• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಸಾಹಿತ್ಯ ಮಕ್ಕಳಿಗಷ್ಟೇ ಸೀಮಿತಗೊಳಿಸುವ ಪರದೆಯಿಂದ ಹೊರಬರಬೇಕಿದೆ-ಆನಂದ ಪಾಟೀಲ
ಮಕ್ಕಳ ಸಾಹಿತ್ಯ ಕೇವಲ ಮಕ್ಕಳಿಗಷ್ಟೇ ಸೀಮಿತಗೊಳಿಸುವ ಪರದೆಯಿಂದ ಓದುಗರು ಹೊರಬರಬೇಕಿದೆ ಎಂದು ಸಾಹಿತಿ ಆನಂದ ಪಾಟೀಲ ಅಭಿಪ್ರಾಯ ಪಟ್ಟರು.
ಅಪಾಯಕ್ಕೆ ಆಹ್ವಾನಿಸುತ್ತಿರುವ ದುರ್ಗಾದೇವಿ ಸೇತುವೆ ತಡೆಗೋಡೆ ತೆರವು
ಹಿರೇಕೆರೂರು ಪಟ್ಟಣದ ಪೊಲೀಸ್ ಠಾಣೆ ಪಕ್ಕದ ದುರ್ಗಾದೇವಿ ದೇವಸ್ಥಾನಕ್ಕೆ ತೆರಳುವ ಮಾರ್ಗದ ಸೇತುವೆಯ ಒಂದು ಬದಿಯ ತಡೆಗೋಡೆ ಒಡೆದಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
ಮತ ಎಣಿಕೆ ಕುತೂಹಲ, ಎಲ್ಲರ ಚಿತ್ತ ಫಲಿತಾಂಶದತ್ತ
ಜೂ. 4ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಎಲ್ಲರ ಚಿತ್ತ ಫಲಿತಾಂಶದತ್ತ ನೆಟ್ಟಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ಎದೆಯಲ್ಲಿ ಡವಡವ ಶುರುವಾಗಿದ್ದು, ಎರಡೂ ಕಡೆಯ ಕಾರ್ಯಕರ್ತರು ಸೋಲು-ಗೆಲುವಿನ ಚರ್ಚೆಯಲ್ಲಿ ಮುಳುಗಿದ್ದಾರೆ. ಸಾರ್ವಜನಿಕರೂ ಫಲಿತಾಂಶಕ್ಕಾಗಿ ಕುತೂಹಲದಿಂದ ಕಾಯತೊಡಗಿದ್ದಾರೆ.
ಮಕ್ಕಳ ಭವಿಷ್ಯವನ್ನು ರೂಪಿಸುವ ಇಚ್ಛಾಶಕ್ತಿ ಶಿಕ್ಷಕರಿಗೆ ಬೇಕು-ಸಾಲಿಮಠ
ಶಿಕ್ಷಕ ವೃತ್ತಿ ಪಾವಿತ್ರ್ಯ ಕಾಯ್ದುಕೊಂಡು ಪ್ರಾಮಾಣಿಕ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಮಕ್ಕಳ ಭವಿಷ್ಯವನ್ನು ರೂಪಿಸುವ ಇಚ್ಛಾಶಕ್ತಿ ಶಿಕ್ಷಕರಿಗೆ ಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ತಿಳಿಸಿದರು.
ಬುದ್ಧಿಯೊಂದಿಗೆ ವಿದ್ಯೆ ಸೇರಿದಾಗ ಗಂಧದ ಪರಿಮಳ-ಶ್ರೀಕಾಂತ
ಬುದ್ಧಿಯೊಂದಿಗೆ ವಿದ್ಯೆ ಸೇರಿದಾಗ ಅದಕ್ಕೆ ಗಂಧದ ಪರಿಮಳ ಬರುತ್ತದೆ. ಒಬ್ಬ ಶ್ರೇಷ್ಠ ಮಾನವೀಯ ಮೌಲ್ಯಯುಳ್ಳ ಮನುಷ್ಯ ನಿರ್ಮಾಣವಾಗುತ್ತಾನೆ. ಹಾಗಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್ ದೊಡ್ಡಕುರುಬರ ಹೇಳಿದರು.
ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಮುಖ್ಯ-ಪಾಂಡುರಂಗ
ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಮುಖ್ಯ. ನಿಸ್ವಾರ್ಥ, ತ್ಯಾಗ ಮನೋಭಾವದಿಂದ ಸೇವೆ ಸಲ್ಲಿಸಿದರೇ ಜೀವನವೇ ಸಾರ್ಥಕವಾಗುತ್ತದೆ ಎಂದು ಎಸ್.ಡಿ.ಎಂ.ಸಿ ಅಧ್ಯಕ್ಷ ಪಾಂಡುರಂಗ ತೊಂಡೂರ ಹೇಳಿದರು.
ಲೋಕಸಭಾ ಚುನಾವಣೆ ಮತ ಎಣಿಕೆಗೆ ಸಕಲ ಸಿದ್ಧತೆ-ಜಿಲ್ಲಾಧಿಕಾರಿ

 ಜೂ. 4 ರ ಬೆಳಗ್ಗೆ 8 ಗಂಟೆಯಿಂದ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಗೊಳ್ಳಲಿದ್ದು, ಮತ ಎಣಿಕೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಹಾಗೂ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.

ಮಾನಸಿಕ, ದೈಹಿಕ ಸಾಮರ್ಥ್ಯಕ್ಕೆ ಕ್ರೀಡೆ ಸಹಕಾರಿ-ಎಸ್ಪಿ ಅಂಶುಕುಮಾರ್
ಬಿಡುವಿಲ್ಲದ ಕಚೇರಿಯ ಒತ್ತಡದ ಕೆಲಸದಿಂದ ಮುಕ್ತವಾಗಿ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ, ಕ್ರೀಡೆಯಿಂದ ಮಾನಸಿಕ ಉಲ್ಲಾಸ ಹಾಗೂ ದೈಹಿಕ ದೃಢತೆಯಿಂದ ಕೆಲಸದ ಸಾಮರ್ಥ್ಯ ಹೆಚ್ಚಳವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ಹೇಳಿದರು.
ಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಚಿಂತನೆ ಮರೆಯಬೇಡಿ-ಡಾ. ವೈದ್ಯ
ರಾಮರಾಜ್ಯದ ಕನಸನ್ನು ಕಂಡ ಮಹಾತ್ಮ ಗಾಂಧೀಜಿಯವರು ಹಳ್ಳಿಗಳ ಅಭಿವೃದ್ಧಿಯ ಚಿಂತನೆ ನಾವ್ಯಾರು ಮರೆಯಬಾರದು. ಈ ನಿಟ್ಟಿನಲ್ಲಿ ಯುವಕರು ಸಂಘಟನೆ ಮೂಲಕ ಸಾಂಸ್ಕೃತಿಕ ಸಮತೆ ಹೆಚ್ಚಿಸುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಎನ್‌ಎಸ್‌ಎಸ್ ಯೋಜನೆ ಮಹತ್ವ ಅರಿಯುವ ಅವಶ್ಯವಿದೆ ಎಂದು ಪ್ರಾಚಾರ್ಯ ಡಾ.ಎಸ್.ಜಿ. ವೈದ್ಯ ಹೇಳಿದರು.
ಎನ್‌ಎಸ್‌ಎಸ್‌ ಶಿಕ್ಷಣದ ಜತೆ ನಾಯಕತ್ವ ಗುಣ, ದೇಶ ಭಕ್ತಿ ಮೂಡಿಸುತ್ತದೆ-ಎಚ್‌. ಶಿವಾನಂದ
ವಿದ್ಯಾರ್ಥಿಗಳಿಗೆ ಲೋಕಸೇವೆ ಮೂಲಕ ರಾಷ್ಟ್ರನಿರ್ಮಾಣದ ಕಾರ್ಯಗಳಲ್ಲಿ ಒಳಗೊಂಡಂತಹ ಅನುಭವ ನೀಡಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿವೆ ಎಂದು ಎನ್‌ಎಸ್‌ಎಸ್‌ ಜಿಲ್ಲಾ ನೋಡೆಲ್ ಅಧಿಕಾರಿ ಎಚ್. ಶಿವಾನಂದ ಹೇಳಿದರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 413
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved