• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಚಾರಿ ನಿಯಮ ಕಟ್ಟುನಿಟ್ಟುಗೊಳಿಸುವಂತೆ ಶಾಸಕ ಮಾನೆ ಸೂಚನೆ
ಹಾನಗಲ್ಲ ನಗರದಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ವಾಹನ ದಟ್ಟಣೆ ನಿತ್ಯವೂ ಹೆಚ್ಚುತ್ತಿದ್ದು, ಟ್ರಾಫಿಕ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಶಾಸಕ ಶ್ರೀನಿವಾಸ ಮಾನೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.
ಗುಣಮಟ್ಟದ ಪಡಿತರ ಆಹಾರ ಪೂರೈಕೆಗೆ ಆದ್ಯತೆ ನೀಡಿ-ವಿಜಯಕುಮಾರ
ಗುಣಮಟ್ಟದ ಪಡಿತರ ಆಹಾರ ಪೂರೈಕೆಗೆ ಆದ್ಯತೆಯಾಗಬೇಕು. ಈ ನಿಟ್ಟಿನಲ್ಲಿ ಆಹಾರ ಜಾಗೃತಿ ಸಮಿತಿ ಕ್ರಿಯಾಶೀಲವಾಗಬೇಕು ಎಂದು ಗ್ಯಾರಂಟಿ ಸಮಿತಿ ತಾಲೂಕು ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ ಹೇಳಿದರು.
ದೇಶದ ಆರ್ಥಿಕತೆಯಲ್ಲಿ ದೊಡ್ಡ ಬದಲಾವಣೆ ತಂದಿದ್ದ ಮನಮೋಹನ್ ಸಿಂಗ್-ಸಂಸದ ಬೊಮ್ಮಾಯಿ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಆರ್ಥಿಕ ತಜ್ಞರಾಗಿ, ಪ್ರಧಾನ ಮಂತ್ರಿಯಾಗಿ ಹತ್ತು ವರ್ಷಗಳ ಕಾಲ ದೇಶವನ್ನು ಮುನ್ನಡೆಸಿದ್ದರು. ದೇಶದ ಆರ್ಥಿಕತೆಗೆ ದೊಡ್ಡ ಬದಲಾವಣೆ ತಂದಿದ್ದರು. ಅವರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
ದೌರ್ಜನ್ಯ ಸಂತ್ರಸ್ತರ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಲು ಸೂಚನೆ
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಸಂತ್ರಸ್ತರಿಗೆ ಹಾಗೂ ಸಾಕ್ಷಿದಾರರಿಗೆ ಇರುವ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸುವ ಪೂರಕ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಆರ್ಥಿಕ ಸದೃಢ ಭಾರತಕ್ಕೆ ಮನಮೋಹನ್ ಸಿಂಗ್ ಕೊಡುಗೆ ಅಪಾರ-ಸಚಿವ ಪಾಟೀಲ
ಮಾಜಿ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಕಂಬನಿ ಮಿಡಿದಿದ್ದಾರೆ.
ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬೇರುಮಟ್ಟದಿಂದ ಕಟ್ಟಬೇಕು : ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಹಾವೇರಿ ತಾಲೂಕಿನ ನೂತನ ಅಧ್ಯಕ್ಷರಾಗಿ ರವೀಂದ್ರಕುಮಾರ ಅಂಗಡಿ ಹಾಗೂ ಸವಣೂರ ತಾಲೂಕಿನ ಯುವ ಘಟಕದ ಅಧ್ಯಕ್ಷರಾಗಿ ಎಸ್. ರಾಮಚಂದ್ರರಾವ್ ಅವರನ್ನು ನೇಮಕ ಮಾಡಿ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಆದೇಶ ಪ್ರತಿ ನೀಡಿದರು.
ಅಸಲಿ ಗಾಂಧಿ ಹೆಸರಿನಲ್ಲಿ ನಕಲಿ ಕಾಂಗ್ರೆಸ್‌ ಸಮಾವೇಶ - ಸಂಸದ ಬಸವರಾಜ ಬೊಮ್ಮಾಯಿ ಟೀಕೆ

ಮಹಾತ್ಮ ಗಾಂಧಿ ಕಾಂಗ್ರೆಸ್ಸಿಗೂ ಇಂದಿನ ಕಾಂಗ್ರೆಸ್ಸಿಗೂ ಬಹಳ ವ್ಯತ್ಯಾಸ ಇದೆ. ಅಸಲಿ ಕಾಂಗ್ರೆಸ್ಸಿಗೂ, ನಕಲಿ ಕಾಂಗ್ರೆಸ್ಸಿಗೂ ವ್ಯತ್ಯಾಸ ಇದೆ. ಮಹಾತ್ಮಾ ಗಾಂಧೀಜಿಯವರಿಗೆ ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್ಸಿನವರು ನಡೆದುಕೊಳ್ಳುತ್ತಿದಾರೆ. 

ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ-ಬೊಮ್ಮಾಯಿ
ರಾಜ್ಯ ಸರ್ಕಾರ ಅಧಿಕಾರಿಗಳ ಮೇಲೆ ನಿಯಂತ್ರಣ ಕಳೆದುಕೊಂಡಿದೆ. ಅಂಧಾದುಂಧಿ ಸರ್ಕಾರ ನಡೆಯುತ್ತಿದೆ. ಯಾರೂ ಜವಾಬ್ದಾರಿ ತೆಗೆದುಕೊಳ್ಳುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಗೆ ಸೂಕ್ತ ಕ್ರಮ
ಜಿಲ್ಲೆಯಲ್ಲಿ ಮಾದಕವಸ್ತು ವ್ಯಸನಿಗಳು ಹಾಗೂ ಮಾದಕವಸ್ತು ಕಳ್ಳ ಸಾಗಾಣಿಕೆ ಕಂಡು ಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯ ಮಹಾಂತೇಶ್ ದಾನಮ್ಮನವರ ಸೂಚಿಸಿದರು.
ಧ್ವಜದ ಪೈಪ್‌ಗೆ ವಿದ್ಯುತ್ ತಂತಿ ತಗುಲಿ ಓರ್ವ ಸ್ಥಳದಲ್ಲೇ ಸಾವು
ಧ್ವಜಸ್ತಂಭ ನಿರ್ಮಾಣದ ವೇಳೆ ಧ್ವಜದ ಪೈಪ್ ಗೆ ವಿದ್ಯುತ್ ತಂತಿಗೆ ತಗುಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ತೀವ್ರವಾದ ಗಾಯಗಳಾದ ಘಟನೆ ತಾಲೂಕಿನ ಘಾಳಪೂಜಿ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ (ವಿಎಸ್‌ಎಸ್) ಎದುರು ಡಿ. 25ರಂದು ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
  • < previous
  • 1
  • ...
  • 256
  • 257
  • 258
  • 259
  • 260
  • 261
  • 262
  • 263
  • 264
  • ...
  • 562
  • next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್‌ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್‌ ರಿಂಗ್‌ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್‌
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್‌
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved