• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿಶ್ವಕರ್ಮ ಸಮುದಾಯದ ಬೇಡಿಕೆ ಈಡೇರಿಕೆಗೆ ಕ್ರಮ-ಶಾಸಕ ಲಮಾಣಿ
ವಿಶ್ವಕರ್ಮ ಸಮುದಾಯಕ್ಕೆ ವಿಶೇಷವಾದ ಆದ್ಯತೆ ನೀಡಲಾಗಿದ್ದು, ಈಗಾಗಲೇ ಸಮುದಾಯದ ಬೇಡಿಕೆಯಂತೆ ಅವಶ್ಯಕವಿರುವ ಜಾಗವನ್ನು ಸರ್ಕಾರದಿಂದ ಮಂಜೂರು ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಗಾಂಧಿ ಜಯಂತಿ ಅಂಗವಾಗಿ ಇಂದು ಸಾಮೂಹಿಕ ಶ್ರಮದಾನ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮ ಹಾವೇರಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಅ. ೧ರಂದು ಬೆಳಗ್ಗೆ ೬ ಗಂಟೆಯಿಂದ ಹಮ್ಮಿಕೊಳ್ಳಲಾಗಿದೆ.
ನಾಳೆ ಗುದ್ಲೆಪ್ಪ ಹಳ್ಳಿಕೇರಿಯವರ ಫೋಟೋ ಗ್ಯಾಲರಿ ಉದ್ಘಾಟನೆ
ಹಾವೇರಿ ತಾಲೂಕಿನ ಹೊಸರಿತ್ತಿ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯ ೪೧ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಹಿರಿಯ ಗಾಂಧೀವಾದಿ ಗುದ್ಲೆಪ್ಪ ಹಳ್ಳಿಕೇರಿಯವರ ದರ್ಶನ ಪ್ರದರ್ಶನ ಪೊಟೋ ಗ್ಯಾಲರಿ ಉದ್ಘಾಟನಾ ಸಮಾರಂಭ ಅ. ೨ರಂದು ಬೆಳಗ್ಗೆ ೧೧ ಗಂಟೆಗೆ ಗುರುಕುಲದಲ್ಲಿ ಆಯೋಜಿಸಲಾಗಿದೆ ಎಂದು ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನ ಹಿರಿಯ ಧರ್ಮದರ್ಶಿ ವೀರಣ್ಣ ಚೆಕ್ಕಿ ಹೇಳಿದರು.
ಸಿಎಂ ಸಿದ್ದರಾಮಯ್ಯ ಬೆಂಬಲಿಸಿ ಮಾಜಿ ಶಾಸಕ ಖಾದ್ರಿ ನೇತೃತ್ವದಲ್ಲಿ ಪಾದಯಾತ್ರೆ
ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಬೆಂಬಲಿಸಿ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ನೇತೃತ್ವದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಸೋಮವಾರ ಬಾಡ ಗ್ರಾಮದಿಂದ ಶಿಗ್ಗಾಂವಿಯವರೆಗೆ 13 ಕಿಲೋ ಮೀಟರ್‌ ಪಾದಯಾತ್ರೆ ಮೂಲಕ ಪ್ರತಿಭಟನೆ ಮೆರವಣಿಗೆ ಮಾಡಿದರು.
ನೆರೆ ಸಂತ್ರಸ್ತರ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ, ಪ್ರತಿಭಟನೆ
ರಾಣಿಬೆನ್ನೂರು ತಾಲೂಕಿನ ಹೊಸ ಚಂದಾಪುರ ಗ್ರಾಮದಲ್ಲಿ ತುಂಗಭದ್ರಾ ನದಿ ನೆರೆ ಸಂತ್ರಸ್ತರಿಗೆ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಚಿಕ್ಕಕುರುವತ್ತಿ ಗ್ರಾಪಂ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಛಾಯಾಗ್ರಾಹಕರು ತಂತ್ರಜ್ಞಾನ ಬಳಸಿ ವೃತ್ತಿಗೆ ಚೈತನ್ಯ ತಂದುಕೊಳ್ಳಲಿ-ಶಾಸಕ ಮಾನೆ
ಹಲವು ಸವಾಲುಗಳ ನಡುವೆ ಛಾಯಾಗ್ರಾಹಕರು, ವಿಡಿಯೋಗ್ರಾಫರ್ ವೃತ್ತಿ ಧರ್ಮದ ಜೊತೆಗೆ ಪ್ರವೃತ್ತಿಗೆ ಆದ್ಯತೆ ನೀಡುತ್ತಿರುವುದು ಇಂದಿನ ವಾಸ್ತವವಾಗಿದ್ದು, ಹೊಸ ತಂತ್ರಜ್ಞಾನ ಬಳಸಿ ಈಗ ವೃತ್ತಿಗೆ ಚೈತನ್ಯ ತಂದುಕೊಳ್ಳುವ ಅಗತ್ಯವಿದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಬ್ಯಾಡಗಿ ಕಡ್ಡಿ, ಡಬ್ಬಿ ಮೆಣಸಿನಕಾಯಿ ತಳಿ ಉಳಿಸಲು ಸಭೆ ಆಯೋಜಿಸಿ
ವಿಶ್ವವಿಖ್ಯಾತ ಬ್ಯಾಡಗಿ ಕಡ್ಡಿ ಮತ್ತು ಡಬ್ಬಿ ಮೆಣಸಿನಕಾಯಿ ಮೂಲತಳಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ವಿಜ್ಞಾನಿಗಳು ಸೇರಿದಂತೆ ತಾಂತ್ರಿಕ ಸಲಹಾ ಸಮಿತಿ ಹಾಗೂ ವ್ಯಾಪಾರಸ್ಥರ ಸಭೆ ಆಯೋಜಿಸುವಂತೆ ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅವರು, ಕೃಷಿ ಮಾರಾಟ ಇಲಾಖೆ ಸಚಿವ ಶಿವಾನಂದ ಪಾಟೀಲ ಅವರನ್ನು ಒತ್ತಾಯಿಸಿದ್ದಾರೆ.
ಶಿಕ್ಷಕ ಸಮಾಜ ತಿದ್ದುವ ಸೂತ್ರಧಾರನಾಗಬೇಕಿದೆ-ಗುಂಡಪಲ್ಲಿ
ನಮ್ಮ ಶಾಲೆಗಳು ನೈತಿಕ ಶಿಕ್ಷಣದ ಸೂತ್ರದಲ್ಲಿ ಸಮಾಜ ವಿಜ್ಞಾನ ಸೇರಿದಂತೆ ಜ್ಞಾನ ಹಂಚುವ ಪುಣ್ಯ ಕಾರ್ಯದಲ್ಲಿ ತಲ್ಲೀನವಾಗುವ ಅಗತ್ಯವಿದ್ದು, ಶಿಕ್ಷಕ ಸಮಾಜ ತಿದ್ದುವ ಸೂತ್ರಧಾರನಾಗಬೇಕಾಗಿದೆ ಎಂದು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಎಂ.ಎಸ್. ಗುಂಡಪಲ್ಲಿ ತಿಳಿಸಿದರು.
ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ಮಂಡಳಿ ಭರವಸೆ
ಯಾದವ ಸಮುದಾಯಕ್ಕೆ ಅಭಿವೃದ್ಧಿ ನಿಗಮ ಮಂಡಳಿ ಮಾಡಬೇಕು ಎಂದು ಹಲವು ದಿನಗಳ ಹೋರಾಟ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಗೊಲ್ಲ ಸಮುದಾಯಕ್ಕೆ ನಿಗಮ ಮಂಡಳಿ ಮಾಡಲಾಗುವುದು ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಹೇಳಿದರು.
ಹಾವೇರಿಯಲ್ಲಿ ಅದ್ಧೂರಿ ಹಿಂದು ಮಹಾಗಣಪತಿ ಶೋಭಾಯಾತ್ರೆ
ನಗರದ ಕಾಗಿನೆಲೆ ಕ್ರಾಸ್ ಬಳಿ ವಿಶ್ವ ಹಿಂದು ಪರಿಷತ್ ಭಜರಂಗದಳ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಹಿಂದು ಮಹಾಗಣಪತಿಯ ಬೃಹತ್ ಶೋಭಾಯಾತ್ರೆ ಭಾನುವಾರ ನಗರದಲ್ಲಿ ಅದ್ಧೂರಿಯಾಗಿ ನಡೆಯಿತು. ಕಿವಿಗಡಚಿಕ್ಕುವ ಡಿಜೆ ಅಬ್ಬರಕ್ಕೆ ಯುವಕರು ಹೆಜ್ಜೆ ಹಾಕಿ ಸಂಭ್ರಮಿಸಿದರು. ಸಾವಿರಾರು ಜನ ಗಣಪತಿ ವಿಸರ್ಜನಾ ಮೆರವಣಿಗೆ ಕಣ್ತುಂಬಿಕೊಂಡರು.
  • < previous
  • 1
  • ...
  • 258
  • 259
  • 260
  • 261
  • 262
  • 263
  • 264
  • 265
  • 266
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved