• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಜಾಪ್ರಭುತ್ವದಲ್ಲಿ ಪಾಳೆಗಾರಿಕೆ ವ್ಯವಸ್ಥೆ ನಡೆಯುವುದಿಲ್ಲ-ಸಾಹಿತಿ ದೇವರಾಜ
ಪ್ರಜಾಪ್ರಭುತ್ವದಲ್ಲಿ ಪಾಳೆಗಾರಿಕೆ ವ್ಯವಸ್ಥೆ ನಡೆಯುವುದಿಲ್ಲ. ಹಲವು ಲೈಂಗಿಕವಾಗಿ ಅತ್ಯಂತ ದುರ್ಬಲ ಮಹಿಳೆಯರನ್ನು ಬಳಸಿಕೊಂಡಿದ್ದು ಘನಘೋರ ಅಪರಾಧವಾಗಿದ್ದು, ಕೂಡಲೇ ಆರೋಪಿ ಸಂಸದ ಪ್ರಜ್ವಲ ರೇವಣ್ಣ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಸಾಹಿತಿ ದೇವರಾಜ ಹುಣಸಿಕಟ್ಟಿ ಹೇಳಿದರು.
ಮಳೆಗಾಲ ಬಂದರೂ ಚರಂಡಿ ಸ್ವಚ್ಛತೆಯತ್ತ ಗಮನ ಹರಿಸದ ನಗರಸಭೆ
ಮಳೆಗಾಲ ಸಮೀಪಿಸಿದರೂ ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲಿ ಚರಂಡಿ ದುರಸ್ತಿ, ಸ್ವಚ್ಛತೆಯತ್ತ ನಗರಸಭೆ ಅಧಿಕಾರಿಗಳು ಗಮನ ಹರಿಸಿಲ್ಲ. ನಗರದಲ್ಲಿನ ರಾಜಕಾಲುವೆ, ಚರಂಡಿಗಳಲ್ಲಿ ತ್ಯಾಜ್ಯ ತುಂಬಿ ತುಳುಕುತ್ತಿದ್ದು, ಮಳೆಯಾದರೆ ರಸ್ತೆಯಲ್ಲೇ ನೀರು ಹರಿಯುವುದು ಸಾಮಾನ್ಯವಾಗಿದೆ.
ಯುವಕರನ್ನು ದೇಶದ ಹಿತಕ್ಕಾಗಿ ಸಜ್ಜುಗೊಳಿಸುವ ಕಾರ್ಯವಾಗಬೇಕು-ಹಿರೇಮಠ
ಸ್ವಾರ್ಥ ಸಂಕುಚಿತತೆಯಿಂದ ಕುಬ್ಜಗೊಳ್ಳುತ್ತಿರುವ ಈ ಸಮಾಜದಲ್ಲಿ ದೇಶಭಕ್ತಿ ಹಾಗೂ ಮನುಷ್ಯ ಮನುಷ್ಯನನ್ನು ಪ್ರೀತಿಸುವ ಇಚ್ಛಾಶಕ್ತಿಯನ್ನು ಬೆಳೆಸುವ ಅಗತ್ಯವಿದೆಯಲ್ಲದೆ, ಯುವಕರನ್ನು ದೇಶದ ಹಿತಕ್ಕಾಗಿ ಸಜ್ಜುಗೊಳಿಸುವ ಕಾರ್ಯ ನಿರಂತರ ನಡೆಯಬೇಕು ಎಂದು ಹಿರಿಯ ಕೆಎಎಸ್ ಅಧಿಕಾರಿ ವಿಶ್ವನಾಥ ಹಿರೇಮಠ ತಿಳಿಸಿದರು.
ಸಂತಸದ ಕಲಿಕೆಗೆ ಮುಂದಾದರೆ ಶಾಲಾ ಶಿಕ್ಷಣ ಸುಖದಾಯಕ-ನೀಲಗುಂದ
ಸಂತಸದ ಕಲಿಕೆಗೆ ಮುಂದಾದರೆ ಶಾಲಾ ಶಿಕ್ಷಣ ಅತ್ಯಂತ ಸುಖದಾಯಕವಾಗಲು ಸಾಧ್ಯವಿದ್ದು, ಪಾಠದ ಅವಧಿಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಇಂಗ್ಲಿಷ ಭಾಷಾ ಸಂಪನ್ಮೂಲ ಶಿಕ್ಷಕ ಶಂಭುಲಿಂಗ ನೀಲಗುಂದ ತಿಳಿಸಿದರು.
ಸಂಸದ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ ಶಿಕ್ಷೆಗೊಳಪಡಿಸಲು ಆಗ್ರಹ
ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಪ್ರಕರಣ ಬೆಳಕಿಗೆ ಬಂದು ತಿಂಗಳಾದರೂ ಆರೋಪಿಯನ್ನು ಬಂಧಿಸದಿರುವುದು ಖಂಡನೀಯ. ಕೂಡಲೇ ಆರೋಪಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಿ, ಶಿಕ್ಷೆಗೊಳಪಡಿಸಬೇಕು ಎಂದು ಡಿವೈಎಫ್‌ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ ಆಗ್ರಹಿಸಿದರು.
ಬೀಜ, ರಸಗೊಬ್ಬರ ದಾಸ್ತಾನು ಸಮರ್ಪಕ, ರೈತರಿಗೆ ಆತಂಕ ಬೇಡ-ಶಾಸಕ ಕೋಳಿವಾಡ
ರಾಣಿಬೆನ್ನೂರು ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಅಗತ್ಯವಿರುವಷ್ಟು ಪ್ರಮಾಣದಲ್ಲಿ ಬೀಜ, ರಸಗೊಬ್ಬರ ದಾಸ್ತಾನು ಇದ್ದು, ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಬಿತ್ತನೆ ಬೀಜ ವಿತರಣೆಯಲ್ಲೂ ಕ್ಯೂಆರ್ ಕೋಡ್ ವ್ಯವಸ್ಥೆ
ನಕಲಿ ಹಾಗೂ ಕಳಪೆ ಬಿತ್ತನೆ ಬೀಜಗಳ ಮಾರಾಟಕ್ಕೆ ತೆರೆ ಎಳೆಯುವ ಹೊಸ ಕ್ಯೂಆರ್ ಕೋಡ್ ಸ್ಕ್ಯಾನ್ ವ್ಯವಸ್ಥೆ ಬಿತ್ತನೆ ಬೀಜಗಳ ಅಕ್ರಮ ದಾಸ್ತಾನಿಗೂ ಕಂಟಕವಾಗಿದ್ದು, ಈಗ ಎಲ್ಲವೂ ಸ್ವಚ್ಛ ಹಾಗೂ ನಿರಾತಂಕ ಎನಿಸಿದೆ.
ಬೆಳೆ ವಿಮೆ ತಾರತಮ್ಯ ಖಂಡಿಸಿ ರೈತರ ಪ್ರತಿಭಟನೆ
ರಾಣಿಬೆನ್ನೂರು ತಾಲೂಕಿನ ಯಕ್ಲಾಸಪುರ ಗ್ರಾಮದ ನೂರಾರು ರೈತರಿಗೆ ಬೆಳೆವಿಮೆ ನೀಡುವಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಸೋಮವಾರ ನಗರದ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸಿದರು.
ನರೇಗಾ ಕಾರ್ಮಿಕರೊಂದಿಗೆ ಕೆರೆ ಹೂಳೆತ್ತಿದ ಎನ್ನೆಸ್ಸೆಸ್ ಶಿಬಿರಾರ್ಥಿಗಳು
ಅನ್ನದಾತರಾದ ಕೃಷಿ ಕಾರ್ಮಿಕರ ಶ್ರಮದ ಪ್ರತಿಫಲವೇ ನಮ್ಮ ಅನ್ನವಾಗಿದ್ದು, ಇದನ್ನು ಅರ್ಥಮಾಡಿಕೊಳ್ಳದಿದ್ದರೆ ಮನುಷ್ಯ ನಿಜಕ್ಕೂ ಕೃತಘ್ನನಾಗುತ್ತಾನಲ್ಲದೆ, ಶ್ರಮಿಕ ಸಮುದಾಯವನ್ನು ಗೌರವಿಸುವ ಕಾಲ ಬರಬೇಕು ಎಂದು ಎನ್‌ಎಸ್‌ಎಸ್ ಶಿಬಿರಾರ್ಥಿ ಸ್ಫೂರ್ತಿ ಕೇಶವ ನಾಯಕ ಅಂತರಂಗ ತೆರೆದಿಟ್ಟರು.
ಗೋಮಾಳ ಜಮೀನು ಉಳಿಸಿ: ಜಿಲ್ಲಾಡಳಿತಕ್ಕೆ ಮಾಗೋಡ ಗ್ರಾಮಸ್ಥರ ಮನವಿ
ರಾಣಿಬೆನ್ನೂರು ತಾಲೂಕಿನ ಮಾಗೋಡ ಗ್ರಾಮದ 163 ಎಕರೆ ಗೋಮಾಳ ಜಮೀನನ್ನು ಯಥಾವತ್ತಾಗಿ ಉಳಿಸಬೇಕು ಎಂದು ಆಗ್ರಹಿಸಿ ಮಾಗೋಡ ಗ್ರಾಮದ ಗೋಮಾಳ ಜಮೀನು ಉಳಿಸಿ ಹೋರಾಟ ಸಮಿತಿ ಸದಸ್ಯರು ಸೋಮವಾರ ತಹಸೀಲ್ದಾರ್ ಸುರೇಶಕುಮಾರ ಟಿ. ಮೂಲಕ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 265
  • 266
  • 267
  • 268
  • 269
  • 270
  • 271
  • 272
  • 273
  • ...
  • 413
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved