• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಹಿತಿ ಕೊರತೆಯಿಂದ ಕೃಷಿಯಲ್ಲಿ ಸಮಸ್ಯೆ ಎದುರಿಸುತ್ತಿರುವ ರೈತರು
ಮಾಹಿತಿ ದೋಷದಿಂದಾಗಿ ಹಲವು ಕೃಷಿಕರು ಕೃಷಿಯಲ್ಲಿ ಸಮಸ್ಯೆಗಳಿಗೆ ಗುರಿಯಾಗುತ್ತಿದ್ದು, ಸೂಕ್ತ ಮಾಹಿತಿ ಮಾರ್ಗದರ್ಶನದಿಂದ ಎಲ್ಲ ಸಮಸ್ಯೆಗಳಿಗೆ ಪರಿಹಾರವಿದೆ. ಕೃಷಿ ಲಾಭದಾಯಕವಾಗಿದೆ ಎಂದು ತೋಟಗಾರಿಕಾ ಕೃಷಿ ತಜ್ಞ ಶಿವಮೊಗ್ಗದ ಎಂ.ಎನ್.ಗುರುನಾಥ ತಿಳಿಸಿದರು.
ಆಯುಧ ಪೂಜೆ, ದಸರಾ ಆಚರಣೆಗೆ ಭರ್ಜರಿ ಸಿದ್ಧತೆ
ನಾಡ ಹಬ್ಬ ದಸರಾ ಹಾಗೂ ಶುಕ್ರವಾರ ಮಹಾನವಮಿಯಂದು ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಲು ಜಿಲ್ಲಾದ್ಯಂತ ಭರದ ಸಿದ್ಧತೆ ನಡೆದಿದೆ.
ಕಾರ್ಯಕರ್ತೆಯರ ಗೌರವಧನ ಪಾವತಿಸದಿದ್ದರೆ ಅಂಗನವಾಡಿ ಬಂದ್‌ ಬೆದರಿಕೆ
ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ಮೂರು ತಿಂಗಳಿಂದ ಗೌರವಧನ ಪಾವತಿಯಾಗಿಲ್ಲ. ಜತೆಗೆ, ಮೊಟ್ಟೆ ಬಿಲ್ ಕೂಡ ಬಿಡುಗಡೆಯಾಗಿಲ್ಲ. ಇದನ್ನು ಖಂಡಿಸಿ ಅ.೨೧ರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಹೇಳಿದರು.
ಬೆಳೆವಿಮೆ ವಿತರಣೆ ತಾರತಮ್ಯ: ರೈತಸಂಘದಿಂದ ಪ್ರತಿಭಟನೆ
ಬರಗಾಲ ಘೋಷಣೆ ಬಳಿಕ ಪರಿಹಾರ ಬಿಡುಗಡೆ ಮಾಡುವುದು ಸೇರಿದಂತೆ ಕಳೆದ ಸಾಲಿನ ಬೆಳೆವಿಮೆ ವಿತರಣೆ ತಾರತಮ್ಯ ಸರಿಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲೂಕು ಘಟಕದ ಕಾರ್ಯಕರ್ತರು ತಹಸೀಲ್ದಾರ್‌ ಮೂಲಕ ವಿಮೆ ಕಂಪನಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. ಇದಕ್ಕೂ ಮುನ್ನ ಪಟ್ಟಣದಲ್ಲಿ ಮೆರವಣಿಗೆ ಮೂಲಕ ತಾಲೂಕು ದಂಡಾಧಿಕಾರಿಗಳ ಕಚೇರಿಗೆ ತೆರಳಿದ ನೂರಾರು ರೈತರು ಸರ್ಕಾರದ ದ್ವಂದ್ವ ನೀತಿಗಳ ವಿರುದ್ಧ ಘೋಷಣೆಗಳನ್ನು ಕೂಗಿದರು.
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಿಟ್ ವಿತರಣೆ
ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಬಡವರು, ಹಿಂದುಳಿದವರು, ಕಾರ್ಮಿಕರ ಸಂಕಷ್ಟಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ. ಕಟ್ಟಡ ಕಾರ್ಮಿಕರ ಕೆಲಸಕ್ಕೆ ಅನುಕೂಲಕ್ಕಾಗಿ ಸರ್ಕಾರದ ವತಿಯಿಂದ ಕಿಟ್ ವಿತರಿಸಲಾಗುತ್ತಿದ್ದು, ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಎಂ.ಎಂ. ಹಿರೇಮಠ ಹೇಳಿದರು.
ಸ್ವದೇಶಿ ಉದ್ಯೋಮಕ್ಕೆ ಪ್ರೋತ್ಸಾಹ ಅಗತ್ಯ: ದೀಪಾ ಗೋನಾಳ
ಸ್ವದೇಶಿ ಕೇವಲ ಮಾತಾಗದೇ ಕೃತಿಯಲ್ಲಿ ಅನುಸರಿಸಬೇಕು. ಸ್ವದೇಶಿ ಉದ್ಯಮ ಪ್ರೋತ್ಸಾಹಿಸುವುದು ಅತ್ಯಗತ್ಯ. ಸ್ವದೇಶಿ ಪ್ರೀತಿ ಕೇವಲ ಪುಸ್ತಕಕ್ಕೆ ಸೀಮಿತವಾಗುವುದು ಬೇಡ ಎಂದು ಸಾಹಿತಿ ದೀಪಾ ಗೋನಾಳ ಹೇಳಿದರು.
ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆ
ಹಾವೇರಿ ಜಿಲ್ಲಾದ್ಯಂತ ಸಹಿತ ಬುಧವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿಯಿತು. ಜಿಲ್ಲೆಯ ಹಾವೇರಿ, ಶಿಗ್ಗಾಂವಿ, ಸವಣೂರು, ಹಾನಗಲ್ಲ, ರಾಣಿಬೆನ್ನೂರು, ಬ್ಯಾಡಗಿ, ಹಿರೇಕೆರೂರು, ರಟ್ಟಿಹಳ್ಳಿ ಭಾಗದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಖಬರಸ್ಥಾನದಲ್ಲಿ ವಾಣಿಜ್ಯ ಮಳಿಗೆ ನಿರ್ಮಾಣ ತಡೆಯುವಂತೆ ಆಗ್ರಹ
ಹಾವೇರಿ ಸುಭಾಷ್‌ ವೃತ್ತದ ಸಮೀಪದಲ್ಲಿರುವ ಸ್ಮಶಾನ ಭೂಮಿಯಲ್ಲಿ ಅಂಜುಮನ್ ಸಂಸ್ಥೆಯವರು ಅನಧಿಕೃತವಾಗಿ ನಿರ್ಮಿಸುತ್ತಿರುವ ವಾಣಿಜ್ಯ ಮಳಿಗೆಗೆ ತಡೆ ನೀಡಬೇಕು ಎಂದು ವಕೀಲರ ಸಂಘದ ಅಧ್ಯಕ್ಷ ಶಂಭಣ್ಣ ಜತ್ತಿ ಒತ್ತಾಯಿಸಿದರು.
ಹಸಿವಿನ ದಿನಾಚರಣೆ, 14ರಂದು ಕಾರ್ಮಿಕರಿಂದ ಪ್ರತಿಭಟನೆ
ನರೇಗಾ ಕೂಲಿ ಹಣ ₹೪೨೩ ಕಾನೂನುಬದ್ಧವಾಗಿ ನೀಡಬೇಕು. ನರೇಗಾ ೧೦೦ ಮಾನವ ದಿನಗಳ ಬದಲು ೨೦೦ ದಿನಗಳನ್ನು ನೀಡಬೇಕು ಎಂದು ಕರ್ನಾಟಕ ವ್ಯವಸಾಯ ಕಾರ್ಮಿಕರ ವೃತ್ತಿಪರ ಯೂನಿಯನ್‌ ರಾಜ್ಯಾಧ್ಯಕ್ಷ ಶೇಖಪ್ಪ ಶಿವಕ್ಕನವರ ಹೇಳಿದರು.
ಹಾನಗಲ್ಲ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ಶ್ರಮದಾನ
ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳ ಎಲ್ಲ ೫ ಬುಧವಾರಗಳಂದು ಶ್ರಮದಾನಕ್ಕೆ ಶಾಸಕ ಶ್ರೀನಿವಾಸ ಮಾನೆ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ೨ನೇ ಬುಧವಾರ ಹಾನಗಲ್ಲ ತಾಲೂಕಿನ ಎಲ್ಲ ೪೨ ಗ್ರಾಪಂ ಹಾಗೂ ಸ್ಥಳೀಯ ಪುರಸಭೆ ವ್ಯಾಪ್ತಿಯ ೫ ಸ್ಥಳಗಳು ಸೇರಿದಂತೆ ಒಟ್ಟು ೪೭ ಸ್ಥಳಗಳಲ್ಲಿ ಏಕಕಾಲಕ್ಕೆ ಶ್ರಮದಾನ ಕೈಗೊಳ್ಳಲಾಯಿತು.
  • < previous
  • 1
  • ...
  • 250
  • 251
  • 252
  • 253
  • 254
  • 255
  • 256
  • 257
  • 258
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved