• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೀದಿ ನಾಯಿ ಹಾವಳಿ ತಪ್ಪಿಸಿ, ಮಹಿಳಾ ಶೌಚಾಲಯ ನಿರ್ಮಿಸಲು ಆಗ್ರಹ
ನಗರಸಭೆ ಸಭಾಂಗಣದಲ್ಲಿ ಶುಕ್ರವಾರ ೨೦೨೫-೨೬ನೇ ಸಾಲಿನ ಆಯವ್ಯಯ ಪೂರ್ವ ಸಿದ್ಧತೆ ಸಭೆ ನಡೆಯಿತು.
ಜಾತೀಕರಣದತ್ತ ಸಮಾಜ ಕೊಂಡೊಯ್ಯುವ ಷಡ್ಯಂತ್ರ: ಶಾಸಕ ಶ್ರೀನಿವಾಸ ಮಾನೆ
ಸ್ವಾರ್ಥ ಸಾಧನೆಗೆ ಮನಸ್ಸು ಒಡೆಯುವರನ್ನು ಭಗವಂತ ಸಹ ಕ್ಷಮಿಸಲಾರ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ನಾಳೆ ಸಂಚಾರಿ ದಿವಾಣಿ ಜೆಎಂಎಫ್‌ಸಿ ನ್ಯಾಯಾಲಯ ಉದ್ಘಾಟನೆ
ನೂತನ ಸಂಚಾರಿ ದಿವಾಣಿ ಜೆಎಂಎಫ್‌ಸಿ ನ್ಯಾಯಾಲಯದ ಕಟ್ಟಡ ಡಿ. 15ರಂದು ಮುಂಜಾನೆ 11ಕ್ಕೆ ಉದ್ಘಾಟನೆಯಾಗಲಿದೆ.
ಅನುಚಿತ ವರ್ತನೆ ತೋರಿದ ಮಹಿಳಾ ಕಂಡಕ್ಟರ್ ಮೇಲೆ ಕ್ರಮಕ್ಕೆ ಆಗ್ರಹ
ವಿದ್ಯಾರ್ಥಿನಿಯರಿಗೆ ದರ್ಪ, ಅನುಚಿತ ವರ್ತನೆ ತೋರಿದ ಮಹಿಳಾ ಕಂಡಕ್ಟರ್ ಮೇಲೆ ಶಿಸ್ತು ಕ್ರಮ ಜರುಗಿಸಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ಮನವಿ ಸಲ್ಲಿಸಿದರು.
ಶಿವಶರಣ ಶರಣೆಯರ ಮೂರ್ತಿ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಚಾಲನೆ
ಬಂಕಾಪುರ ಪಟ್ಟಣದ ಸುಂಕದಕೇರಿಯ ಶ್ರೀ ದೇಸಾಯಿಮಠದ ವತಿಯಿಂದ ಜರುಗಿದ ಶತಮಾನದ ಶಿವಶರಣ ಶರಣೆಯರ ಮೂರ್ತಿಗಳ ಪ್ರತಿಷ್ಠಾಪನಾ ಕಾರ್ಯಕ್ರಮ ಹಾಗೂ ಉತ್ಸವ ಕಾರ್ಯಕ್ರಮಕ್ಕೆ ಮುರುಘಾಮಠದ ಶ್ರೀ ಸಂಗನಬಸವ ಸ್ವಾಮಿಗಳು ಹಾಗೂ ಬಂಕಾಪುರ ದೇಸಾಯಿಮಠದ ಶ್ರೀ ಮ.ನಿ.ಪ್ರ. ಮಹಾಂತ ಮಹಾಸ್ವಾಮಿಗಳು ಚಾಲನೆ ನೀಡಿದರು.
ಹಾವೇರಿಯಲ್ಲಿ ವಾರಕ್ಕೆ ಕಾಲಿಟ್ಟ ರೈತರ ಅನಿರ್ದಿಷ್ಟಾವಧಿ ಹೋರಾಟ
ಬೇಡ್ತಿ ಮತ್ತು ವರದಾ ನದಿ ಜೋಡಣೆ, ಬೆಳೆ ವಿಮೆ ಮತ್ತು ಪರಿಹಾರ, ವಿದ್ಯುತ್ ಸಮಸ್ಯೆ ನಿವಾರಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕ ಸೇರಿದಂತೆ ವಿವಿಧ ರೈತ ಸಂಘಟನೆಗಳ ಸಾಮೂಹಿಕ ನಾಯಕತ್ವದಲ್ಲಿ ನಡೆಯುತ್ತಿರುವ ಅಹೋರಾತ್ರಿ ಪ್ರತಿಭಟನೆ ೭ನೇ ದಿನಕ್ಕೆ ಕಾಲಿಟ್ಟಿದೆ.
ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಖಂಡನೀಯ
ಬೆಳಗಾವಿಯಲ್ಲಿ ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಘಟನೆಯನ್ನು ಖಂಡಿಸಿ ಗುರುವಾರ ಹಾವೇರಿ-ಹಾನಗಲ್ಲ ರಸ್ತೆಯ ಹಾನಗಲ್ಲ ತಾಲೂಕಿನ ವರ್ದಿ ಕ್ರಾಸ್ ಬಳಿ ಪಂಚಮಸಾಲಿ ಮುಖಂಡರು ಪ್ರತಿಭಟನೆ ನಡೆಸಿದರು.
ಲಾಠಿ ಚಾರ್ಜ್ ಖಂಡಿಸಿ ಹಾವೇರಿಯಲ್ಲಿ ಪಂಚಮಸಾಲಿ ಸಮಾಜದಿಂದ ಪ್ರತಿಭಟನೆ
ಬೆಳಗಾವಿಯಲ್ಲಿ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದಿಂದ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಲಾಠಿ ಚಾರ್ಜ್ ನಡೆಸಿರುವುದನ್ನು ವಿರೋಧಿಸಿ ಹಾಗೂ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಪಂಚಮಸಾಲಿ ಸಮಾಜದ ಬಾಂಧವರು ಗುರುವಾರ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಡಾ. ವೀರೇಂದ್ರ ಹೆಗ್ಗಡೆ ಸಮಾಜಮುಖಿ ಚಿಂತನೆ ದೇಶಕ್ಕೆ ಮಾದರಿ: ವಿಶ್ವನಾಥ ಹಿರೇಮಠ
ಹಾನಗಲ್ಲ ತಾಲೂಕಿನ ತಿಳವಳ್ಳಿಯ ಹೆಗಡೆಕಟ್ಟೆ ಕಲ್ಯಾಣ ಮಂಟಪದಲ್ಲಿ ಮದ್ಯವರ್ಜನ ಶಿಬಿರದ ಸಮಾರೋಪ ಸಮಾರಂಭ ನಡೆಯಿತು. ೮೪ ಜನ ಶಿಬಿರದಲ್ಲಿ ವ್ಯಸನಮುಕ್ತರಾದರು. ಸಮಾರೋಪದಂದು ವ್ಯಸನಮುಕ್ತರ ಕುಟುಂಬ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹೊಸ ಜೀವನಕ್ಕೆ ಕಾಲಿಟ್ಟರು.
16ರಂದು ರೈತರಿಂದ ಸುವರ್ಣಸೌಧ ಮುತ್ತಿಗೆ
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣಸೌಧದ ಎದುರು ಡಿ. 16ರಂದು ರಾಜ್ಯದ ವಿವಿಧ 23 ರೈತ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘಗಳ ಏಕೀಕರಣ ಹೋರಾಟ ಸಮಿತಿ ರಾಜ್ಯ ಸಂಚಾಲಕ ಎಂ.ಎನ್ ಕೂಕನೂರ ಹೇಳಿದರು.
  • < previous
  • 1
  • ...
  • 268
  • 269
  • 270
  • 271
  • 272
  • 273
  • 274
  • 275
  • 276
  • ...
  • 563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಈಗ ಟ್ರಂಪ್‌ರಿಂದ ಗ್ಯಾರಂಟಿ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved