• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಹಾನಗಲ್ಲಿನಲ್ಲಿ ಸರ್ಕಾರಿ ಪ್ರೌಢಶಾಲೆ
ಹಾನಗಲ್ಲ ನಗರದಲ್ಲಿ ಶಾಲೆಯ ಅನುಮತಿಗೆ ನಾನಾ ತಾಂತ್ರಿಕ ಕಾರಣಗಳೂ ಅಡ್ಡಿಯಾಗಿದ್ದವು. ಆದರೀಗ ಎಲ್ಲ ಅಡ್ಡಿಗಳೂ ದೂರವಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಸರ್ಕಾರಿ ಪ್ರೌಢಶಾಲೆ ಆರಂಭಗೊಳ್ಳುತ್ತಿದ್ದು, ಜನತೆಯ ಕನಸು ನನಸಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಬಾಲ ಕಾರ್ಮಿಕರ ತಪಾಸಣೆ, ಕಾಯ್ದೆ ಕುರಿತು ಜಾಗೃತಿ
ನವದೆಹಲಿ ಎನ್‌ಸಿಪಿಸಿಆರ್, ಪ್ಯಾನ್-ಭಾರತದ ಪಾರುಗಾಣಿಕಾ ಮತ್ತು ಮಕ್ಕಳ ಮತ್ತು ಹದಿಹರೆಯದವರ ಪುನರ್ವಸತಿ ಜಾಗೃತಿ ಅಭಿಯಾನ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣೆ ಹಾಗೂ ಪುರ್ನವಸತಿ ಕುರಿತು ಶನಿವಾರ ಜಿಲ್ಲೆಯ ವಿವಿಧ ಉದ್ಯಮಗಳಿಗೆ ಭೇಟಿ ನೀಡಿ, ಬಾಲ ಕಾರ್ಮಿಕರ ತಪಾಸಣೆ ಕೈಗೊಳ್ಳಲಾಯಿತು.
ಶಾಲಾ ಮಕ್ಕಳು ಕಾನೂನು ಅರಿವು ತಿಳಿಯುವುದು ಮುಖ್ಯ-ನ್ಯಾಯಾಧೀಶ ಅಶ್ವಿನಿ
ಕಾನೂನು ಅರಿವು ಕುರಿತು ಶಾಲಾ ಮಕ್ಕಳಿಗೆ ಮಾಹಿತಿ ನೀಡುವುದು ನಮ್ಮ ನಿಮ್ಮೆಲ್ಲರ ಕರ್ತವ್ಯವಾಗಿದೆ ಎಂದು ನ್ಯಾಯಾಧೀಶ ಅಶ್ವಿನಿ ಚಂದ್ರಕಾಂತ ಹೇಳಿದರು.
ಮಾನಸಿಕ ರೋಗಿಗಳಿಗೆ ಮನೋಚೈತನ್ಯ ತುಂಬುವುದು ಅವಶ್ಯ-ಡಾ. ಬಳಿಗಾರ
ಮಾನಸಿಕ ರೋಗಿಗಳಿಗೆ ಮನೋಚೈತನ್ಯ ತುಂಬಿ ಸಮಾಜಮುಖಿಯಾಗಿಸಲು ಸಮುದಾಯ, ಕುಟುಂಬದ ಪ್ರೀತಿ ವಿಶ್ವಾಸ ಹಾರೈಕೆ ಬೆಂಬಲ ಅವಶ್ಯವಾಗಿದೆ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದ ಮನೋವೈದ್ಯರಾದ ಡಾ. ವಿಜಯಕುಮಾರ ಬಳಿಗಾರ ತಿಳಿಸಿದರು.
ಫೈನಾನ್ಸ್‌ಗಳಿಂದ ಕಿರುಕುಳ, ಒತ್ತಾಯಪೂರ್ವಕ ಸಾಲ ವಸೂಲಿ ಮಾಡದಂತೆ ಆಗ್ರಹ

 ಖಾಸಗಿ ಫೈನಾನ್ಸ್‌ಗಳು ರೈತ ಕಾರ್ಮಿಕರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಬಡವರಿಗೆ ಕಿರುಕುಳ ಕೊಡುತ್ತಿದ್ದು, ಒತ್ತಾಯ ಪೂರ್ವಕಾಗಿ ಸಾಲ ವಸೂಲಾತಿ ಮಾಡದಂತೆ  ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ರೈತರು ಹಾಗೂ ಬಡ ಕೂಲಿಕಾರ್ಮಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಬಕ್ರೀದ್‌ಗೆ ಗೋಹತ್ಯೆ ತಡೆಯಲು ವಿಎಚ್‌ಪಿ ಆಗ್ರಹ
ಬಕ್ರೀದ್ ಹಬ್ಬಕ್ಕೆ ಕುರುಬಾನಿ ಹೆಸರಿನಲ್ಲಿ ತಾಲೂಕಿನಾದ್ಯಂತ ಸಾವಿರಾರು ಗೋವುಗಳನ್ನು ಹಾಗೂ ಇನ್ನಿತರ ಪ್ರಾಣಿ ಬಲಿ ನಡೆಯುತ್ತದೆ ಅಂತಹ ಕೃತ್ಯವನ್ನು ತಡೆಗಟ್ಟಬೇಕು ಎಂದು ವಿಶ್ವ ಹಿಂದೂ ಪರಿಷತ್, ಬಜರಂಗದಳದ ಕಾರ್ಯಕರ್ತರು ಪಿಎಸ್‌ಐ ಜಗದೀಶ ಜೆ. ಅವರಿಗೆ ಮನವಿ ಸಲ್ಲಿಸಿದರು.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಂಸದ ಬೊಮ್ಮಾಯಿ
ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದ ಬಸವರಾಜ ಬೊಮ್ಮಾಯಿಯವರು ಶನಿವಾರ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಗ್ರಾಮೀಣರು ಉದ್ಯೋಗ ಖಾತ್ರಿ ಸದ್ಬಳಕೆ ಮಾಡಿಕೊಳ್ಳಬೇಕು-ಅಶೋಕ ಪೂಜಾರ
ಗ್ರಾಮೀಣ ಭಾಗದಲ್ಲಿ ದುಡಿಯುವ ಕೈಗಳಿಗೆ ಕೆಲಸ ಕೊಡುವುದೇ ಉದ್ಯೋಗ ಖಾತರಿ ಯೋಜನೆಯ ಉದ್ದೇಶವಾಗಿದ್ದು, ಗ್ರಾಮದ ಜನರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಶೋಕ ಪೂಜಾರ ಹೇಳಿದರು.
ದೇಶ ರಕ್ಷಣೆಗಾಗಿ ಸಮರ್ಪಿಸಿಕೊಳ್ಳುವ ಯುವ ಪಡೆ ಬೇಕಾಗಿದೆ
ದೇಶಕ್ಕಾಗಿ ಸೈನಿಕರನ್ನು ತರಬೇತಿಗೊಳಿಸುವ ನಿಟ್ಟಿನಲ್ಲಿ ಉಚಿತ ಅಗ್ನಿವೀರ ಆರ್ಮಿ ಕೋಚಿಂಗ್ ಆರಂಬಿಸಿದ್ದು, ಈ ತರಬೇತಿ ನಮಗೆ ಸಂತೋಷ ಸಮಾಧಾನ ನೀಡಿದೆಯಲ್ಲದೆ ವಿವಿಧ ಜಿಲ್ಲೆಗಳಿಂದ ಯುವಕರು ಆಗಮಿಸಿ ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ ಎಂದು ಮಾತೋಶ್ರೀ ಲಿಂ.ರುದ್ರಮ್ಮ ಗುರುಪಾದಪ್ಪ ಕಮಡೊಳ್ಳಿ ಸ್ಮಾರಕ ಪ್ರತಿಷ್ಠಾನದ ಸಂಸ್ಥಾಪಕ ಸಿದ್ದಲಿಂಗಪ್ಪ ಕಮಡೊಳ್ಳಿ ತಿಳಿಸಿದರು.
ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿಗೆ ಸನ್ಮಾನ
ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದು, ಜನಪರವಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ನೂತನ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
  • < previous
  • 1
  • ...
  • 251
  • 252
  • 253
  • 254
  • 255
  • 256
  • 257
  • 258
  • 259
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved