• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮದ ತಳಹದಿಯಲ್ಲಿ ಸಾಗಿದಾಗ ಯಶಸ್ಸು
ಜನನ, ಮರಣ ತಪ್ಪಿದಲ್ಲ. ಹೀಗಾಗಿ ಬದುಕಿನ ಅವಧಿಯಲ್ಲಿ ಪ್ರಾಮಾಣಿಕವಾಗಿ ಗಳಿಸಿದ ಸಂಪತ್ತಿನಲ್ಲಿ ದಾನ ಧರ್ಮ ಮಾಡುವ ಗುಣ ಬೆಳೆಸಿಕೊಳ್ಳಬೇಕು
ರೈತರನ್ನು ಚುಚ್ಚುತ್ತಿರುವ ಮುಳ್ಳುಸಜ್ಜೆ ಕಳೆ
ದೂರದಿಂದ ಮೆಕ್ಕೆಜೋಳ ಬೆಳೆಯಂತೆಯೇ ಕಂಡುಬರುವ ಈ ಕಳೆ ಸಸಿ ಕಳೆನಾಶಕ ಸಿಂಪಡಿಸಿದರೂ ಸಾಯುತ್ತಿಲ್ಲ. ಇದರ ನಿವಾರಣೆ ಹೇಗೆ ಎಂಬ ಚಿಂತೆ ರೈತರನ್ನು ಕಾಡುತ್ತಿದೆ.
ಯೋಜನೆಗಳ ನಿಗದಿತ ಗುರಿ ಸಾಧಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ
ನಿಗದಿತ ಯೋಜನೆಗಳ ಸಮರ್ಪಕ ಅನುಷ್ಠಾನಗೊಳಿಸಬೇಕು ಹಾಗೂ ಅರ್ಹ ಫಲಾನುಭವಿಗಳಿಗೆ ಯೋಜನೆ ಸೌಲಭ್ಯಗಳನ್ನು ತಲುಪಿಸಬೇಕು.
ಮಹಿಳೆಯರಿಗೆ ರಕ್ಷಣೆ ಒದಗಿಸುವಲ್ಲಿ ರಾಜ್ಯ ಸರ್ಕಾರ ವಿಫಲ: ಸಿ. ಮಂಜುಳಾ ಆಕ್ರೋಶ
ಹಾವೇರಿ ಜಿಲ್ಲೆಯಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದೆ ಹಾಗೂ 620 ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಪುಂಡರ ಹಾವಳಿ ಹೆಚ್ಚಿದೆ ಎಂದು ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ. ಮಂಜುಳಾ ಆರೋಪಿಸಿದರು.
ಡಾ. ಫ.ಗು. ಹಳಕಟ್ಟಿ ಅಪರೂಪದ ವ್ಯಕ್ತಿ: ಎಸ್.ಆರ್. ಪಾಟೀಲ
ಡಾ. ಫ.ಗು. ಹಳಕಟ್ಟಿಯವರು ವಕೀಲರಾಗಿ, ಶಿಕ್ಷಣ, ಸಹಕಾರ, ಕೃಷಿ, ವಚನ ಸಾಹಿತ್ಯ ಮೊದಲಾದ ಕ್ಷೇತ್ರಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವುದರ ಮೂಲಕ ಸದೃಢ ಸಮಾಜ ನಿರ್ಮಾಣಕ್ಕೆ ತಮ್ಮದೆ ಆದ ಕೊಡುಗೆ ನೀಡಿದ್ದಾರೆ.
ಸಂವಿಧಾನದ ಸಂದೇಶಗಳು ಎಲ್ಲರ ಮನೆ ಮನ ತಲುಪಲಿ: ಡಾ. ಇಸಬೆಲ್ಲಾ ಕ್ಸೇವಿಯರ್
ನಮ್ಮ ಹಕ್ಕುಗಳನ್ನು ಅನುಭವಿಸಲು ಎಷ್ಟು ಹಕ್ಕುದಾರರೋ, ಅಷ್ಟೇ ನಮ್ಮ ಕರ್ತವ್ಯದ ಬಗೆಗೆ ಕಾಳಜಿ ಇರಬೇಕು.
ಬ್ಯಾಡಗಿಯ ಅಂಜುಮನ್ ಎ ಇಸ್ಲಾಂ ಸಂಸ್ಥೆ ಅಧ್ಯಕ್ಷರಾಗಿ ಮುಕ್ತಿಯಾರ್ ಆಯ್ಕೆ
ಅಧ್ಯಕ್ಷ ಸ್ಥಾನಕ್ಕೆ ಮುಕ್ತಿಯಾರ ಹಾಗೂ ಅಬ್ದುಲ್ ಸಮ್ಮದ ಬೆಳವಿಗಿ ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ ಮುಕ್ತಿಯಾರ್ 8 ಮತ ಪಡೆದರೆ ಅಬ್ದುಲ್ ಸಮ್ಮದ ಬೆಳೋಗಿ ಕೇವಲ 3 ಮತಗಳನ್ನು ಪಡೆದು ಪರಾಭವಗೊಂಡರು.
ಕಬ್ಬು ಕಟಾವು, ಸಾಗಣೆ ವೆಚ್ಚ ಹೆಚ್ಚಳಕ್ಕೆ ಬೆಳೆಗಾರರ ಆಕ್ರೋಶ
ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ 10.5 ರಿಕವರಿಯ ಪ್ರತಿ ಟನ್ ಕಬ್ಬಿಗೆ ₹3550 ನಿಗದಿ ಮಾಡಿದೆ. ಕಳೆದ ವರ್ಷ ಟನ್‌ಗೆ ₹3400 ಇತ್ತು. ಈ ಬಾರಿ ಕೇಂದ್ರ ಸರ್ಕಾರ ₹150 ಹೆಚ್ಚಿಸಿದ್ದು, ಇದೀಗ ರಾಜ್ಯ ಸರ್ಕಾರ ಅದನ್ನು ಕಸಿಯಲು ಮುಂದಾಗಿದೆ.
ಅತಿವೃಷ್ಟಿಯಿಂದ ಬೆಳೆ ನಾಶ, ಮಧ್ಯಂತರ ಪರಿಹಾರಕ್ಕೆ ರೈತ ಸಂಘ ಆಗ್ರಹ
ಮುಂಗಾರಿನಲ್ಲಿ ಬಿತ್ತಿದ ಬೆಳೆಗಳು ಜಿಟಿ ಜಿಟಿ ಮಳೆಯಿಂದ ಹಳದಿ ಹಾಗೂ ಕೆಂಪು ಬಣ್ಣಕ್ಕೆ ತಿರುಗಿ ಹಾನಿಯಾಗುವ ಸ್ಥಿತಿಯಲ್ಲಿವೆ. ಈ ನಡುವೆ ಮುಳ್ಳುಸಜ್ಜಿ ಮತ್ತು ಇತರೆ ಕಳೆ ನಿಯಂತ್ರಣವೇ ಕಷ್ಟಕರವಾಗಿದೆ. ಕೆಲವರು ಬೆಳೆಗಳನ್ನು ನಾಶಪಡಿಸಿ ಮತ್ತೆ ಬಿತ್ತನೆ ಮಾಡಲು ಮುಂದಾಗಿದ್ದಾರೆ.
ಹಾನಗಲ್ಲ ತಾಲೂಕಿನ ಮಂತಗಿ ರಸ್ತೆಯಲ್ಲಿ ಸಂಚಾರಕ್ಕೆ ಸಂಚಕಾರ
ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣಕ್ಕಾಗಿ ಪೈಪ್‌ಲೈನ್ ಅಳವಡಿಕೆಗಾಗಿ ರಸ್ತೆಬದಿಯಲ್ಲಿ ಅಗೆದಿದ್ದ ಮಣ್ಣು ರಾಡಿಯಾಗಿ ಅವಾಂತರ ಸೃಷ್ಟಿಸುತ್ತಿದೆ. ಅಲ್ಲಲ್ಲಿ ದೊಡ್ಡ ಗಾತ್ರದ ಗುಂಡಿಗಳು ರಸ್ತೆ ಬದಿಯಲ್ಲಿವೆ.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 485
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved