• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾವೆಲ್ಲ ಒಂದು ಎಂಬ ಭಾವನೆಯಿಂದ ನಡೆದರೆ ಜೀವನ ಸಾರ್ಥಕ
ಮಾನವ ಜನ್ಮ ಬಹು ದೊಡ್ಡದು. ಇರುವಷ್ಟು ಜೀವನದಲ್ಲಿ ಜಾತಿಯ ವಿಷ ಬೀಜ ಬಿತ್ತಿಕೊಂಡು ಹೊಡಿಬಡಿ ಮಾಡದೇ ನಾವು ಮಾನವರು ಒಂದು ಎನ್ನುವಂತ ಭಾವನೆಯಿಂದ ತಿಳಿದುಕೊಂಡಾಗ ಮಾತ್ರ ಮನುಷ್ಯನ ಜನ್ಮ ಸಾರ್ಥಕವಾಗಲಿದೆ ಎಂದು ಶಿರಟ್ಟಿಯ ಫಕೀರ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.
ಅರ್ಹ ನಿರಾಶ್ರಿತರಿಗೆ ನಿವೇಶನ ಸಹಿತ ಮನೆ ನಿರ್ಮಿಸಿಕೊಡಲು ಸರ್ಕಾರ ಚಿಂತನೆ
ಅರ್ಹ ನಿರಾಶ್ರಿತರಿಗೆ ನಿವೇಶನ ಸಹಿತ ಮನೆ ನಿರ್ಮಿಸಿಕೊಡಲು ಸರ್ಕಾರ ಚಿಂತನೆ ನಡೆಸಿದ್ದು ಶೀಘ್ರದಲ್ಲೇ ಬಡವರಿಗೆ ಆಶ್ರಯ ಮನೆ ಭಾಗ್ಯ ದೊರಕಿಸಿಕೊಡುವುದಾಗಿ ಅರಣ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಮತ್ತು ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.
ಅರಣ್ಯ ನಾಶ ತಡೆಯದಿದ್ದರೆ ಅನಾಹುತ ತಪ್ಪಿದ್ದಲ್ಲ-ಶಾಸಕ ಶ್ರೀನಿವಾಸ ಮಾನೆ
ಏನಾದರೂ ಕೆಲಸ ಮಾಡಿ ಬದುಕಬಹುದು. ಆದರೆ ಅರಣ್ಯ ನಾಶ ಮಾಡಿ ಬದುಕುವುದು ಅಸಾಧ್ಯ. ಭೂಮಿಯ ಮೇಲಿನ ಭಾರ, ಒತ್ತಡ ದಿನೇ ದಿನೆ ಹೆಚ್ಚುತ್ತಿದೆ. ಇನ್ನಾದರೂ ಜವಾಬ್ದಾರಿ ಅರಿಯದಿದ್ದರೆ, ಜಾಗೃತಿ ವಹಿಸದಿದ್ದರೆ ಅನಾಹುತ ತಪ್ಪಿದ್ದಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ಆತಂಕ ವ್ಯಕ್ತಪಡಿಸಿದರು.
ಜನಪ್ರತಿನಿಧಿಗಳು, ಅಧಿಕಾರಿಗಳಿಂದ ಸಾಮೂಹಿಕ ಶ್ರಮದಾನ
ಗಾಂಧಿ ಜಯಂತಿ ಅಂಗವಾಗಿ ಮಂಗಳವಾರ ನಗರದ ವಿವಿಧ ರಸ್ತೆಗಳು ಹಾಗೂ ವೃತ್ತಗಳ ಸ್ವಚ್ಛತಾ ಕಾರ್ಯದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪಾಲ್ಗೊಂಡು ಶ್ರಮದಾನ ಮಾಡಿದರು.
ಒಳ ಮೀಸಲಾತಿ: ಸುಪ್ರೀಂಕೋರ್ಟ್ ತೀರ್ಪು ಅನುಷ್ಠಾನಕ್ಕೆ ಆಗ್ರಹಿಸಿ ಪ್ರತಿಭಟನೆ
ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸುವ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಗಳಿಗೆ ನೀಡಿದ್ದು, ಕೂಡಲೇ ರಾಜ್ಯ ಸರ್ಕಾರ ಅದನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯ ಮಾದಿಗ ಸಂಘಟನೆ ಒಕ್ಕೂಟದ ವತಿಯಿಂದ ನಗರದಲ್ಲಿ ಪ್ರತಿಭಟಿಸಿ ತಹಸೀಲ್ದಾರ್‌ ಆರ್.ಎಚ್. ಭಾಗವಾನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹಿರಿಯ ನಾಗರಿಕರ ದಿನದಂದೇ ನಿವೃತ್ತ ನೌಕರರ ಮುಷ್ಕರ
ರಾಜ್ಯ ಸರ್ಕಾರದ ತಾರತಮ್ಯ ನೀತಿ ಖಂಡಿಸಿ ವಿಶ್ವ ಹಿರಿಯ ನಾಗರಿಕರ ದಿನದಂದೇ ನಿವೃತ್ತ ನೌಕರರು ಬೀದಿಗಿಳಿದು ಹೋರಾಟ ಮಾಡುವಂತಹ ದುಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರಿ ನಿವೃತ್ತ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಕೈಗೆ ಕಪ್ಪುಪಟ್ಟಿ ಧರಿಸಿಕೊಂಡು ಪ್ರತಿಭಟನೆ ನಡೆಸಿದರು.
ಹಬ್ಬಗಳನ್ನು ವಿರೂಪಗೊಳಿಸುವ ಪ್ರಯತ್ನದ ಬಗ್ಗೆ ಎಚ್ಚೆತ್ತುಕೊಳ್ಳಬೇಕು-ಸ್ವಾಮೀಜಿ
ರಾಜ್ಯಕ್ಕಾಗಿ ನಡೆದ ಯುದ್ಧಗಳೇ ಇತಿಹಾಸವಲ್ಲ, ನಮ್ಮ ಪಾರಂಪರಿಕ ಸಂಪ್ರದಾಯದ ಹಬ್ಬಗಳು, ದೈವಾರಾಧನೆಗಳು ಇತಿಹಾಸವಾಗಿವೆ. ಆದರೆ ಪಠ್ಯಪುಸ್ತಕಗಳಲ್ಲಿ ರಾಜರ ಆಳ್ವಿಕೆಗಳೇ ಇತಿಹಾಸವೆನ್ನುವಂತೆ ಬೋಧಿಸಲಾಗುತ್ತಿದೆ. ಇತ್ತೀಚೆಗೆ ಹಬ್ಬಗಳನ್ನೂ ವಿರೂಪಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ನಾವೆಲ್ಲರೂ ಎಚ್ಚರಗೊಳ್ಳಬೇಕಿದೆ ಎಂದು ಗದಗ ಬ್ರಹನ್ಮಠದ ಜಗದ್ಗುರು ಸದಾಶಿವಾನಂದ ಸ್ವಾಮಿಗಳು ಹೇಳಿದರು.
ತಾಯಿ- ಆರೋಗ್ಯವಂತ ಮಕ್ಕಳು ದೇಶದ ಬಹುದೊಡ್ಡ ಆಸ್ತಿ-ಶಾಸಕ ಶಿವಣ್ಣನವರ
ದೇಶದಲ್ಲಿ ಶೇ. 14.2ರಷ್ಟು ಕುಟುಂಬಗಳು ಬಡತನದಲ್ಲಿವೆ. ಹೀಗಾಗಿ ತಾಯಿ ಮತ್ತು ಆರೋಗ್ಯವಂತ ಮಕ್ಕಳು ದೇಶದ ಬಹುದೊಡ್ಡ ಆಸ್ತಿ. ಇವರಿಬ್ಬರು ದೇಶದ ಆಧಾರಸ್ತಂಭಗಳಾಗಿವೆ. ಅವರೆಲ್ಲರ ಆರೋಗ್ಯದ ಹೊಣೆಗಾರಿಕೆ ಸರ್ಕಾರಗಳ ಮೇಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ವಿಶೇಷ ಅನುದಾನ ಬಿಡುಗಡೆಗೊಳಿಸಿ ರೈತರಿಗೆ ನ್ಯಾಯ ಒದಗಿಸಿ-ಬಳ್ಳಾರಿ
ರಾಷ್ಟ್ರೀಯ ಬ್ಯಾಂಕ್‌ ಹಾಗೂ ಸಹಕಾರಿ ಸಂಘಗಳ ಕಾಯ್ದೆಗಳಿಂದ ಪಿಎಲ್‌ಡಿ ಬ್ಯಾಂಕ್ ಪ್ರತ್ಯೇಕವಾಗಿದ್ದು, ಆರ್ಥಿಕವಾಗಿ ಅಭಿವೃದ್ಧಿಗೊಳ್ಳಲು ಸಂಪೂರ್ಣ ಸಾಲಮನ್ನಾ ಮತ್ತು ವಿಶೇಷ ಅನುದಾನ ಬಿಡುಗಡೆಗೊಳಿಸಿ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆಗ್ರಹಿಸಿದರು.
ದೇಶದ ಆಗು ಹೋಗುಗಳ ಬಗೆಗೆ ಯುವಕರು ಆಸಕ್ತಿ ವಹಿಸಬೇಕು-ಶ್ರೀಕಾಂತ
ಸ್ವಾತಂತ್ರ್ಯಕ್ಕಾಗಿ ನಮ್ಮ ಪೂರ್ವಜರು ಸಾಕಷ್ಟು ತ್ಯಾಗ ಬಲಿದಾನವನ್ನು ಮಾಡಿದ್ದಾರೆ. ದೇಶದ ಅಭಿವೃದ್ಧಿ ಚಿಂತನೆ, ಆಗು ಹೋಗುಗಳ ಬಗೆಗೆ ಯುವಕರು ಆಸಕ್ತಿ ವಹಿಸಬೇಕು ಎಂದು ಭರತ ಸೇವಾ ಸಂಸ್ಥೆಯ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
  • < previous
  • 1
  • ...
  • 257
  • 258
  • 259
  • 260
  • 261
  • 262
  • 263
  • 264
  • 265
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved