಜಮೀನು ಜಲಾವೃತವಾಗಿದ್ದು, ಬೆಳೆ ಹಾನಿಯಾಗಿದೆ.
ಒಂದೇ ದಿನದ ಮಳೆಯಬ್ಬರಕ್ಕೆ ತತ್ತರಿಸಿದ ಹಾವೇರಿ
ಜಿಲ್ಲಾದ್ಯಂತ ಶುಕ್ರವಾರ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಕನಕಾಪುರ ಬಳಿ ಯುಟಿಪಿ ಕಾಲುವೆ ಒಡೆದು ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ.
ಹಾವೇರಿ ಜಿಲ್ಲಾದ್ಯಂತ ಸಂಭ್ರಮದಿಂದ ವಿಜಯದಶಮಿ ಆಚರಣೆ
ಜಿಲ್ಲೆಯಲ್ಲಿ ಆಯುಧ ಪೂಜಾ ಹಾಗೂ ವಿಜಯದಶಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಫೆಬ್ರವರಿ ಅಂತ್ಯದೊಳಗಾಗಿ ಸರ್ಕಾರದ ಕಾರ್ಯಕ್ರಮಗಳ ಅನುಷ್ಠಾನಗೊಳಿಸಿ-ಡಾ. ರಂಗಸ್ವಾಮಿ
ಸರ್ಕಾರ ನಿಗದಿಪಡಿಸಿದ ಕಾರ್ಯಕ್ರಮಗಳನ್ನು ಫೆಬ್ರವರಿ ತಿಂಗಳ ಒಳಗಾಗಿ ಅನುಷ್ಠಾನ ಮಾಡುವ ಮೂಲಕ ಸರ್ಕಾರಕ್ಕೆ ಹಣ ಹಿಂದಿರುಗಿ ಹೋಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿ ಡಾ.ಎಸ್.ರಂಗಸ್ವಾಮಿ ಅವರು ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಲಹೆ ನೀಡಿದರು.
ಗ್ರಾಪಂ ನೌಕರರ ಬೇಡಿಕೆ ಈಡೇರಿಸಲು ಪ್ರಯತ್ನ-ಜಿಪಂ ಸಿಇಒ
ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ತಮ್ಮ ಬೇಡಿಕೆಗಳನ್ನು ಪರಿಶೀಲಿಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ್ ಶ್ರೀಧರ್ ಹೇಳಿದರು.
  • < previous
  • 1
  • ...
  • 249
  • 250
  • 251
  • 252
  • 253
  • 254
  • 255
  • 256
  • 257
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved