ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲಲಿತಮ್ಮ ಹಿರೇಮಠಗೆ ನೀಲಾಂಬಿಕಾ ಪ್ರಶಸ್ತಿ ಪ್ರದಾನ, ಶಾರದಾ ಹಿರೇಮಠಗೆ ಮಾತೋಶ್ರೀ ನೀಲಮ್ಮ ಪ್ರಶಸ್ತಿ
ಚಿತ್ರದುರ್ಗದ ಸಮಾಜ ಸೇವಕಿ ಲಲಿತಮ್ಮ ಹಿರೇಮಠ ಅವರಿಗೆ ರಾಜ್ಯಮಟ್ಟದ ಮಾತೋಶ್ರಿ ನೀಲಾಂಬಿಕಾ ಪ್ರಶಸ್ತಿ, ಕುಡತಿನಿಯ ಶಾರದಾ ಹಿರೇಮಠ ಅವರಿಗೆ ಮಾತೋಶ್ರೀ ನೀಲಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ಪಂ. ಪುಟ್ಟರಾಜ ಕವಿ ಗವಾಯಿಗಳವರ ಹುಟ್ಟೂರು ಹಾನಗಲ್ಲ ತಾಲೂಕಿನ ದೇವರಹೊಸಪೇಟೆಯಲ್ಲಿ ನಡೆಯಿತು.
ಎಸ್ಸಿ ಕಾಲನಿಗಳಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಕ್ರಮ: ಶ್ರೀನಿವಾಸ ಮಾನೆ
ಪ್ರಗತಿ ಕಾಲನಿ ಯೋಜನೆಯಡಿ ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಮುಂಭಾಗದಲ್ಲಿ ₹೧೦ ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಸಿಡಿ ನಿರ್ಮಾಣಕ್ಕೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಹಾನಗಲ್ಲದಲ್ಲಿ ಭರದಿಂದ ಸಾಗಿರುವ ಬೆಳೆ ಹಾನಿ ಸಮೀಕ್ಷೆ
ಹಾನಗಲ್ಲ ತಾಲೂಕಿನಾದ್ಯಂತ ಬೆಳೆಹಾನಿ ಸಮೀಕ್ಷೆ ಭರದಿಂದ ಸಾಗಿದೆ. ತಾಲೂಕಿನ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ಆರಂಭ ಮಾಡಿದ್ದು, ಮೇಲ್ನೋಟಕ್ಕೆ ಶೇ. ೫೦ರಷ್ಟು ಬೆಳೆಹಾನಿಯಾದ ಲಕ್ಷಣಗಳಿವೆ.
ಎಪಿಎಂಸಿ ಹಮಾಲರಿಗೆ ಮನೆ ನೀಡಲು ಮನವಿ
ರಾಣಿಬೆನ್ನೂರು ತಾಲೂಕಿನ ಹುಲಿಹಳ್ಳಿ ಬಳಿಯ ಎಪಿಎಂಸಿ ಮೆಗಾ ಮಾರುಕಟ್ಟೆಯಲ್ಲಿ ಹಮಾಲರಿಗೆ ವಸತಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಚೌಡೇಶ್ವರಿ ಹಮಾಲರ ಸಂಘದ ಸದಸ್ಯರು ಬುಧವಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಶೈಲಜಾ ಎಂ.ವಿ. ಅವರಿಗೆ ಮನವಿ ಸಲ್ಲಿಸಿದರು.
ಶೈಕ್ಷಣಿಕ ಸಮಗ್ರ ಅಭಿವೃದ್ಧಿಗಾಗಿ ಸಂಘಟಿತರಾಗಿ: ನಾರಾಯಣ ಕಾಳೆ
ಹಾವೇರಿಯಲ್ಲಿ ಅನೇಕ ದಶಕಗಳಿಂದ ಸತತವಾಗಿ ವಿದ್ಯಾರ್ಥಿಗಳ ಪರವಾಗಿ ಹೋರಾಡುತ್ತಾ ಅನೇಕ ಸಮಸ್ಯೆಗಳಿಗೆ ಧ್ವನಿಯಾಗಿನಿಂತ ಏಕೈಕ ಸಂಘಟನೆ ಎಸ್ಎಫ್ಐ. ಸರ್ಕಾರಿ ಶಾಲಾ-ಕಾಲೇಜುಗಳನ್ನು ಹೋರಾಟದ ಮೂಲಕ ಜಿಲ್ಲೆಯಲ್ಲಿ ನಿರ್ಮಿಸಲು ಪಾತ್ರವಾಯಿತು ಎಂದು ಡಿವೈಎಫ್ಐ ಜಿಲ್ಲಾ ಸಂಚಾಲಕ, ವಕೀಲ ನಾರಾಯಣ ಕಾಳೆ ಹೇಳಿದರು.
ದೇವಿಹೊಸೂರು ಗ್ರಾಮದಲ್ಲಿ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನಕ್ಕೆ ಚಾಲನೆ
ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾಗಿದ್ದ “ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ " ಅಭಿಯಾನ ಕಾರ್ಯಕ್ರಮಕ್ಕೆ ಮಂಗಳವಾರ ಶ್ರಮದಾನ ಮಾಡುವ ಮೂಲಕ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ್ ಚಾಲನೆ ನೀಡಿದರು.
ದುಶ್ಚಟಗಳಿಂದ ಸ್ವಯಂ-ವಿನಾಶಕಾರಿ ಹಂತಕ್ಕೆ ತಲುಪದಿರಿ: ನಾಗರಾಜ ಆನ್ವೇರಿ
ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸರ್ಕಾರಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಶ್ರೀ ಜಗದ್ಗುರು ರೇಣುಕಾಚಾರ್ಯ ಸೊಸೈಟಿಗೆ 3ನೇ ಬಾರಿಗೆ ಪ್ರಶಸ್ತಿ
ಶಿಗ್ಗಾಂವಿ ಪಟ್ಟಣದ ಶ್ರೀ ಜಗದ್ಗುರು ರೇಣುಕಾಚಾರ್ಯ ಕೋ ಆಪರೇಟಿವ್ ಸೊಸೈಟಿಯ ೩೦ನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಹಬ್ಬಗಳನ್ನು ಸಾಮರಸ್ಯದಿಂದ ಆಚರಿಸಿ: ಯು.ಬಿ. ಬಣಕಾರ
ಮಕ್ಕಳು ತಂದೆ ತಾಯಂದಿರಿಗೆ, ಗುರು-ಹಿರಿಯರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕು. ಇಂತಹ ಹಬ್ಬಗಳ ಆಚರಣೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ, ಧರ್ಮದ ಸಾರಾಂಶ ಅರಿತುಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಬ್ಯಾಡಗಿ: ಲೋಕ ಅದಾಲತ್ನಲ್ಲಿ 2425 ಪ್ರಕರಣ ಇತ್ಯರ್ಥ
ಬ್ಯಾಡಗಿ ತಾಲೂಕು ಕಾನೂನು ಸೇವೆಗಳ ಸಮಿತಿ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಹಿರಿಯ ಹಾಗೂ ಕಿರಿಯ ದಿವಾಣಿ ನ್ಯಾಯಾಲಯದಲ್ಲಿ ಬಾಕಿಯಿದ್ದ ಒಟ್ಟು ₹1.78 ಕೋಟಿ ಮೊತ್ತದ 2425 ಪ್ರಕರಣ ಇತ್ಯರ್ಥಗೊಳಿಸಲಾಯಿತು.
< previous
1
...
267
268
269
270
271
272
273
274
275
...
501
next >
Top Stories
ಬುರುಡೆ ಕೇಸ್ ತಿಮರೋರಿ ಅರೆಸ್ಟ್ - ಪೊಲೀಸರ ಜತೆಗೆ ಬೆಂಬಲಿಗರ ತೀವ್ರ ವಾಗ್ವಾದ
ಬಂಧನದಿಂದ ಯೂಟ್ಯೂಬರ್ ಸಮೀರ್ ಸ್ವಲ್ಪದರಲ್ಲೇ ಪಾರು
ಧರ್ಮಸ್ಥಳ ಬಗ್ಗೆ ಮುಸುಕುಧಾರಿ ಆರೋಪ ಸುಳ್ಳು : ಮೊದಲ ಪತ್ನಿ
ದಿಲ್ಲಿ ಬೀದಿ ನಾಯಿ ಶೆಡ್ಗೆ : ಇಂದು ಸುಪ್ರೀಂನಲ್ಲಿ ತೀರ್ಪು
ಧರ್ಮಸ್ಥಳಕ್ಕಾಗಿ ಧರ್ಮಯುದ್ಧ- 1 ವಾರ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಪ್ರತಿಭಟನೆ : ಬಿವೈವಿ