• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿರಿಗೆರೆ ಶಿವಕುಮಾರ ಶ್ರೀಗಳು ದೇಶ ಕಂಡ ಆಧ್ಯಾತ್ಮಿಕ ಮಹಾ ಗುರುಗಳು
೧೨ನೇ ಶತಮಾನದ ಕ್ರಾಂತಿಕಾರಿ ಬಸವಣ್ಣನವರ ಅನುಯಾಯಿ ಸಿರಿಗೆರೆಯ ಮಹಾಸಂತರಾದ ಪೂಜ್ಯರು ಸಾಧನೆಯ ಶಿಖರದ ಮೇಲೆ ಮೆರೆಯುವ ಘಟನೆಗಳನ್ನು ಮೆಲುಕು ಹಾಕುವುದಕ್ಕಿಂತ ಸಾಧನೆಯ ಪೂರ್ವದಲ್ಲಿ ಎದುರಿಸಿದ ಸಮಸ್ಯೆಗಳನ್ನು ನೆನಪಿಸಿಕೊಂಡರೆ ಅವು ಬದುಕಿಗೆ ನಿಜವಾದ ಫಲ ಕೊಡುತ್ತವೆ ಎಂಬ ಸತ್ಯವನ್ನು ಚೆನ್ನಾಗಿ ತಿಳಿದಿದ್ದರು. ಲಿಂ. ಶಿವಕುಮಾರ ಮಹಾಸ್ವಾಮಿಗಳು ಈ ಭಾರತ ಕಂಡ ಆಧ್ಯಾತ್ಮಿಕ ಮಹಾ ಗುರುಗಳು ಎಂದು ಜೆ.ಬಿ. ತಂಬಾಕದ ಹೇಳಿದರು.
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪಾಸಿಕ್ಯೂಶನ್‌ಗೆ ಅವಕಾಶ ನೀಡಿರುವುದರಿಂದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ಸಂಜೆ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಕೆಲಕಾಲ ರಸ್ತೆತಡೆ ನಡೆಸಿ ಪ್ರತಿಭಟನೆ ಮಾಡಲಾಯಿತು.
ಮೋದಿ ಜನ್ಮದಿನದ ನಿಮಿತ್ತ ಸರ್ವಜ್ಞ ಪುತ್ಥಳಿ ಆವರಣ ಸ್ವಚ್ಛತೆ
ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಸೇವಾ ಪಾಕ್ಷಿಕದ ಅಂಗವಾಗಿ ಬಿಜೆಪಿ ಯುವ ಮೋರ್ಚಾ ವತಿಯಿಂದ ತಾಲೂಕಿನ ಅಬಲೂರ ಗ್ರಾಮದಲ್ಲಿ ಸರ್ವಜ್ಞನ ಕಂಚಿನ ಪುತ್ಥಳಿಯ ಆವರಣ ಹಾಗೂ ಸೋಮೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಸ್ವಂತ ಆರೋಗ್ಯ ಲೆಕ್ಕಿಸದೇ ಸ್ವಚ್ಛತೆಗೆ ಶ್ರಮಿಸುವ ಪೌರಕಾರ್ಮಿಕರು-ಮನಿಯಾರ
ಪೌರಕಾರ್ಮಿಕರು ನಿತ್ಯ ತಮ್ಮ ಆರೋಗ್ಯವನ್ನು ಲೆಕ್ಕಸದೇ ಪಟ್ಟಣದ ಸ್ವಚ್ಛತೆಗೆ ಶ್ರಮಿಸುವ ಕಾಯಕ ಜೀವಿಗಳು. ಇಂತಹ ಕಾಯಕ ಜೀವಿಗಳಿಗೆ ಸಾರ್ವಜನಿಕರು ಸಹಕರಿಸಿದಾಗ ಮಾತ್ರ ಪಟ್ಟಣ ಸುಂದರವಾಗಿಡಲು ಸಾಧ್ಯವೆಂದು ಪುರಸಭೆ ಅಧ್ಯಕ್ಷ ಅಲ್ಲಾವುದೀನ್ ಮನಿಯಾರ ಹೇಳಿದರು.
ರಕ್ತದಾನದಿಂದ ರೋಗಿಗಳಿಗೆ ಮರುಜೀವ-ಡಾ. ತಳವಾರ
ಪ್ರತಿಯೊಬ್ಬ ರಕ್ತದಾನಿಯು ತನಗೆ ತಿಳಿಯದಂತೆ ವೈದ್ಯಕೀಯ ಲೋಕದಲ್ಲಿ ಹಲವಾರು ರೋಗಿಗಳಿಗೆ ಮರುಜೀವ ನೀಡುವ ಕೆಲಸವನ್ನು ಮಾಡುವುದರೊಂದಿಗೆ ತನ್ನ ದೈಹಿಕ ಆರೋಗ್ಯಕ್ಕಾಗಿಯೂ ಲಾಭ ಪಡೆದುಕೊಂಡಿರುತ್ತಾನೆ ಎಂದು ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ. ಬಸವರಾಜ ತಳವಾರ ಹೇಳಿದರು.
ಸಹಕಾರಿ ಕ್ಷೇತ್ರದ ಬೆಳವಣಿಗೆಯಿಂದ ದೇಶ ಪ್ರಗತಿ ಹೊಂದುತ್ತದೆ-ಹನುಮಂತಪ್ಪ
ಸಹಕಾರಿ ಕ್ಷೇತ್ರ ಬೆಳೆದಾಗ ಮಾತ್ರ ದೇಶ ಪ್ರಗತಿ ಹೊಂದುತ್ತದೆ ಎಂದು ಅಧ್ಯಕ್ಷ ಹನುಮಂತಪ್ಪ ಮುಕ್ತೇನಹಳ್ಳಿ ಹೇಳಿದರು.
ವಿಜಯದ ದಾರಿಗೆ ಆತ್ಮವಿಶ್ವಾಸ ಮುಖ್ಯ-ಸಾಹಿತಿ ಮಾರುತಿ
ಕಾಲ ಹರಣವಿಲ್ಲದೆ ಕನಸು ಕಟ್ಟಿಕೊಂಡು ವಿಜಯದ ದಾರಿಯಲ್ಲಿ ಆತ್ಮವಿಶ್ವಾಸದಿಂದ ಜಾಗೃತರಾಗಿ ನಡೆಯುವ ಪ್ರತಿಭಾವಂತನಿಗೆ ಗುರಿ ಮುಟ್ಟುವುದು ಸುಲಭ ಸಾಧ್ಯ ಎಂದು ಸಾಹಿತಿ ಮಾರುತಿ ಶಿಡ್ಲಾಪೂರ ಹೇಳಿದರು.
ಪೌರ ಕಾರ್ಮಿಕರಿಲ್ಲದೇ ಸ್ವಚ್ಛ ಸಮಾಜ ಊಹಿಸಲು ಸಾಧ್ಯವಿಲ್ಲ-ಬಾಲಚಂದ್ರಗೌಡ
ಅಸಂಘಟಿತ ಕಾರ್ಮಿಕರಲ್ಲಿಯೇ ಅತ್ಯಂತ ಶ್ರಮದಾಯಕ ಕೆಲಸ ಮಾಡುವ, ವ್ಯಾಪಾರ ವಹಿವಾಟಿನಲ್ಲಿ ಹಾಗೂ ಸರಕು ಸಾಗಾಣಿಕೆಯಲ್ಲಿ ಮಹತ್ವದ ಪಾತ್ರ ವಹಿಸುವ ಶ್ರಮಜೀವಿಗಳಾದ ಹಮಾಲಿ ಕಾರ್ಮಿಕರಿಗೆ ಪಿಂಚಣಿ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ, ಸಿಐಟಿಯು ಸಂಯೋಜಿತ ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಹಮಾಲಿ ಕಾರ್ಮಿಕರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.
ಸಹಕಾರಿ ರಂಗ, ಪಂಚಾಯತರಾಜ್ ವ್ಯವಸ್ಥೆ ಶಕ್ತಿಯುತವಾಗಬೇಕು-ಶಾಸಕ ಬಣಕಾರ
ಸಹಕಾರಿ ರಂಗ ಮತ್ತು ಪಂಚಾಯತರಾಜ್ ವ್ಯವಸ್ಥೆ ಉತ್ತಮವಾಗಿ ಆಡಳಿತ ನಿರ್ವಹಿಸಿದಾಗ ಮಹಾತ್ಮ ಗಾಂಧೀಜಿ ಅವರ ರಾಮರಾಜ್ಯದ ಕನಸು ನನಸಾಗಲು ಸಾಧ್ಯವಾಗುತ್ತದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಅಂಗವಿಕಲರಿಗೆ ಪರಿಕರ ವಿತರಣೆ ಸಮಾಜದ ಒಳಿತಿಗೆ ಸಹಕಾರಿ-ಲಮಾಣಿ
ಇಂಡಿಯನ್ ರೈಲ್ವೆ ಫೈನಾನ್ಸ್ ಕಾರ್ಪೋರೇಷನ್‌ನವರು ಯಾವುದೇ ಮಾನದಂಡಗಳನ್ನು ನೋಡದೆ ಜಿಲ್ಲೆಯ ಎಲ್ಲ ಅಂಗವಿಕಲರಿಗೂ ಅವಶ್ಯಕ ಸಾಧನ, ಸಲಕರಣೆಗಳನ್ನು ನೀಡುತ್ತಿರುವುದು ತುಂಬಾನೆ ಸಂತೋಷದ ಸಂಗತಿ ಎಂದು ಶಾಸಕ, ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ ಹೇಳಿದರು.
  • < previous
  • 1
  • ...
  • 263
  • 264
  • 265
  • 266
  • 267
  • 268
  • 269
  • 270
  • 271
  • ...
  • 501
  • next >
Top Stories
106 ವರ್ಷದ ವೃದ್ಧೆಗೆ ಹೊಲಿಗೆ ಯಂತ್ರ ತರಬೇತಿ!
ನನ್‌ ಬಗ್ಗೆ ಏನಂದ್ರೂ ಸಹಿಸ್ತೀನಿ, ಫ್ಯಾಮಿಲಿ ಬಗ್ಗೆ ತಪ್ಪಾಗಿ ಮಾತನಾಡಕೂಡದು: ಅಂಕಿತಾ ಅಮರ್
‘ಪಿಒಪಿ ಗಣಪ ಬಳಸಲ್ಲ’ ಮುಚ್ಚಳಿಕೆ ಬರೆಸಿ ಉತ್ಸವಕ್ಕೆ ಒಪ್ಪಿಗೆ: ಖಂಡ್ರೆ
ಕರ್ನಾಟಕದಲ್ಲಿ ಅಡಕೆ ಕ್ಯಾನ್ಸರ್‌ ಕಾರಕವೇ? : ಶೀಘ್ರ ವರದಿಗೆ ಕೃಷಿ ಸಚಿವ ಚೌಹಾಣ್ ಸೂಚನೆ
ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved