• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಲಮರುಪಾವತಿಯಿಂದ ಹೆಚ್ಚಿನ ಸಾಲ ವಿತರಣೆ ಸಾಧ್ಯ-ರೇಣುಕಾ ಸಾತಣ್ಣವರ
ಪಡೆದ ಸಾಲವನ್ನು ಷೇರುದಾರರು ವೇಳೆಗೆ ಸರಿಯಾಗಿ ಮರು ಪಾವತಿ ಮಾಡಿದರೆ ಹೆಚ್ಚಿನ ರೈತರಿಗೆ ಸಾಲವನ್ನು ವಿತರಿಸಲು ಸಾಧ್ಯವಾಗುವುದರ ಜೊತೆಗೆ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ರೈತ ಸದಸ್ಯರುಗಳು ಬ್ಯಾಂಕ್‌ನಲ್ಲಿ ಹೆಚ್ಚಿನ ಒತ್ತು ನೀಡಿ ಆರ್ಥಿಕಾಭಿವೃದ್ಧಿಗೆ ಸಹಾಯಕವಾಗಲಿದೆ ಎಂದು ಶಿಗ್ಗಾಂವಿ ತಾಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಅಧ್ಯಕ್ಷೆ ರೇಣುಕಾ ರಮೇಶ ಸಾತಣ್ಣವರ ಹೇಳಿದರು.
ಕಾಂಗ್ರೆಸ್‌ ಸರ್ಕಾರದ ದುರಾಡಳಿತದಿಂದ ಜನ ಬೇಸತ್ತಿದ್ದಾರೆ-ವಿರೂಪಾಕ್ಷಪ್ಪ ಬಳ್ಳಾರಿ
ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ದುರಾಡಳಿತ ಹಾಗೂ ಅಭಿವೃದ್ಧಿ ಶೂನ್ಯದಿಂದ ಜನ ತೀವ್ರ ಬೇಸತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದರು.
ಗಾಂಧಿ ಜಯಂತಿ ಅಂಗವಾಗಿ ಸೆಪ್ಟೆಂಬರ್‌ 29ರಿಂದ ಎರಡು ದಿನ ಸಾಮೂಹಿಕ ಶ್ರಮದಾನ
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಗಾಂಧಿ ಜಯಂತಿ ಅಂಗವಾಗಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮ ಸೆ. 29ರಂದು ಕಚೇರಿಗಳ ಆವರಣ ಹಾಗೂ ಸೆ. 30ರಂದು ಹಾವೇರಿ ನಗರದ ವಿವಿಧ ಸ್ಥಳಗಳಲ್ಲಿ ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಕ್ಷೇತ್ರದಲ್ಲಿ ಫಾರ್ಮಸಿ ಅಧಿಕಾರಿಗಳ ಸೇವೆ ಸ್ಮರಣೀಯ
ಆರೋಗ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡುವಲ್ಲಿ ಫಾರ್ಮಸಿ ಅಧಿಕಾರಿಗಳು ಒಂದು ಕಣ್ಣಾಗಿದ್ದರೆ, ನರ್ಸಿಂಗ್ ಸಿಬ್ಬಂದಿ ಇನ್ನೊಂದು ಕಣ್ಣಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹೇಳಿದರು.
ಎನ್‌ಎಸ್‌ಎಸ್‌ನಿಂದ ಗಾಂಧೀಜಿಯವರ ಕನಸು ಸಾಕಾರ-ಡಾ. ಸುರೇಶ
ಸಾಮಾಜಿಕ ವ್ಯವಸ್ಥೆಯಲ್ಲಿ ಮಹಾತ್ಮಾ ಗಾಂಧೀಜಿಯವರು ಕಂಡ ಕನಸ್ಸನ್ನು ಸಾಕಾರಗೊಳಿಸುವಲ್ಲಿ ಎನ್.ಎಸ್.ಎಸ್. ಘಟಕಗಳು ನಿರಂತರ ಪರಿಶ್ರಮವಹಿಸಿ ಸೇವಾ ಕಾರ್ಯ ಮಾಡುತ್ತಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ ಎಂದು ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ಜಂಗಮಶೆಟ್ಟಿ ಹೇಳಿದರು.
ಅನ್ಯ ಸಮುದಾಯ ಎಸ್‌ಟಿಗೆ ಸೇರ್ಪಡೆ ವಿರೋಧ
ಅನ್ಯ ಸಮುದಾಯದವರನ್ನು ಎಸ್.ಟಿ. ಪಟ್ಟಿಗೆ ಸೇರಿಸುತ್ತಿರುವುದನ್ನು ವಿರೋಧಿಸಿ ಮತ್ತು ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಟ್ಟೀಹಳ್ಳಿ ತಾಲೂಕು ಮಹರ್ಷಿ ವಾಲ್ಮೀಕಿ ಸಂಘದ ವತಿಯಿಂದ ಗುರುವಾರ ಇಲ್ಲಿನ ತಹಸೀಲ್ದಾರ್ ಶ್ವೇತಾ ಅಮರಾವತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಕಳ್ಳಿಹಾಳ ಸರ್ಕಾರಿ ಕಾಲೇಜಿಗೆ ಮೂಲ ಸೌಕರ್ಯಕ್ಕೆ ಆಗ್ರಹ
ಹಾವೇರಿ ತಾಲೂಕಿನ ಕಳ್ಳಿಹಾಳ ಗುಡ್ಡದಲ್ಲಿರುವ ಸರ್ಕಾರಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಸತಿಯುತ ಪ್ರಥಮ ದರ್ಜೆ ಕಾಲೇಜಿಗೆ ವಸತಿ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಒತ್ತಾಯಿಸಿ ಶುಕ್ರವಾರ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿ ಅಪಹರಿಸಿ, ಅತ್ಯಾಚಾರ-ಇಬ್ಬರ ಬಂಧನ
ಕಾಲೇಜು ವಿದ್ಯಾರ್ಥಿನಿ ಅಪಹರಿಸಿ, ಕಾಡಿನಲ್ಲಿ ದೈಹಿಕ ಸಂಪರ್ಕ ಮಾಡಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಬೆದರಿಕೆ ಹಾಕಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದಸರಾ ಚಲನಚಿತ್ರೋತ್ಸವ ಅರ್ಥಪೂರ್ಣ-ಕುಲಪತಿ ಪ್ರೊ. ಭಾಸ್ಕರ್
ವಿಶ್ವವಿದ್ಯಾಲಯದಲ್ಲಿ ಪರದೆ ಸಿನೆಮಾ ವೇದಿಕೆಯಿಂದ ಎರಡು ದಿನಗಳ ಕಾಲ ವಿದ್ಯಾರ್ಥಿಗಳ ಮಧ್ಯ ನಡೆದ ದಸರಾ ಚಲನಚಿತ್ರೋತ್ಸವ ಅರ್ಥಪೂರ್ಣವಾಗಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಟಿ ಎಂ. ಭಾಸ್ಕರ್ ಹೇಳಿದರು.
ಎಸ್ಟಿ ಸಮಾಜಕ್ಕೆ ಇತರ ಜಾತಿ ಸೇರಿಸದಂತೆ ಪ್ರತಿಭಟನೆ
ಎಸ್ಟಿ ಸಮಾಜಕ್ಕೆ ಯಾವುದೇ ಇತರ ಜಾತಿಗಳನ್ನು ಸೇರಿಸಿ ನಮ್ಮ ಹಕ್ಕುಗಳನ್ನು ಮೊಟಕುಗೊಳಿಸದಂತೆ ಆಗ್ರಹಿಸಿ ವಾಲ್ಮೀಕಿ ಸಮುದಾಯದ ಮುಖಂಡರು ಗುರುವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 557
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved