• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ದಿನಗಳಲ್ಲಿ ಎಲ್ಲ ವಾರ್ಡ್‌ಗಳಲ್ಲಿಯೂ ಸ್ವಚ್ಛತಾ ಕಾರ್ಯ-ಹಿರೇಮಠ
ಮಹಾತ್ಮ ಗಾಂಧೀಜಿ, ಲಾಲ ಬಹುದ್ದೂರ ಶಾಸ್ತ್ರಿ ಅವರ ಜಯಂತಿಯ ಅಂಗವಾಗಿ ಪುರಸಭೆ ಶಿಗ್ಗಾಂವಿ ಮತ್ತು ತಾಲೂಕಿನ ಎಲ್ಲಾ ಇಲಾಖೆಗಳ ಮುಖ್ಯಸ್ಥರು, ಅಧಿಕಾರಿಗಳ ಸಹಭಾಗಿತ್ವದಲ್ಲಿ ಸ್ವಚ್ಛತಾ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಹಸೀಲ್ದಾರ್‌ ಸಂತೋಷ ಹಿರೇಮಠ ಹೇಳಿದರು.
ಸಂದಿಗ್ಧ ಪರಿಸ್ಥಿತಿಯಲ್ಲಿ ಸಹಾಯಕ್ಕೆ ಬರುವ ರೆಡ್‌ಕ್ರಾಸ್ ಸಂಸ್ಥೆ: ಶಾಸಕ ರುದ್ರಪ್ಪ ಲಮಾಣಿ
ಜಿಲ್ಲೆಯಲ್ಲಿ ಬ್ಲಡ್ ಬ್ಯಾಂಕ್ ಮಾಡಲು ಕಟ್ಟಡದ ಅವಶ್ಯಕತೆ ಇದೆ ಎಂದು ಹೇಳಿದಾಗ ₹೫ ಲಕ್ಷ ಅನುದಾನ ನೀಡಲಾಗಿದೆ ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಗಾಂಧೀಜಿ, ಶಾಸ್ತ್ರೀಜಿ ದೇಶ ಕಂಡ ಮಹಾನ್ ನೇತಾರರು: ಅರುಣಕುಮಾರ ಪೂಜಾರ
ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಮಹಾತ್ಮಾ ಗಾಂಧೀಜಿ ಮತ್ತು ಲಾಲ್‌ ಬಹಾದ್ದೂರ್ ಶಾಸ್ತ್ರಿ ಜಯಂತಿಯನ್ನು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಆಚರಿಸಲಾಯಿತು.
ಅಹಂ ಬಿಟ್ಟು ಕಾರ್ಯ ನಿರ್ವಹಿಸಿದಲ್ಲಿ ಗಾಂಧಿ ಕನಸು ನನಸಾಗಲು ಸಾಧ್ಯ: ಮೊಹಮ್ಮದ ಖಿಜರ್
ಯಾವುದೇ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಯೇ ಆಗಲಿ ಸಾರ್ವಜನಿಕರ ಸಹಭಾಗಿತ್ವ ಪಡೆದು ಸ್ವಚ್ಛತೆಗೆ ಮುಂದಾದಲ್ಲಿ ಮಾತ್ರ ಮಹಾತ್ಮ ಗಾಂಧೀಜಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಕಂಡ ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗಲಿದೆ ಎಂದು ಮೊಹಮ್ಮದ ಖಿಜರ್ ಹೇಳಿದರು.
ಶಾಂತಿಯುತ ಹೋರಾಟದ ಹರಿಕಾರ ಗಾಂಧೀಜಿ: ಶಾಸಕ ಬಸವರಾಜ ಶಿವಣ್ಣನವರ
ಅಹಿಂಸೆ ಮತ್ತು ಸತ್ಯದ ಶಕ್ತಿಯನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ನಾಯಕ ಗಾಂಧೀಜಿ ಎಂದು ಶಾಸಕ ಬಸವರಾಜ ಶಿವಣ್ಣನವರ ಬಣ್ಣಿಸಿದರು.
ಪ್ರತಿಯೊಬ್ಬರು ಸ್ವಚ್ಛತೆ ರಾಯಭಾರಿಯಾಗಲು ಸಾಧ್ಯ: ನರಹರಿ ನಾಯಕ್
ವಿದ್ಯಾರ್ಥಿಗಳು ಸ್ವಚ್ಛತೆ ಕಾಪಾಡಿದಲ್ಲಿ ಮಾತ್ರ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ನರಹರಿ ನಾಯಕ್ ತಿಳಿಸಿದರು.
ಸಮೃದ್ಧ ಪಟ್ಟಣ ನಿರ್ಮಾಣಕ್ಕೆ ಸಹಕಾರ ಅಗತ್ಯ: ಯು.ಬಿ. ಬಣಕಾರ
15ನೇ ಹಣಕಾಸಿನ ಯೋಜನೆಯಡಿ 8 ಲಕ್ಷ ವೆಚ್ಚದಲ್ಲಿ ಟ್ರ್ಯಾಕ್ಟರ್ ಖರೀದಿ ಮಾಡಿ ಕಸ ವಿಲೇವಾರಿ ಮಾಡಲಾಗುತ್ತಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಮಹಾತ್ಮಾ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯ ಕಲ್ಪನೆ ಅದ್ಭುತ: ಎಸ್.ಎಸ್. ಪಾಟೀಲ
ಲಾಲ್ ಬಹದ್ದೂರ್ ಶಾಸ್ತ್ರೀ ಅವರು ಭಾರತ ಕಂಡ ಅಪ್ರತಿಮ ಪ್ರಧಾನಿಯಾಗಿ ಈ ದೇಶವನ್ನು ಸದೃಢ, ಸಮರ್ಥ ಭಾರತವನ್ನಾಗಿ ನಿರ್ಮಾಣಗೊಳಿಸಲು ತಮ್ಮನ್ನು ತೊಡಗಿಸಿಕೊಂಡ ಧೀಮಂತ ವ್ಯಕ್ತಿಗಳು ಎಂದು ಎಸ್.ಎಸ್. ಪಾಟೀಲ ಹೇಳಿದರು.
ಗಾಂಧೀಜಿ ಅವರ ಅಹಿಂಸೆ, ಸತ್ಯ ಮಾರ್ಗ ಎಲ್ಲರಿಗೂ ದಾರಿದೀಪ: ರುದ್ರಪ್ಪ ಲಮಾಣಿ
ಜಗತ್ತಿನಾದ್ಯಂತ ಗಾಂಧೀಜಿಯವರ ತತ್ವಾದರ್ಶಗಳು ಮೆಚ್ಚುಗೆಗೆ ಪಾತ್ರವಾಗಿವೆ. ಅವರು ಗ್ರಾಮಗಳ ಅಭಿವೃದ್ಧಿ ಹಾಗೂ ಅಸ್ಪೃಶ್ಯತೆ ತೊಡೆದುಹಾಕುವ ಕನಸು ಕಂಡಿದ್ದರು ಎಂದು ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಸ್ವಚ್ಛತೆಯೇ ಆರೋಗ್ಯ ಎಂಬ ಅರಿವು ಜನರಲ್ಲಿ ಮೂಡಬೇಕಿದೆ
‘ಸ್ವಚ್ಛತೆಯೇ ಆರೋಗ್ಯ’ ಎಂಬ ಅರಿವು ಜನರಲ್ಲಿ ಮೂಡಬೇಕಿದೆ. ಅಂದಾಗ ಮಾತ್ರ ಸ್ವಚ್ಛ ಹಾಗೂ ಸುಂದರ ಪರಿಸರ ನಿರ್ಮಾಣ ಸಾಧ್ಯ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಅಭಿಪ್ರಾಯಪಟ್ಟರು.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved