• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಹೋರಾಟಗಾರರ ಕನಸು ನನಸು ಮಾಡೋಣ: ಶಾಸಕ ಯು.ಬಿ. ಬಣಕಾರ
ಸ್ವತಂತ್ರ ಭಾರತದಲ್ಲಿ ಜನತೆಗೆ ನೆಮ್ಮದಿ ಬದುಕನ್ನು ನೀಡುವ ಹಾಗೂ ಸಮಸ್ಯೆಗಳಿಂದ ದೂರವಿರುವ ಬದುಕನ್ನು ನೀಡುವ ಭಾರತ ನಿರ್ಮಾಣ ಮಾಡುವುದು ಎಲ್ಲರ ಗುರಿಯಾಗಬೇಕು.
ಸಾರ್ಥಕ ಜೀವನ ನಡೆಸುವ ಸಂಕಲ್ಪ ಎಲ್ಲರದಾಗಲಿ: ಸಿದ್ದಲಿಂಗಣ್ಣ ಕಮಡೊಳ್ಳಿ
ದುರ್ಬಲರಿಗೆ ಸಹಾಯಹಸ್ತ ಚಾಚುವ, ಶಿಕ್ಷಣಕ್ಕೆ ಆದ್ಯತೆ ನೀಡುವ, ಕೃಷಿಕ ಸಮಾವನ್ನು ಬೆಂಬಲಿಸುವ, ಬಡವರ ಹಿತಕ್ಕೆ ನಿಲ್ಲುವ ಸ್ವಚ್ಛ ಮನಸ್ಸು ನಮ್ಮದಾಗಬೇಕು.
ಆತಂಕವಾದದ ವಿಷಬೀಜ ಬಿತ್ತುವವರ ಬಗ್ಗೆ ಎಚ್ಚರ ಇರಲಿ: ಶಾಸಕ ಶ್ರೀನಿವಾಸ ಮಾನೆ
ಆರ್ಥಿಕ ಹೊರೆ ಹೇರುವ ವಿದೇಶಿಗರಿಗೆ ನಮ್ಮ ಒಗ್ಗಟ್ಟಿನ ಬೆಳವಣಿಗೆ ಎಚ್ಚರಿಕೆಯಾಗುವ ಹಾಗೆ ಏಕತೆಯಿಂದ ನಡೆಯೋಣ.
ವೈದ್ಯಕೀಯ ಕಾಲೇಜಿನಲ್ಲಿ 300 ಬೆಡ್ ಆಸ್ಪತ್ರೆಗೆ ಪ್ರಸ್ತಾವನೆ: ಸಚಿವ ಶಿವಾನಂದ ಪಾಟೀಲ
ಜಿಲ್ಲಾಸ್ಪತ್ರೆಯನ್ನು 300 ಹಾಸಿಗೆಯಿಂದ 500 ಹಾಸಿಗೆಗೆ ಮೇಲ್ದರ್ಜೆಗೇರಿಸಲಾಗಿದೆ. ಕುಡಿಯುವ ನೀರಿನ 3 ಯೋಜನೆಗಳ ಪೈಕಿ ಆಣೂರು ಹಾಗೂ ತಡಸ ಕಾಮಗಾರಿಗಳ ಒಂದು ಸುತ್ತಿನ ಟ್ರಯಲ್ ಮಾಡಲಾಗಿದೆ.
ದೇಶರಕ್ಷಣೆ, ಭಯೋತ್ಪಾದನೆ ನಿರ್ಮೂಲನೆಗೆ ಬದ್ಧರಾಗೋಣ: ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವವನ್ನು ಮುಡುಪಾಗಿಟ್ಟ ಮಹನೀಯರ ಸ್ಮರಣೆ ಇಂದಿನ ಪೀಳಿಗೆಗೆ ನೆನಪಿಸಿಕೊಡುವುದು ಅವಶ್ಯವಾಗಿದೆ.
ಪ್ರತಿಯೊಬ್ಬರು ದೇಶಾಭಿಮಾನ ಬೆಳೆಸಿಕೊಳ್ಳಲಿ: ನಿಂಗಪ್ಪ ಬಟ್ಟಲಕಟ್ಟಿ
ದೇಶದ ತ್ರಿವರ್ಣ ಧ್ವಜ ಪ್ರತಿಯೊಂದು ಕುಟುಂಬದ ಸ್ವಾಭಿಮಾನದ ಸಂಕೇತವಾಗಬೇಕು, ಸಾರ್ವಭೌಮತ್ವಕ್ಕೆ ಧಕ್ಕೆಯಾದಾಗ ಅದರ ಪರ ನಿಲ್ಲಬೇಕಾದ ಮನೋಭಾವನೆ ನಾವೆಲ್ಲರೂ ಬೆಳೆಸಿಕೊಳ್ಳಬೇಕಾಗಿದೆ.
ಗ್ಯಾರಂಟಿ ಯೋಜನೆಯಿಂದ ಬಡವರ ಬದುಕು ಸುಧಾರಣೆ: ಸಚಿವ ಶಿವಾನಂದ ಪಾಟೀಲ
ಶಾಸಕ ಯು.ಬಿ. ಬಣಕಾರ ಮಾತನಾಡಿ, ಪಟ್ಟಣದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ನೀಡಿದ್ದು, ಮುಂಬರುವ ದಿನಗಳಲ್ಲಿ ಪಟ್ಟಣದ ಸರ್ವತೋಮುಖ ಅಭಿವೃದ್ಧಿ ಮಾಡಲಾಗುವುದು ಎಂದರು.
ರಾಣಿಬೆನ್ನೂರಿನಲ್ಲಿ ಯುದ್ಧ ಟ್ಯಾಂಕರ್ ಮೆರವಣಿಗೆಗೆ ಇಂದು ಸ್ಪೀಕರ್ ಖಾದರ್ ಚಾಲನೆ
ಆ. 15ರಂದು ಬೆಳಗ್ಗೆ 7.45ಕ್ಕೆ ನಗರದ ಎಪಿಎಂಸಿ ಗಣೇಶ ದೇವಸ್ಥಾನ ಬಳಿ ಟ್ಯಾಂಕರ್‌ಗೆ ಸ್ಪೀಕರ್ ಯು.ಟಿ. ಖಾದರ್ ಪೂಜೆ ಸಲ್ಲಿಸಿ, ನಂತರ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಶಾಸಕರ ಭಾವಚಿತ್ರ ಅಳವಡಿಕೆಗೆ ಬಿಜೆಪಿ ವಿರೋಧ
ನಗರಸಭೆ ಸದಸ್ಯ ಪ್ರಕಾಶ ಪೂಜಾರ ಮಾತನಾಡಿ, ಯುದ್ಧ ಟ್ಯಾಂಕರ್ ಅಳವಡಿಕೆಗೆ ನಗರಸಭೆಯಲ್ಲಿ ಜರುಗಿದ ಸಭೆಯಲ್ಲಿ ಸರ್ವ ಸದಸ್ಯರ ಸರ್ವನಾಮತದಿಂದ ಠರಾವು ಅಂಗೀಕರಿಸಲಾಗಿತ್ತು. ಯುದ್ಧ ಟ್ಯಾಂಕರ್‌ಗೆ ಶಾಸಕರ ಅನುದಾನದಿಂದ ಹಣ ಬಿಡುಗಡೆಯಾಗಿದ್ದರಿಂದ ಅವರು ತಮ್ಮ ಹೆಸರು ಹಾಕಿಕೊಳ್ಳಲಿ. ಅದನ್ನು ಬಿಟ್ಟು ಪಿಕೆಕೆ ಸಂಸ್ಥೆ ಹೆಸರು ಹಾಕಿರುವುದು ಖಂಡನೀಯವಾಗಿದೆ ಎಂದರು.
ತಾಯಿ ಗೌರವಿಸುವ ದೇಶ ಎಂದಿಗೂ ಬಡವಾಗದು: ಬಸವರಾಜ ಬೊಮ್ಮಾಯಿ
ಜನ್ಮ ಪೂರ್ವದ ಸಂಬಂಧವಿರುವುದು ಒಂದೇ, ಅದು ತಾಯಿ- ಮಗುವಿನ ಸಂಬಂಧ. ಮಿಕ್ಕೆಲ್ಲ ಸಂಬಂಧಗಳು ಜನ್ಮ ತಾಳಿದ ನಂತರದ್ದು. ಜನ್ಮ ಪೂರ್ವದಲ್ಲಿ ತಾಯಿಯ ಗರ್ಭದಲ್ಲಿ ಪ್ರಾರಂಭವಾಗಿರುವ ತಾಯಿಯ ಸಂಬಂಧ ಭೂಗರ್ಭಕ್ಕೆ ಹೋಗುವವರೆಗೂ ಇರುತ್ತದೆ.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 522
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved