• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರ ಬಂಧನ
ಅಕ್ರಮ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ನಾಲ್ಕು ಆರೋಪಿಗಳನ್ನು ಬಂಧಿಸಿ ಸುಮಾರು ₹೭.೯೧ ಲಕ್ಷ ಮೌಲ್ಯದ ೯ ಕೆಜಿಗೂ ಅಧಿಕ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ ತಿಳಿಸಿದರು.
ಸರ್ಕಾರಗಳಿಂದ ರೈತರ ಬೆನ್ನೆಲುಬು ಮುರಿಯುವ ಕೆಲಸ-ರಾಮಣ್ಣ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಬೆನ್ನೆಲುಬು ಮುರಿಯುವ ಕೆಲಸ ಮಾಡುತ್ತಿವೆ. ರೈತರ ಬೇಡಿಕೆಗಳನ್ನು ಕನಿಷ್ಠ ಸೌಜನ್ಯದಿಂದ ಪರಿಶೀಲನೆ ನಡೆಸದೇ ನಿರ್ಲಕ್ಷ್ಯ ತೋರುತ್ತಿವೆ. ಅದಕ್ಕಾಗಿ ರೈತರು ಸಂಘಟಿತರಾಗಬೇಕು ಎಂದು ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಕೆಂಚಳ್ಳೇರ ಹೇಳಿದರು.
ಖಾಸಗಿ ಫೈನಾನ್ಸ್‌ಗಳಿಂದ ಕಿರುಕುಳ ನಿಲ್ಲಿಸಲು ಆಗ್ರಹ
ಖಾಸಗಿ ಫೈನಾನ್ಸ್‌ಗಳಿಂದ ಆಗುತ್ತಿರುವ ಕಿರುಕುಳ ತಡೆಗಟ್ಟುವಂತೆ ಆಗ್ರಹಿಸಿ ತಾಲೂಕಿನ ಗ್ರಾಮೀಣ ಭಾಗದ ಮಹಿಳೆಯರು ಸೋಮವಾರ ತಹಸೀಲ್ದಾರ್‌ ಸುರೇಶಕುಮಾರ ಟಿ. ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಬೆಳೆ ನಷ್ಟ ಪರಿಹಾರ ರೈತರ ಖಾತೆಗೆ ಶೀಘ್ರ ಜಮೆ ಮಾಡಲು ಆಗ್ರಹ
ಮುಂಗಾರು ಬೆಳೆ ವಿಮೆ ನೀಡಿಕೆಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಬೇಕು. ೨೦೨೩-೨೪ರಲ್ಲಿ ಭೀಕರ ಬರಗಾಲದಿಂದ ಬೆಳೆ ನಷ್ಟವಾಗಿದ್ದು, ಬೆಳೆ ಪರಿಹಾರವನ್ನು ರಾಜ್ಯ ಸರ್ಕಾರ ಶೀಘ್ರವೇ ರೈತರ ಖಾತೆಗೆ ಜಮಾ ಮಾಡುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾ ಘಟಕದಿಂದ ಸೋಮವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಲೋಕಸಭೆ ಚುನಾವಣೆ ಸೋಲಿಗೆ ಹೆದರುವುದಿಲ್ಲ -ವಿನೋದ ಅಸೂಟಿ
ಅವನಿಂದ ಸೋಲಾಯಿತು, ಇವನಿಂದ ಸೋಲಾಯಿತು ಎಂಬುದು ನನಗೆ ಬೇಡ, ನನ್ನಿಂದ ಸೋಲಾಗಿದೆ ನನ್ನಿಂದಲೇ ಏನೋ ತಪ್ಪಾಗಿದೆ ಎಂದು ಭಾವಿಸಿದ್ದೇನೆ ಎಂದು ಧಾರವಾಡ ಲೋಕಸಭಾ ಪರಾಜಿತ ಅಭ್ಯರ್ಥಿ ವಿನೋದ ಅಸೂಟಿ ಪ್ರತಿಪಾದಿಸಿದರು.
ಕೇಂದ್ರ ಸಚಿವರಾಗಿ ಎಚ್‌ಡಿಕೆ, ಜೆಡಿಎಸ್‌ನಿಂದ ಸಂಭ್ರಮಾಚರಣೆ
ನರೇಂದ್ರ ಮೋದಿಜಿ ಅವರು ಮೂರನೇ ಬಾರಿ ಪ್ರಧಾನಿಯಾಗಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಅಧ್ಯಕ್ಷ ಎಚ್. ಡಿ ಕುಮಾರಸ್ವಾಮಿ ಕೇಂದ್ರ ಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ನಗರದ ಮೈಲಾರ ಮಹದೇವ ವೃತ್ತದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾ ಘಟಕದಿಂದ ಅವರ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಲಾಯಿತು.
ಶೇ.40ಕ್ಕಿಂತ ಹೆಚ್ಚು ಅರಣ್ಯ ಸಂರಕ್ಷಣೆ ಮಾಡದಿದ್ದಲ್ಲಿ ಜೀವ ಸಂಕುಲಗಳಿಗೆ ಉಳಿಗಾಲವಿಲ್ಲ-ಮಾಲತೇಶ
ಭೂಮಿ ಮೇಲ್ಭಾಗದಲ್ಲಿ ಶೇ.40ಕ್ಕಿಂತ ಹೆಚ್ಚು ಅರಣ್ಯ ಸಂರಕ್ಷಣೆ ಮಾಡದಿದ್ದಲ್ಲಿ ಜೀವ ಸಂಕುಲಗಳಿಗೆ ಉಳಿಗಾಲವಿಲ್ಲ ಎಂಬುದು ವಾಸ್ತವ ಸಂಗತಿ, ಆದರೆ ಪರಿಸರ ದಿನಾಚರಣೆ ಎಂಬುದು ಕೇವಲ ವಾರ್ಷಿಕ ವೇಳಾಪಟ್ಟಿಯಂತಾಗಿದೆ ಎಂದು ಪ್ರಭಾರಿ ಮುಖ್ಯಶಿಕ್ಷಕ ಮಾಲತೇಶ ಚಳಗೇರಿ ಖೇದ ವ್ಯಕ್ತಪಡಿಸಿದರು.
ರಟ್ಟೀಹಳ್ಳಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಎನ್‌ಡಿಎ ನೇತೃತ್ವದ ಬಿಜೆಪಿ ಸರಕಾರ ಸತತ ಮೂರನೇ ಬಾರಿ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಕೋಟೆ ಭಾಗದ ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ಸಿಹಿ ಹಂಚಿ ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದರು.
ನರೇಂದ್ರ ಮೋದಿ ಪ್ರಮಾಣ ವಚನ: ಹೋಳಿಗೆ ಊಟ ಸವಿದ ಜನತೆ
ದೇಶದ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ನರೇಂದ್ರ ಮೋದಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲೂಕಿನ ಹಲಗೇರಿ ಜನತೆ ಹೋಳಿಗೆ ಊಟ ಸವಿದು ಸಂಭ್ರಮಿಸಿದರು.
ಮಾನವನ ಸ್ವಾರ್ಥಕ್ಕಾಗಿ ಪರಿಸರದ ಮೇಲೆ ನಿರಂತರವಾಗಿ ದಾಳಿ
ಮಾನವನ ಸ್ವಾರ್ಥಕ್ಕಾಗಿ ಪರಿಸರದ ಮೇಲೆ ನಿರಂತರವಾಗಿ ದಾಳಿಯಾಗುತ್ತಿದೆ ಎಂದು ತಿಳವಳ್ಳಿ ಸರಕಾರಿ ಪ್ರಥಮದರ್ಜೆ ಕಾಲೇಜು ಪ್ರಾಚಾರ್ಯ ಎಸ್.ಎಂ.ಸೀತಾಳದ ಹೇಳಿದರು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved