ದೇಶದ ಉತ್ತಮ ಭವಿಷ್ಯಕ್ಕೆ ಅಭಿವೃದ್ಧಿ ಪಾತ್ರ ಮುಖ್ಯ: ಎಸ್.ವಿ. ಸಂಕನೂರಪ್ರಧಾನಿ ನರೇದಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಬಡವರಿಗೆ, ದೀನ- ದಲಿತರಿಗೆ, ಮಹಿಳೆಯರಿಗೆ ಹಾಗೂ ಅಲ್ಪಸಂಖ್ಯಾತರಿಗೆ ಪೂರಕವಾಗುವ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದರು.