• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಾ ಸಮರ್ಪಕ ಜಾರಿಗೆ ಅಧಿಕಾರಿಗಳು ಮುಂದಾಗಲಿ: ಶಾಸಕ ಬಸವರಾಜ ಶಿವಣ್ಣನವರ ಸಲಹೆ
ನರೇಗಾ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ ರಸ್ತೆ, ಕರೆ, ನೀರುಗಾಲುವೆ ಅಭಿವೃದ್ಧಿಗೊಳಿಸಲಾಗುತ್ತಿದೆ. ಗ್ರಾಮಗಳ ಅಭಿವೃದ್ಧಿಯಲ್ಲಿ ಈ ಯೋಜನೆ ಪ್ರಮುಖ ಪಾತ್ರ ವಹಿಸಿದೆ.
ಶಿಗ್ಗಾಂವಿ ತಾಲೂಕಿನ ಶ್ಯಾಡಂಬಿ ಗ್ರಾಮದಲ್ಲಿ ಹಿಂದೂಗಳಿಂದಲೇ ಸೌಹಾರ್ದದ ಮೊಹರಂ ಆಚರಣೆ!
ಹಿಂದೂ ಯುವಕರೇ ಪಂಜಾಗಳನ್ನು ಹಿಡಿದು ಡೋಲಿಯನ್ನು ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುತ್ತಾರೆ. ಭಕ್ತಾದಿಗಳು ಪಂಜಾಗಳಿಗೆ ವಿಶೇಷ ಪೂಜೆ ಮತ್ತು ನೈವೇದ್ಯವನ್ನು ಸಲ್ಲಿಸಿ ಇಷ್ಟಾರ್ಥಗಳನ್ನು ಈಡೇರಿಸುವಂತೆ ಕೇಳಿಕೊಳ್ಳುತ್ತಾರೆ.
ಶಾಂತಿ ಕಾಪಾಡಲು ಪೊಲೀಸರಿಗೆ ಸಹಕರಿಸಿ
ಜನಸ್ನೇಹಿ ಪೊಲೀಸ್ ನಮಗೆ ಬೇಕಾಗಿದೆ. ಪೊಲೀಸರಿಗೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರು ಸಹಕಾರ ನೀಡಲಿ
ಮಹಿಳಾ ಸುರಕ್ಷೆಗೆ ಆದ್ಯತೆ ಸಿಗಲಿ
ಪ್ರತಿಯೊಂದು ಕ್ಷೇತ್ರಗಳಲ್ಲಿಯೂ ಮಹಿಳೆಯರಿಗೆ ಸರ್ಕಾರವು ಸಮಾನ ಅವಕಾಶ ಕಲ್ಪಿಸಿಕೊಡುತ್ತಿದೆ
ವೈದ್ಯರಿಂದ ನಿತ್ಯ ಸಮಾಜಮುಖಿ ಕಾರ್ಯ
ಕಾಯಕದ ಮೇಲೆ ನಂಬಿಕೆ, ವಿಶ್ವಾಸವಿಟ್ಟು ಕಾರ್ಯ ನಿರ್ವಹಿಸಿದಾಗ ಯಶಸ್ವಿ ಬೆನ್ನಟ್ಟಿ ಬರಲು ಸಾಧ್ಯವಿದೆ
ತಾಯಿ ನಂತರ ಕಾಳಜಿ ಮಾಡುವವರು ಶುಶ್ರೂಷಕರು
ರೋಗಿಗಳ ಮನೋಧೈರ್ಯ ಹೆಚ್ಚಿಸುವ ಶುಶ್ರೂಷಕರ ಬಗ್ಗೆ ಕೀಳರಿಮೆ ಸಲ್ಲದು
ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಮಧ್ಯಂತರ ಪರಿಹಾರ ನೀಡಲು ಆಗ್ರಹ
2024-25ರಲ್ಲಿ ಹಾವೇರಿ ಜಿಲ್ಲೆಯಲ್ಲಿ 129 ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4 ಪ್ರಕರಣ ಪೆಂಡಿಂಗ್ ಇದ್ದು, 113 ಪ್ರಕರಣ ಸರ್ಕಾರ ಒಪ್ಪಿಕೊಂಡಿದೆ
ಸಂವೇದನಾಶೀಲತೆ ಹೆಚ್ಚಿಸುವ ಕಲಾಕೃತಿ ಸೃಷ್ಟಿಯಾಗಲಿ
ಯಾವುದೇ ಕೃತಿ ಇರಲಿ, ಒಂದು ನಿರ್ದಿಷ್ಟ ಅಂತರದಲ್ಲಿ ನೋಡಿ ಆನಂದಿಸಬೇಕು. ಅರಮನೆ, ಗುರುಮನೆ, ದೇವರಮನೆ ಕಲಾಪ್ರಿಯರ ಮನೆಗಳಲ್ಲಿ ಬೇರೆ ಬೇರೆ ರೀತಿಯಾದ ಚಿತ್ರಗಳೇ ಇರಬೇಕು
ಪುಸ್ತಕಗಳೇ ವ್ಯಕ್ತಿತ್ವ ನಿರ್ಮಾಣದ ಶಿಲ್ಪಿಗಳು
ವರ್ಷಕ್ಕೆ ಸುಮಾರು 1200 ಪುಸ್ತಕಗಳು ಬಿಡುಗಡೆಯಾಗುತ್ತವೆ. ಅದರಲ್ಲಿ ಒಂದಷ್ಟು ಪುಸ್ತಕಗಳ ವಿಮರ್ಶೆ ನಡೆದು ಮಾರುಕಟ್ಟೆಯಲ್ಲಿ ಸದ್ದು ಮಾಡಿದರೆ ಬಹುತೇಕ ಪುಸ್ತಕಗಳ ಕುರಿತು ವಿಮರ್ಶೆ ಮತ್ತು ಸಂವಾದ ನಡೆಯುವುದೇ ಇಲ್ಲ
ಮುಳ್ಳು ಸಜ್ಜೆ ಕಳೆನಾಶಕ ಔಷಧಕ್ಕೆ ಮುಗಿಬಿದ್ದ ರೈತರು
ಅಗ್ರೋ ಸೆಂಟರ್‌ ಮಾಲೀಕರು ತಮ್ಮಲ್ಲಿ ಮುಳ್ಳು ಸಜ್ಜೆ ನಿವಾರಣೆಗೆ ಕ್ರಿಮಿನಾಶಕ ಲಭ್ಯವಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಂಡಿದ್ದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved