• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯಿಕ ವಾತಾವರಣ ಕಲಿಕೆಗೆ ಸ್ಫೂರ್ತಿ ನೀಡುತ್ತದೆ: ಡಾ.ಆರ್.ಎಂ. ಕುಬೇರಪ್ಪ
ಸಾಹಿತ್ಯಿಕ ವಾತಾವರಣ ಕಲಿಕೆಗೆ ಸ್ಫೂರ್ತಿ ನೀಡುತ್ತದೆ ಎಂದು ಬಿಎಜೆಎಸ್‌ಎಸ್ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಡಾ. ಆರ್.ಎಂ. ಕುಬೇರಪ್ಪ ಹೇಳಿದರು.
ನಿರ್ವಹಣೆಯಿಲ್ಲದೇ ಕಳೆಗುಂದಿರುವ ತೋಟಗಾರಿಕಾ ಇಲಾಖೆ ನರ್ಸರಿ
ತೋಟಗಾರಿಕೆ ಕ್ಷೇತ್ರ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಾನಗಲ್ಲ ತಾಲೂಕಿಗೆ ಮಾದರಿಯಾಗಬೇಕಾದ ತೋಟಗಾರಿಕೆ ಇಲಾಖೆಯ ನರ್ಸರಿ ಹಾಗೂ ಇಲ್ಲಿನ ಮಾವು, ಚಿಕ್ಕು, ತೆಂಗಿನ ಬೆಳೆ, ತೋಟ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಾಗಿದೆಯಲ್ಲದೆ, ನಿರ್ವಹಣಾ ದೋಷದಿಂದ ಇಲಾಖೆಯ ಉದ್ದೇಶವೇ ವಿಫಲವಾಗಿದೆ.
ವಿಎಸ್ಎಸ್ ಸೊಸೈಟಿಗಳ ಮೂಲಕ ಗೊಬ್ಬರ ವಿತರಣೆಗೆ ಕೈಗೊಳ್ಳಿ-ರಾಮಣ್ಣ ಕೆಂಚಳ್ಳೇರ
ಬಫರ್ ಝೋನ್‌ನಲ್ಲಿ ಗೊಬ್ಬರ ಸಂಗ್ರಹಿಸಿ ಫೆಡರೇಶನ್‌ನಿಂದ ವಿಎಸ್ಎಸ್ ಸೊಸೈಟಿಗಳ ಮೂಲಕ ಗೊಬ್ಬರ ವಿತರಣೆ ಕೈಗೊಳ್ಳಬೇಕು ಹಾಗೂ ಡಿಎಪಿ ಜೊತೆಗೆ ನೀಡುತ್ತಿರುವ ಕಾಂಪ್ಲೆಕ್ಸ್ ಗೊಬ್ಬರ ವಿತರಣೆ ಕೈಬಿಡಬೇಕು. ಇಲ್ಲದೇ ಹೋದಲ್ಲಿ ರೈತ ಸಂಘವು ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ಎಚ್ಚರಿಸಿದರು.
ಬೆಳೆವಿಮೆ, ಪರಿಹಾರ ಹಣಕ್ಕಾಗಿ ಅಲೆದಾಟ ತಪ್ಪಿಸುವಂತೆ ಪ್ರತಿಭಟನೆ
ಪ್ರಸಕ್ತ ಸಾಲಿನ ಬೆಳೆವಿಮೆ, ಪರಿಹಾರ ಹಣ ನೀಡದೆ ಕಂದಾಯ ಅಧಿಕಾರಿಗಳು ರೈತರಿಗೆ ಅಲೆದಾಡಿಸುತ್ತಿದ್ದಾರೆ. ಗ್ರಾಮಕ್ಕೆ ಬಾರದ ಗ್ರಾಮಲೆಕ್ಕಾಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರೈತರು ರೈತಸಂಘದ ಜಿಲ್ಲಾಧ್ಯಕ್ಷ ರಾಮಣ್ಣ ಕೆಂಚಳ್ಳೇರ ನೇತೃತ್ವದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿದರು.
ಮತ ಎಣಿಕೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ, ಪೊಲೀಸ್‌ ಭದ್ರತೆ
ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಜೂ. ೪ರಂದು ಬೆಳಗ್ಗೆ ೮ ಗಂಟೆಯಿಂದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಂಡಿದೆ. ಅಲ್ಲದೇ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.
ಯುವ ಜನತೆ ಒಂದು ರಾಷ್ಟ್ರದ ಭರವಸೆಯ ಪ್ರತೀಕ-ಗೊಲ್ಲರ
ಬಿಸಿ ರಕ್ತದ ಯುವ ಪೀಳಿಗೆ ಎಚ್ಚೆತ್ತಿದೆ, ಎಂತಹ ಕಠಿಣ ಸಮಸ್ಯೆಗಳಿಗೂ ಸುಲಭ ಪರಿಹಾರ ಸಾಧ್ಯ. ಒಂದು ರಾಷ್ಟ್ರದ ಉತ್ತಮ ಶಕ್ತಿ, ಭರವಸೆಯ ಪ್ರತೀಕ ಆ ದೇಶದ ಯುವ ಜನಾಂಗ. ಯುವಜನರ ಭವಿಷ್ಯವನ್ನು ನಿರ್ಮಿಸಲು ಆಗದಿದ್ದರೂ ಭವಿಷ್ಯವನ್ನು ನಿರ್ಮಿಸಲು ಯುವಜನರನ್ನು ಸಜ್ಜುಗೊಳಿಸಬೇಕಿದೆ ಎಂದು ಸಾಹಿತಿ ಹನುಮಂತಗೌಡ ಗೊಲ್ಲರ ಹೇಳಿದರು.
ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಎನ್.ಸಿ. ಬೆಳಕೇರಿ
ಸದಾ ಒತ್ತಡದಲ್ಲಿ ಕೆಲಸ ಮಾಡುವ ಹೆಸ್ಕಾಂ ನೌಕರರು ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕು ಎಂದು ಹೆಸ್ಕಾಂ ವಿಭಾಗಿಯ ಎಂಜಿನಿಯರ್ ಎನ್.ಸಿ. ಬೆಳಕೇರಿ ಹೇಳಿದರು.
ಕುಡಿವ ನೀರಿನ ಸಮಸ್ಯೆ, ಕೊಳವೆಬಾವಿ ಕೊರೆಸುವ ಭರವಸೆ
ತಳ್ಳು ಗಾಡಿಯಲ್ಲಿ ದೂರದಿಂದ ಕುಡಿಯುವ ನೀರು ತರುವ ಸಮಸ್ಯೆಯಿಂದ ಬೇಸತ್ತು ದೂರು ನೀಡಿದ ಬಾಳಂಬೀಡ ಗ್ರಾಮಕ್ಕೆ ತಾಲೂಕು ತಹಸೀಲ್ದಾರ ಎಸ್. ರೇಣುಕಮ್ಮ ಭೇಟಿ ನೀಡಿ, ತಕ್ಷಣ ಕೊಳವೆ ಬಾವಿ ಕೊರೆಸಿ ನೀರಿನ ಸಮಸ್ಯೆ ಪರಿಹಾರದ ಭರವಸೆ ನೀಡಿ ಕಾರ್ಯ ಪ್ರವೃತ್ತರಾಗಿದ್ದಾರೆ.
ಮೂರು ತಿಂಗಳಲ್ಲಿ ಕಾಂಗ್ರೆಸ್‌ ಇಬ್ಭಾಗ-ಬೊಮ್ಮಾಯಿ ಭವಿಷ್ಯ
ನರೇಂದ್ರ ಮೋದಿಯವರು ಮೂರನೇ ಸಲ ಪ್ರಧಾನಿ ಆದ ಮೂರು ತಿಂಗಳಲ್ಲಿ ಕಾಂಗ್ರೆಸ್ ಇಬ್ಭಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.
ಗುರು, ಶಿಷ್ಯರ ನಡುವೆ ಅವಿನಾಭಾವ ಸಂಬಂಧ-ಉಪನ್ಯಾಸಕ ಪಿ.ಆರ್. ಮಠ
ಗುರು ಮತ್ತು ಶಿಷ್ಯರ ನಡುವೆ ಅವಿನಾಭಾವ ಸಂಬಂಧವಿದೆ. ಪುರಾಣ, ಪುಣ್ಯಗಳ ಕಾಲದಿಂದಲೂ ಈ ಸಂಬಂಧವನ್ನು ವಿಶ್ಲೇಷಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಇತ್ತೀಚಿಗೆ ವಿದ್ಯಾರ್ಥಿಗಳು ಗುರುವಂದನೆಯ ಸಲ್ಲಿಸುವ ಮೂಲಕ ಈ ಸಂಬಂಧಕ್ಕೆ ವಿಶೇಷ ಅರ್ಥ ನೀಡುತ್ತಿರುವುದು ಸಂತಸದ ಸಂಗತಿ ಎಂದು ನಿವೃತ್ತ ಉಪನ್ಯಾಸಕ ಪಿ.ಆರ್. ಮಠ ಹೇಳಿದರು.
  • < previous
  • 1
  • ...
  • 260
  • 261
  • 262
  • 263
  • 264
  • 265
  • 266
  • 267
  • 268
  • ...
  • 413
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved