• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯ-ಕಲ್ಯಾಣಕುಮಾರ ಶೆಟ್ಟರ್‌
ಯುವಕರಲ್ಲಿ ದೇಶಪ್ರೇಮ ಬೆಳೆಸುವ ಶಿಕ್ಷಣ ಅಗತ್ಯವಾಗಿದೆ. ಎನ್‌ಎಸ್‌ಎಸ್‌ನಂತಹ ಶಿಬಿರಗಳು ಸಮಾಜಸೇವೆ, ದೇಶದ ಏಕತೆಗೆ ಬೇಕಾಗುವ ಸಂಸ್ಕಾರವನ್ನು ನೀಡಲಿ ಎಂದ ಪುರಸಭೆ ಮಾಜಿ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ ಆಶಯ ವ್ಯಕ್ತಪಡಿಸಿದರು.
ಪೂರೈಕೆಯಾಗದ ರಸಗೊಬ್ಬರ: ರಾಣಿಬೆನ್ನೂರಲ್ಲಿ ರೈತರ ಪ್ರತಿಭಟನೆ
ರಾಣಿಬೆನ್ನೂರು ನಗರದ ಎಪಿಎಮ್‌ಸಿ ಮಾರುಕಟ್ಟೆಯಲ್ಲಿರುವ ಸೊಸೈಟಿಯಲ್ಲಿ ರೈತರಿಗೆ ಅವಶ್ಯಕತೆ ಇರುವ 10.26.26. ಡಿಎಪಿ ಮತ್ತು ಯೂರಿಯಾ ರಸಗೊಬ್ಬರ ಪೂರೈಕೆಯಾಗದಿರುವುದನ್ನು ಖಂಡಿಸಿ ತಾಲೂಕಿನ ರೈತರು ಶನಿವಾರ ಪ್ರತಿಭಟನೆ ನಡೆಸಿದರು.
ಉತ್ತಮ ಮಳೆ, ಬೀಜ, ಗೊಬ್ಬರಕ್ಕೆ ಹೆಚ್ಚಿದ ಬೇಡಿಕೆ
ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.
ಸಾರ್ವಜನಿಕರು ಪೊಲೀಸರ ಜತೆ ಮುಕ್ತವಾಗಿ ಬೆರೆಯಬೇಕು-ಅಶೋಕ ಕೊಂಡ್ಲಿ
ಪೊಲೀಸರ ಬಗ್ಗೆ ಭಯಬೇಡ ಸಾರ್ವಜನಿಕರು ಅವರೊಂದಿಗೆ ಮುಕ್ತವಾಗಿ ಬೆರೆತು, ಕಾನೂನನ್ನು ಕಾಪಾಡಬೇಕು ಎಂದು ರಟ್ಟಿಹಳ್ಳಿಯ ಪೊಲೀಸ್ ಠಾಣೆಯ ಎಎಸ್‌ಐ ಅಶೋಕ್ ಕೊಂಡ್ಲಿ ಹೇಳಿದರು.
ಸಂಸ್ಕಾರ ಶಿಕ್ಷಣಕ್ಕಾಗಿ ಪ್ರತಿ ಮನೆ ಜಾಗೃತವಾಗಲಿ-ಡಾ.ಕೆ. ಗಣಪತಿ ಭಟ್‌
ಸಾತ್ವಿಕ ಸಮಾಜ ನಿರ್ಮಾಣದ ಅನಿವಾರ್ಯತೆಯ ಹಂತದಲ್ಲಿರುವ ನಾವು ಈಗಲಾದರೂ ಎಚ್ಚೆತ್ತುಕೊಂಡು ಜಾಗೃತರಾಗದಿದ್ದರೆ ನಾಳೆಗೆ ಬಹು ದೊಡ್ಡ ಬೆಲೆ ತೆರಬೇಕಾಗುತ್ತದೆ ಎಂದು ಕತಗಾಲದ ಕಲಾಶ್ರೀ ಸಾಂಸ್ಕೃತಿಕ ವೇದಿಕೆ ಸಂಚಾಲಕ ಡಾ. ಕೆ. ಗಣಪತಿ ಭಟ್ ವಿಷಾದದಿಂದ ನುಡಿದರು.
ಅಂಗವಿಕಲರಿಗೆ ಅಗತ್ಯ ನೆರವು ನೀಡಲು ಕರೆ
ಅಂಗವೈಕಲ್ಯದ ಸ್ಥಿತಿಯು ಹುಟ್ಟಿನಿಂದ ಅಥವಾ ಆಕಸ್ಮಿಕವಾಗಿ ಉದ್ಭವಿಸಬಹುದು. ಆದರೆ ದೈಹಿಕವಾಗಿ ಅಸಮರ್ಥರಾದ ವ್ಯಕ್ತಿಗಳು ದಿನಗಳಂತೆ ಬದುಕಿನಲ್ಲಿಯೂ ಆರ್ಥಿಕ ಸವಾಲುಗಳನ್ನು ಎದುರಿಸಬೇಕಾಗುತ್ತದೆ ಎಂದು ಮಾನೆ ಕ್ಯಾನಕೋರ್ ವ್ಯವಸ್ಥಾಪಕ ಕಿಶನ್ ಕುಮಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಮಾನಸಿಕ ರೋಗಿಗಳನ್ನು ಪ್ರೀತಿ, ವಿಶ್ವಾಸದಿಂದ ಕಾಣಬೇಕು-ನ್ಯಾಯಾಧೀಶ ಪ್ರಕಾಶ ವಿ.
ಮಾನಸಿಕ ಕಾಯಿಲೆಯಿಂದ ಬಳಲುತ್ತಿರುವವರನ್ನು ಪ್ರೀತಿ, ವಿಶ್ವಾಸದಿಂದ ಕಾಣಬೇಕು. ಅವರಲ್ಲಿರುವ ಖಿನ್ನತೆಯನ್ನು ಹೋಗಲಾಡಿಸಬೇಕು ಹಾಗೂ ಸೂಕ್ತ ಚಿಕಿತ್ಸೆ ಕೊಡಿಸುವ ಮೂಲಕ ಮಾನವೀಯತೆ ಮೆರೆಯಬೇಕು ಎಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ವಿ. ಹೇಳಿದರು.
ಲಕ್ಷಾಂತರ ರು. ಬೆಲೆಯ ಚಿನ್ನಾಭರಣ ಹಿಂತಿರುಗಿಸಿದ ವಿದ್ಯಾರ್ಥಿನಿ
ವಿದ್ಯಾರ್ಥಿನಿಯೋರ್ವಳು ತನಗೆ ಸಿಕ್ಕ ಲಕ್ಷಾಂತರ ಮೌಲ್ಯದ ಚಿನ್ನಾಭರಣವನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಘಟನೆ ಪಟ್ಟಣದ ಶ್ರೀಮತಿ ಗೌರಮ್ಮ ಬ. ಅಂಕಲಕೋಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.
ಹಾನಗಲ್ಲ: ಕುಡಿಯುವ ನೀರಿಗೆ ಕೊಳಚೆ ನೀರು ಸೇರ್ಪಡೆ!
ಹಾನಗಲ್ಲ ಪಟ್ಟಣದ ೩೦ ಸಾವಿರ ಜನರಿಗೆ ಪೂರೈಕೆ ಮಾಡುವ ಕುಡಿಯುವ ನೀರಿನಲ್ಲಿ ಕೊಳಚೆ ನೀರು ಸೇರ್ಪಡೆ ಆಗುತ್ತಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ!
ವಿದ್ಯೆ ನಮ್ಮಲ್ಲಿರುವ ಸುಪ್ತ ಸಂಪತ್ತು ಖರ್ಚು ಮಾಡಿದಷ್ಟು ಹೆಚ್ಚಾಗುತ್ತದೆ-ಹೊನ್ನಾಳಿ ಶ್ರೀ
ವಿದ್ಯೆ ನಮ್ಮಲ್ಲಿರುವ ಸುಪ್ತ ಸಂಪತ್ತಾಗಿದ್ದು, ಅದನ್ನು ಖರ್ಚು ಮಾಡಿದಷ್ಟು ಹೆಚ್ಚಾಗುತ್ತದೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
  • < previous
  • 1
  • ...
  • 267
  • 268
  • 269
  • 270
  • 271
  • 272
  • 273
  • 274
  • 275
  • ...
  • 413
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved