• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಧನೆ ಕನ್ನಡಿಗರಿಗೆ ಸ್ಫೂರ್ತಿ: ಎಂ.ಬಿ. ಹಳೆಮನಿ
ಶಿಗ್ಗಾಂವಿ ಪಟ್ಟಣದ ನಳಂದ ಪ್ರೌಢಶಾಲೆಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ ಅವರ ೧೪೦ನೇ ಜಯಂತಿ ನಿಮಿತ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ನಾಲ್ವಡಿ ಕೃಷ್ಣರಾಜ ವಡೆಯರ ಸೇವೆ ಸ್ಮರಿಸಲಾಯಿತು.
ಹಚ್ಚ ಹಸಿರಿನ ಮಧ್ಯೆ ತಲೆ ಎತ್ತಿ ನಿಂತ ಪರಿಸರಸ್ನೇಹಿ ವಸತಿ ನಿಲಯ
ಶಿಗ್ಗಾಂವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಇರುವ ಮೆಟ್ರಿಕ್ ಪೂರ್ವ ವಸತಿ ನಿಲಯ ಹಸಿರಿನಿಂದ ಕಂಗೊಳಿಸುತ್ತಿದ್ದು, ನಿಲಯ ಮೇಲ್ವಿಚಾರಕ ಎಚ್.ಎಸ್. ರಮೇಶ ಅವರ ಪರಿಸರಪ್ರೀತಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಹುಲಿಕಟ್ಟಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿಗೆ ಆಗ್ರಹ
ರಾಣಿಬೆನ್ನೂರು ತಾಲೂಕು ಹುಲಿಕಟ್ಟಿ ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ ಹಾಗೂ ಚರಂಡಿ ಸ್ವಚ್ಛತೆ ಮಾಡುವಂತೆ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಸದಸ್ಯರು ಬುಧವಾರ ಆಗ್ರಹಿಸಿದರು.
ಮಕ್ಕಳಿಗೆ ಪರಿಸರ ಪ್ರೀತಿಯ ಶಿಕ್ಷಣವನ್ನೂ ನೀಡಿ: ರಾಘವೇಂದ್ರ ಪಟಗಾರ
ನೆಲ, ಜಲ, ವಾಯು, ಕಾಡನ್ನು ಕಾಳಜಿಯಿಂದ ಬಳಸಿಕೊಳ್ಳಬೇಕು. ಭವಿಷ್ಯದ ಭಯವಿಲ್ಲದೆ ಇವನ್ನು ಹಾಳು ಮಾಡಿದರೆ ಅದು ಮನುಷ್ಯನ ಆತಂಕಕ್ಕೆ ಕಾರಣವಾಗುತ್ತದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಸಂಯೋಜಕ ರಾಘವೇಂದ್ರ ಪಟಗಾರ ಹೇಳಿದರು.
ಹಾವೇರಿ ಜಿಲ್ಲೆಯ ವಿವಿಧೆಡೆ ಭರ್ಜರಿ ಮಳೆ
ಹಾವೇರಿ ಜಿಲ್ಲೆಯ ರಾಣಿಬೆನ್ನೂರು, ಬ್ಯಾಡಗಿ ಸೇರಿದಂತೆ ವಿವಿಧೆಡೆ ಗುರುವಾರ ಮಧ್ಯಾಹ್ನ ಭರ್ಜರಿ ಮಳೆ ಸುರಿದಿದೆ. ರಾಣಿಬೆನ್ನೂರು ನಗರದಲ್ಲಿ ಮಳೆ ನೀರು ಚರಂಡಿ ತುಂಬಿ ರಸ್ತೆ ಮೇಲೆಯೇ ಹರಿದಿದೆ. ಕೆಲವೆಡೆ ರಸ್ತೆ ಸಂಚಾರ ಸ್ಥಗಿತವಾಗಿತ್ತು.
ಕಾಂಗ್ರೆಸ್‌ಗೆ ರೈತ ಸಮುದಾಯದ ಶಾಪ ತಟ್ಟಿದೆ: ಬಿ.ಸಿ. ಪಾಟೀಲ್‌
ರಾಜ್ಯದ ರೈತ ಸಮುದಾಯದ ಶಾಪ ಕಾಂಗ್ರೆಸ್‌ಗೆ ತಟ್ಟಿದೆ. ಬರಗಾಲದ ಸಂದರ್ಭದಲ್ಲೂ ಬಿತ್ತನೆ ಬೀಜ, ಗೊಬ್ಬರ, ವಿದ್ಯುತ್‌ ದರ ಏರಿಕೆ, ಕೃಷಿಯ ಎಲ್ಲ ಸಾಮಗ್ರಿಗಳ ದರ ಏರಿಕೆ ಮಾಡಿದ್ದಾರೆ. ಹೀಗಾಗಿ ಕಾಂಗ್ರೆಸ್‌ಗೆ ರಾಜ್ಯದ ಜನತೆ ಸೋಲಿನ ಭಾಗ್ಯ ಉಣಿಸಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಗುದ್ಲೆಪ್ಪ ಹಳ್ಳಿಕೇರಿ ಆದರ್ಶಗಳನ್ನು ಮಕ್ಕಳಿಗೆ ತಿಳಿಸಿ: ಬಸವರಾಜ ಹೊರಟ್ಟಿ
ಹಾವೇರಿ ತಾಲೂಕಿನ ಹೊಸರಿತ್ತಿ ಗಾಂಧಿ ಗ್ರಾಮೀಣ ಗುರುಕುಲದಲ್ಲಿ ಗುರುವಾರ ಗುದ್ಲೆಪ್ಪನವರ 119ನೇ ಜಯಂತ್ಯುತ್ಸವ ಮತ್ತು ಹಳ್ಳಿಕೇರಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಸಾಹಿತಿ ಸಿದ್ದಲಿಂಗ ಪಟ್ಟಣಶೆಟ್ಟಿ ಪ್ರಶಸ್ತಿ ಸ್ವೀಕರಿಸಿದರು.
ಭವಿಷ್ಯದ ಪೀಳಿಗೆಗೆ ಒಳ್ಳೆಯ ಪರಿಸರ ಬಿಟ್ಟು ಹೋಗಬೇಕು: ರಾಜೇಶ್ವರಿ ಪುರಾಣಿಕ
ಹಾನಗಲ್ಲಿನ ಶಾಸಕರ ಮಾದರಿ ಶಾಲೆಯ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ನಡೆಯಿತು.
ಪರಿಸರ ಕಾಪಾಡದಿದ್ದರೆ ಜೀವಕುಲಕ್ಕೆ ದೊಡ್ಡ ಆಪತ್ತು: ಮಂಜುನಾಥ ಮಠದ
ರಸಾಯನಿಕ ಮುಕ್ತ ಆಹಾರದತ್ತ ಸಾಗಬೇಕು. ಸಾವಯವ ಕೃಷಿ ಬೇಕಾಗಿದೆ. ಸರ್ಕಾರ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ನಾಳೆಗಾಗಿ ನಾವು ಈಗಲೇ ಆಲೋಚಿಸಬೇಕು ಎಂದು ಪರಿಸರ ತಜ್ಞ ಮಂಜುನಾಥ ಮಠದ ಎಚ್ಚರಿಸಿದ್ದಾರೆ.
ಕರ್ನಾಟಕ ಜಾನಪದ ವಿವಿಯಲ್ಲಿ 15 ದಿನ ವನಮಹೋತ್ಸವ
ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಿಂದ 15 ದಿನಗಳ ವನಮಹೋತ್ಸವ ಆಚರಿಸುವ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಟಿ.ಎಂ. ಭಾಸ್ಕರ್ ಹೇಳಿದ್ದಾರೆ.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 413
  • next >
Top Stories
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved