• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾನಪದ ಉಳಿದರೆ ಆಚಾರ ವಿಚಾರಕ್ಕೆ ಬೆಲೆ: ಡಾ. ಟಿ.ಎಂ. ಭಾಸ್ಕರ
ನಾಳಿನ ಪೀಳಿಗೆಗೆ ಜಾನಪದ ಉಳಿಸಲು ಎಲ್ಲ ವಿದ್ಯಾಲಯಗಳು ಮುಂದಾಗಬೇಕು. ನಮ್ಮ ಸಂಸ್ಕೃತಿಯ ಮೂಲ ಬೇರುಗಳು ಇಲ್ಲಿವೆ.
ಸಿಡಿಲು ಬಡಿದು 12 ಕುರಿಗಳ ಸಾವು, ಗುಡಿಸಲಿಗೆ ಬೆಂಕಿ
ರಟ್ಟೀಹಳ್ಳಿ ತಾಲೂಕಿನ ಕಮಲಾಪುರದಲ್ಲಿ ಸಿಡಿಲು ಬಡಿದು 12 ಕುರಿಗಳು ಸಾವಿಗೀಡಾಗಿವೆ.
ನಾಳೆ ಬ್ಯಾಡಗಿಯಲ್ಲಿ ಬೃಹತ್ ತಿರಂಗಾ ಯಾತ್ರೆ: ಮಾಜಿ ಶಾಸಕ ವಿರೂಪಾಕ್ಷ ಬಳ್ಳಾರಿ
ತಿರಂಗಾ ಯಾತ್ರೆ ಮೇ 17ರಂದು ಪಟ್ಟಣದ ಎಪಿಎಂಸಿ ಯಾರ್ಡ್‌ನಲ್ಲಿರುವ ಸಿದ್ಧೇಶ್ವರ ದೇವಸ್ಥಾನದಿಂದ ಬೆಳಗ್ಗೆ 10 ಗಂಟೆಗೆ ಆರಂಭವಾಗಿ, ಮುಖ್ಯರಸ್ತೆ, ಸುಭಾಸ್ ಸರ್ಕಲ್ ಸೇರಿದಂತೆ ಹಲವು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಳಿಕ ತಹಸೀಲ್ದಾರ್ ಕಚೇರಿ ತಲುಪಲಿದೆ.
ಪ್ರತಿಭಾವಂತರ ಗುರುತಿಸಿ ಪ್ರೋತ್ಸಾಹಿಸಿ: ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಅಮೂಲ್ಯ ಜಿಗಲಿ, ಸಿರಿ ಅಜ್ಜವಡಿಮಠ, ಈಶ್ವರಿ ಚಕ್ರಸಾಲಿ, ಭಾವನಾ ಶೆಟ್ಟರ, ಕಾರ್ತೀಕ ಅಂಕಲಕೋಟಿ, ಸೌಂದರ್ಯ ತಿಳವಳ್ಳಿ ಪ್ರತಿಭಾ ಪುರಸ್ಕಾರ ಹಾಗೂ ವಚನ ಗಾಯನ ಸ್ಪರ್ಧೆಯ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.
ಗಂಗಾ ಕೋ ಆಪ್ ಸೊಸೈಟಿಗೆ ಅಧ್ಯಕ್ಷರಾಗಿ ರತ್ನಾಕರ ಆಯ್ಕೆ
ಗಂಗಾ ಕೋ- ಆಪ್ ಸೊಸೈಟಿ ನೂತನ ಅಧ್ಯಕ್ಷ ರಾಗಿ ರತ್ನಾಕರ ಕುಂದಾಪುರ ಅವರು ಆಯ್ಕೆಯಾದರು.
ನೆಡುತೋಪು ನಿರ್ಮಾಣದ ಅನುದಾನ ಸದ್ಬಳಕೆಯಾಗುತ್ತಿಲ್ಲ: ಆರೋಪ
ಹಲವು ವರ್ಷದಿಂದ ಜಿಲ್ಲೆಯ ವಿವಿಧ ವಲಯಗಳಲ್ಲಿ ಸಸಿಗಳನ್ನು ನೆಪಮಾತ್ರಕ್ಕೆ ನೆಡಲಾಗುತ್ತಿದೆ. ಪ್ರತಿ ವರ್ಷವೂ ಸಸಿ ಬೆಳೆಸಲಾಗಿದೆ ಎಂದು ದಾಖಲೆ ಸೃಷ್ಟಿಸಲಾಗಿದೆ.
ದೇಶದ ಐಕ್ಯತೆಗೆ ಎಲ್ಲರೂ ಒಗ್ಗಟ್ಟಿನಿಂದ ಇರೋಣ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ
ಹಾವೇರಿಯ ಹೊಸಮಠ ಬಳಿಯ ಬಸವೇಶ್ವರ ವೃತ್ತದಲ್ಲಿ ಗುರುವಾರ ಜಿಲ್ಲಾ ಯುವ ಕಾಂಗ್ರೆಸ್ ಘಟಕದಿಂದ ರಕ್ತದಾನ ಶಿಬಿರ ನಡೆಯಿತು.
ನಗರಸಭೆಯಲ್ಲಿ ಸದಸ್ಯರಿಗಿಂತ ಏಜೆಂಟರ ಕೆಲಸ ಬೇಗ ಆಗುತ್ತೆ: ಸದಸ್ಯರ ಅಸಮಾಧಾನ
ಪೌರಾಯುಕ್ತ ಗಂಗಾಧರ ಬೆಲ್ಲದ, ಕಳೆದ 8- 10 ವರ್ಷಗಳಿಂದ ಕೆಲವರು ತೆರಿಗೆ ಪಾವತಿಸಿಲ್ಲ. ಇತ್ತೀಚಿನ ಎರಡು ವರ್ಷಗಳ ತೆರಿಗೆ ಕಟ್ಟಿ ಇ ಸ್ವತ್ತು ಪಡೆದುಕೊಂಡಿದ್ದಾರೆ. ಹಿಂದಿನವರ ದಾಖಲಾತಿಗಳು ಸರಿಯಾಗಿ ಸಿಗದ ಹಿನ್ನೆಲೆಯಲ್ಲಿ ಇ ಸ್ವತ್ತು ನೀಡಲು ಸಮಸ್ಯೆಯಾಗುತ್ತಿದೆ. ಎಲ್ಲ ದಾಖಲಾತಿ ಸರಿ ಇದ್ದರೆ ಬೇಗ ಸಿಗುತ್ತೆ. ಇಲ್ಲದಿದ್ದರೆ ಸಮಸ್ಯೆಯಾಗುತ್ತದೆ ಎಂದರು.
ಹಾಸ್ಟೆಲ್ ಹೊರಗುತ್ತಿಗೆ ನೌಕರರ ಕಾಯಂ ಮಾಡಲು ಆಗ್ರಹ
ಗುತ್ತಿಗೆದಾರರು ಹಾಸ್ಟೆಲ್ ಹೊರಗುತ್ತಿಗೆ ನೌಕರರಿಗೆ ಕೊಡಬೇಕಾದ ಸೌಲಭ್ಯಗಳನ್ನು ಕೊಡದೆ ಹೊರಗುತ್ತಿಗೆ ನೌಕರರನ್ನು ಶೋಷಣೆ ಮಾಡುತ್ತಿದ್ದಾರೆ.
ಕಾರಡಗಿ ಗ್ರಾಮದಲ್ಲಿ ಅತಿಕ್ರಮಣ ಜಾಗದಲ್ಲಿ ಕಾಂಪೌಂಡ್‌ ಕಾಮಗಾರಿಗೆ ವಿರೋಧ
ಸ್ಥಳಕ್ಕೆ ಆಗಮಿಸಿದ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶಿಡೇನೂರ ಅವರು, ಕಾಂಪೌಂಡ್ ಕಾಮಗಾರಿಯನ್ನು ಸದ್ಯಕ್ಕೆ ಸ್ಥಗಿತಗೊಳಿಸಿ. ಒಂದು ವಾರ ಕಾಲಾವಕಾಶ ನೀಡಿ. ಈ ಕುರಿತು ಎಲ್ಲ ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಪರಿಸ್ಥಿತಿ ತಿಳಿಯಾಯಿತು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 444
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved