ಖಾಸಗಿ ಫೈನಾನ್ಸ್ಗಳು ರೈತ ಕಾರ್ಮಿಕರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಬಡವರಿಗೆ ಕಿರುಕುಳ ಕೊಡುತ್ತಿದ್ದು, ಒತ್ತಾಯ ಪೂರ್ವಕಾಗಿ ಸಾಲ ವಸೂಲಾತಿ ಮಾಡದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿ ರೈತರು ಹಾಗೂ ಬಡ ಕೂಲಿಕಾರ್ಮಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.