• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರಾಂತಿಕಾರಿ ಭಗತ್ ಸಿಂಗ್ ಯುವಕರಿಗೆ ಮಾದರಿ-ಶಿವಾನಂದ ದೊಡ್ಡಮನಿ
ಸ್ವಾತಂತ್ರ್ಯe ಎಂದರೆ ಕೇವಲ ಬ್ರಿಟಿಷರ ಆಡಳಿತದಿಂದ ಹೊರಬರುವುದಲ್ಲ, ಸಮಾಜದಲ್ಲಿನ ಅಸಮಾನತೆಯನ್ನು ನಿವಾರಿಸುವುದೂ ಆಗಿದೆ. ದೇಶದ ಹಿತಕ್ಕಾಗಿ ಶ್ರಮಿಸಿದ ಕ್ರಾಂತಿಕಾರಿ ಭಗತ್ ಸಿಂಗ್ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಪ್ರಾಧ್ಯಾಪಕ ಶಿವಾನಂದ ದೊಡ್ಡಮನಿ ಹೇಳಿದರು.
ಭಗತ್ ಸಿಂಗ್ ಸ್ವಾತಂತ್ರ್ಯ ಹೋರಾಟದ ಧ್ರುವತಾರೆ
ಸ್ವಾತಂತ್ರ್ಯ ಹೋರಾಟದ ಧ್ರುವತಾರೆ, ಕ್ರಾಂತಿ ಕಿಡಿ ಭಗತ್ ಸಿಂಗ್ ಅವರು ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಯುವಕರನ್ನು ಒಗ್ಗೂಡಿಸಿ ಪ್ರಮುಖ ಪಾತ್ರ ವಹಿಸಿದವರು. ಭಗತ್ ಸಿಂಗ್ ಎಂಬ ಕಿಚ್ಚು ಎಲ್ಲರ ಮನದಲ್ಲಿ ಮೂಡಲಿ. ಅವರ ವಿಚಾರಗಳನ್ನು ವಿದ್ಯಾರ್ಥಿ-ಯುವಜನರು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದು ಬರಹಗಾರ, ಚಿತ್ರಕಾರ ನಾಮದೇವ ಕಾಗದಗಾರ ಹೇಳಿದರು.
ಇಂದಿನಿಂದ ಹಿಂದೂ ಧರ್ಮ ಜಾಗರಣೆ ಧ್ವಜ ಅಭಿಯಾನಕ್ಕೆ ಚಾಲನೆ
ಇಡೀ ದೇಶಾದ್ಯಂತ ಈಗ ಹಿಂದೂ ಧರ್ಮ ಜಾಗರಣೆ ಧ್ವಜ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಸೆ. 29ರ ಹಾನಗಲ್ಲ ತಾಲೂಕಿನ 2500 ಅಧಿಕ ಮಠ ಮಂದಿರಗಳ ಮೇಲೆ ಭಗವಾಧ್ವಜ ಹಾರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಅಕ್ಕಿಆಲೂರು ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯರು ತಿಳಿಸಿದರು.
ಉತ್ತಮ ಆಹಾರ ಸೇವನೆ ರೂಢಿಸಿಕೊಳ್ಳುವಂತೆ ಕರೆ
ಸದೃಢ ಆರೋಗ್ಯ ಉಳಿಸಿಕೊಂಡು ಸುಖಿ ಜೀವನ ನಡೆಸಲು ಚಟಗಳಿಂದ ಮುಕ್ತವಾಗಿ ಉತ್ತಮ ಆಹಾರ ಸೇವನೆ ರೂಢಿಸಿಕೊಳ್ಳುವಂತೆ ಪುರಸಭೆ ಮುಖ್ಯಾಧಿಕಾರಿ ವಿನಯಕುಮಾರ ಹೊಳೆಪ್ಪಗೋಳ ತಿಳಿಸಿದರು.
ಸಮುದಾಯ ಭವನ ನಿರ್ಮಾಣಕ್ಕೆ 10 ಲಕ್ಷ ರು. ಅನುದಾನ
ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ ಅವರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ₹ ೧೦ ಲಕ್ಷ ಅನುದಾನದಲ್ಲಿ ತಿಮ್ಮಾಪುರದಲ್ಲಿ ಭಾವನಮಠ ಸಮುದಾಯ ಭವನ ನಿರ್ಮಿಸಲಾಗುತ್ತಿದೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರರು, ರಾಷ್ಟ್ರೀಯ ಹಬ್ಬಗಳ ಕಡೆಗಣನೆ
ಎಸ್.ಎಫ್.ಎಸ್. ಕಾನ್ವೆಂಟ್ ಶಾಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರಗಳನ್ನು ಹಾಕದೆ ರಾಷ್ಟ್ರೀಯ ಹಬ್ಬಗಳನ್ನು ತಿರಸ್ಕರಿಸಲು ಕೇವಲ ಕ್ರಿಶ್ಚಿಯನ್ ಹಬ್ಬಗಳಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ. ಇಂತಹ ಶಾಲೆಯ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶ್ರೀರಾಮಸೇನೆ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ಕೈಗೊಂಡು ಬಿಇಓ ಎಂ.ಎಫ್. ಬಾರ್ಕಿ ಅವರ ಮೂಲಕ ಡಿಡಿಪಿಐ ಅವರಿಗೆ ಮನವಿ ಸಲ್ಲಿಸಿದರು.
ಚುನಾವಣೆ ಬೆನ್ನಲ್ಲೆ ಇಬ್ಬರು ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

ಜಿಲ್ಲೆಯ ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಪ್ರಥಮ ಅಧ್ಯಕ್ಷ, ಉಪಾಧ್ಯಾಕ್ಷರ ಸ್ಥಾನಕ್ಕೆ ಸೆ. 30ರಂದು ಚುನಾವಣೆ ನಡೆಯಲಿದ್ದು, ಇಬ್ಬರೂ ಪಕ್ಷೇತರರು ಕಾಂಗ್ರೆಸ್ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು ಅಧಿಕೃತವಾಗಿ ಬೆಂಬಲ ಸೂಚಿಸಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಹೆಚ್ಚು ಬಲ ನೀಡಿದೆ  

ವೋಟ್ ಚೋರ್ ಗದ್ದಿ ಚೋಡ್ ಅಭಿಯಾನ, ಲಕ್ಷ ಸಹಿ ಸಂಗ್ರಹಿಸಿ ರಾಹುಲ್‌ ಗಾಂಧಿಗೆ ರವಾನೆ
ದಿಲ್ಲಿ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೇಶಾದ್ಯಂತ ಹಮ್ಮಿಕೊಂಡಿರುವ ವೋಟ್ ಚೋರ್ ಗದ್ದಿ ಚೋಡ್ ಅಭಿಯಾನಕ್ಕೆ ಬೆಂಬಲವಾಗಿ ಹಾವೇರಿ ಜಿಲ್ಲೆಯ ಎಲ್ಲಾ ಬೂತ್‌ಗಳಲ್ಲಿ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದು. ಕನಿಷ್ಠ 1 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸಿ ರಾಹುಲ್ ಗಾಂಧಿ ಅವರಿಗೆ ಕಳುಹಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಹೇಳಿದರು.
ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸೋಣ-ಕುಲಪತಿ ಟಿ.ಎಂ. ಭಾಸ್ಕರ್‌
ಎಂಬತ್ತರ ದಶಕದಲ್ಲಿ ಹೆಚ್ಚು ಜನ ಮಲೇರಿಯಾ, ಡೆಂಘೀ ಜ್ವರ ಬಂದು ಸತ್ತ ಉದಾಹರಣೆಗಳಿವೆ. ಆದರೆ ಎಪ್ಪತ್ತರ ದಶಕದಲ್ಲಿ ಕ್ಷಯ ರೋಗ ಅತ್ಯಂತ ಹೆಚ್ಚಾಗಿತ್ತು. ಆಧುನಿಕ ಮಾಧ್ಯಮದಲ್ಲಿ ಕ್ಷಯ ರೋಗದ ಕುರಿತು ಸಾಕಷ್ಟು ಜಾಗೃತಿ ಮೂಡಿಸುವ ವರದಿಗಳು ಬಿತ್ತರವಾಗುತ್ತಿವೆ. ನಾವೆಲ್ಲ ಕ್ಷಯ ಮುಕ್ತ ಭಾರತ ನಿರ್ಮಾಣಕ್ಕೆ ಕೈ ಜೋಡಿಸಬೇಕು ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎಂ. ಭಾಸ್ಕರ್ ಹೇಳಿದರು.
ಆರ್ಥಿಕ ಬೆಳವಣಿಗೆಯಲ್ಲಿ ಪ್ರವಾಸೋದ್ಯಮ ವಲಯ ಕೊಡುಗೆ ಮಹತ್ವದ್ದು
ದೇಶದ ಆರ್ಥಿಕತೆಯ ಬೆಳವಣಿಗೆಯಲ್ಲಿ ಸೇವಾ ವಲಯ, ಉತ್ಪಾದನೆ ವಲಯಗಳಂತೆ ಪ್ರವಾಸೋದ್ಯಮ ವಲಯವು ಕೂಡ ಸಾಕಷ್ಟು ಆದಾಯವನ್ನು ತಂದುಕೊಡುತ್ತಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 557
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved