• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಸಾಮಾನ್ಯರಿಗೆ ಅಧಿಕಾರಿಗಳು ಸ್ಪಂದಿಸಬೇಕು-ಸಚಿವ ಪಾಟೀಲ್
ಸರ್ಕಾರ ಹರಿಯುವ ನೀರು ಇದ್ದಂತೆ, ಯಾವುದೇ ಸರಕಾರವು ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕಾರ್ಯವನ್ನು ನಿರ್ವಹಿಸಬೇಕು, ಜನಸಾಮಾನ್ಯರಿಗೆ ಅಧಿಕಾರಿಗಳು ಸ್ಪಂದಿಸಬೇಕಾಗುತ್ತದೆ ಎಂದು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಶಿವಯೋಗಿ ಉಕ್ಕುಂದ ಆಯ್ಕೆ
ಬ್ಯಾಂಕ್‌ನಿಂದ ರೈತರಿಗೆ ದೊರೆಯುವ ಎಲ್ಲ ಸೌಲತ್ತುಗಳನ್ನು ಒದಗಿಸುವ ಮೂಲಕ ಬ್ಯಾಂಕ್ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಪಿಎಲ್‌ಡಿ ಬ್ಯಾಂಕ್ ನೂತನ ಅಧ್ಯಕ್ಷ ಶಿವಯೋಗಿ ಉಕ್ಕುಂದ ತಿಳಿಸಿದರು.
ಪುಸ್ತಕ ಬದುಕಿನ ಬಹುದೊಡ್ಡ ಸಂಗಾತಿ-ಡಾ. ವಿಜಯಲಕ್ಷ್ಮಿ
ಪುಸ್ತಕ ಬದುಕಿನ ಬಹುದೊಡ್ಡ ಸಂಗಾತಿಯಾಗಿದ್ದು, ಮನಸ್ಸಿಗೆ ಮುದ ನೀಡಿ ಬದುಕಿನಲ್ಲಿ ಭರವಸೆಗಳನ್ನು ಬಿತ್ತುತ್ತವೆ. ಸಾಹಿತ್ಯದ ಓದು ನಮ್ಮನೆಂದೂ ಕೈಬಿಡುವುದಿಲ್ಲ. ನಮ್ಮ ಬದುಕಿನ ಅನೇಕ ತವಕ ತಲ್ಲಣಗಳಿಗೆ ಉತ್ತರ ನೀಡುತ್ತದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಡಾ. ವಿಜಯಲಕ್ಷ್ಮಿ ತಿರ್ಲಾಪುರ ತಿಳಿಸಿದರು.
ನಾಡಹಬ್ಬದಿಂದ ಹಾನಗಲ್‌ನ ಹಿರಿಮೆ ಹೆಚ್ಚಿದೆ-ಶಾಸಕ ಮಾನೆ
ಹಾನಗಲ್ಲ ಸುಸಂಸ್ಕೃತ ನೆಲೆಬೀಡು. ಇಲ್ಲಿ ಕಳೆದ 87 ವರ್ಷಗಳಿಂದ ಆಚರಿಸುತ್ತಿರುವ ನಾಡಹಬ್ಬದಿಂದ ಹಾನಗಲ್‌ನ ಹಿರಿಮೆ ಹೆಚ್ಚಿದೆ. ಇಂಥ ನೆಲದಲ್ಲಿ ಸಂಪ್ರದಾಯ ಅಳಿಸಿ ಹೋಗಬಾರದು. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಬೆಳೆವಿಮೆ ಕಂಪನಿ ಗೋವಿನಜೋಳ ಅಣೆವಾರಿಗೆ ವಿರೋಧ
ಗೋವಿನಜೋಳದ ತೆನೆ ಸೇರಿದಂತೆ ವಿವಿಧ ಬೆಳೆಗಳು ಹಸಿಯಿದ್ದಾಗ ಹಾಗೂ ಮಳೆ ಸುರಿದ ವೇಳೆ ಬೆಳೆ ಅಣೆವಾರಿ ಮಾಡಲಾಗುತ್ತಿದೆ. ವಿಮೆ ಕಂಪನಿಯಿದ ರೈತ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ ಎಂದು ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಶಶಿಧರಸ್ವಾಮಿ ಛತ್ರದಮಠ ಆರೋಪಿಸಿದರು.
ಜನಸ್ಪಂದನ ಸಭೆಯಲ್ಲಿ ಇಬ್ಬರು ಅಧಿಕಾರಿಗಳ ಅಮಾನತಿಗೆ ಸೂಚನೆ
ಇಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಶಿವಾನಂದ ಪಾಟೀಲ ಅವರು ತಾಲೂಕು ಅಬಕಾರಿ ಇನ್‌ಸ್ಪೆಕ್ಟರ್‌ ಪ್ರಕಾಶ ಮಾಕಣ್ಣವರ, ಗುಡ್ಡದ ಚನ್ನಾಪುರ ಗ್ರಾಪಂ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಅಹ್ಮದ್‌ ಅವರನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು.
ಸೊಪ್ಪುಗಳ ಸೇವಿಸುವ ಮೂಲಕ ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳಿ
ಆಧುನಿಕ ಜೀವನ ಶೈಲಿಯ ಆಹಾರ ಪದ್ಧತಿಗೆ ಮರುಳಾಗಿ ಆರೋಗ್ಯ ಹಾಳು ಮಾಡಿಕೊಳ್ಳದೇ, ಆರೋಗ್ಯಕ್ಕೆ ಪುಷ್ಟಿ ನೀಡುವ ವಿವಿಧ ರೀತಿಯ ಸೊಪ್ಪುಗಳನ್ನು ಸೇವಿಸುವ ಮೂಲಕ ಪ್ರತಿಯೊಬ್ಬರು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ನುಡಿದರು.
ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹೊಸರಿತ್ತಿ ಗಾಂಧಿ ಗುರುಕುಲ ಉತ್ತಮ ವೇದಿಕೆ-ಡಾ. ಚಿಗುರುಪಾಟಿ
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲವಾಗಿ ಪರಿವರ್ತಿಸಿಕೊಳ್ಳಲು ಹೊಸರಿತ್ತಿಯ ಗಾಂಧಿ ಗ್ರಾಮೀಣ ಗುರುಕುಲವು ಉತ್ತಮ ವೇದಿಕೆಯಾಗಿದೆ ಎಂದು ಹುಬ್ಬಳ್ಳಿಯ ಉದ್ಯಮಿ ಡಾ. ಚಿಗುರುಪಾಟಿ ಸತ್ಯವರ ಪ್ರಸಾದ ಹೇಳಿದರು.
ನಾಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳ ಪದಗ್ರಹಣ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಅ. 6ರಂದು ಪಟ್ಟಣದ ಸಿದ್ದೇಶ್ವರ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಮಹಾಸಭಾದ ಪ್ರಧಾನ ಕಾರ್ಯದರ್ಶಿ ನಿವೃತ್ತ ಉಪನ್ಯಾಸಕ ಡಾ. ಪ್ರೇಮಾನಂದ ಲಕ್ಕಣ್ಣನವರ ತಿಳಿಸಿದರು.
ಭಕ್ತಿಯಿಂದ ಆರಾಧಿಸಿದರೆ ಉತ್ಸವಕ್ಕೆ ಮೆರುಗು-ಸಂಗನಬಸವ ಶ್ರೀಗಳು
ಉತ್ಸವಗಳ ಬಗ್ಗೆ ಅರ್ಥ ಮಾಡಿಕೊಂಡಾಗ ಮಾತ್ರ ಉತ್ಸವಕ್ಕೆ ಮೆರುಗು ಬರುತ್ತದೆ ಅಲ್ಲದೇ ಭಕ್ತಿಯಿಂದ ಗ್ರಾಮದೇವತೆ ಆರಾಧನೆ ಮಾಡಿದರೆ ಸಾಕು ಎಂದು ವಿರಕ್ತಮಠದ ಸಂಗನಬಸವ ಶ್ರೀಗಳು ಹೇಳಿದರು.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved