• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧ್ಯಯನಕ್ಕೆ ಯಾವ ವಿಷಯವೂ ಕಷ್ಟವಲ್ಲ: ಸಿ. ಪ್ರದೀಪಕುಮಾರ
ಹಾನಗಲ್ಲಿನಲ್ಲಿ ಹ್ಯುಮ್ಯಾನಿಟಿ ಫೌಂಡೇಶನ್‌ನ ಪರಿವರ್ತನಾ ಕಲಿಕಾ ಕೇಂದ್ರ ರಜಾ ಅವಧಿಯಲ್ಲಿ ಎಸ್‌ಎಸ್‌ಎಲ್‌ಸಿ ಓದುವ ಮಕ್ಕಳಿಗೆ ಶಾಲಾ ಪೂರ್ವ ಆಂಗ್ಲ ಭಾಷಾ, ವಿಜ್ಞಾನ, ಗಣಿತ ವಿಷಯದ ಉಚಿತ ಬೋಧನಾ ಶಿಬಿರ ಹಮ್ಮಿಕೊಂಡಿತ್ತು.
ಸಾಮಾಜಿಕ ಕಾರ್ಯಗಳಲ್ಲಿ ತೊಡಗಿರುವವರನ್ನು ಗುರುತಿಸಿ: ಶ್ರೀರಾಮ್ ಅಚಂತ್
ಹಾವೇರಿ ನಗರದ ಶ್ರೀ ಅಕಾಡೆಮಿ ಎಜುಕೇಷನಲ್ ಟ್ರಸ್ಟ್ ಮತ್ತು ಶ್ರೀ ಅಕಾಡೆಮಿಯ ಪರಿವರ್ತನಾ ಪಿಯು ಕಾಲೇಜು ವತಿಯಿಂದ ಸಾಮಾಜಿಕ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಹಾವೇರಿ ಜಿಲ್ಲೆಯಲ್ಲಿ ದುರಸ್ತಿಗೆ ಕಾದಿರುವ 687 ಶಾಲಾ ಕೊಠಡಿಗಳು
ಜಿಲ್ಲೆಯ ಸರ್ಕಾರಿ ಶಾಲೆಗಳ ಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ. ಮಳೆ ಗಾಳಿಗೆ ಹೆಂಚು ಹಾರಿ ಹೋಗಿರುವುದು, ಗೋಡೆ ಕುಸಿದಿರುವುದು, ಮೇಲ್ಛಾವಣಿ ಬಿದ್ದಿರುವುದು ಹೀಗೆ ಜಿಲ್ಲೆಯಲ್ಲಿ 687 ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ದುರಸ್ತಿಗೆ ಕಾಯುತ್ತಿವೆ.
ರಸಗೊಬ್ಬರ ಕೊರತೆ ಇಲ್ಲ, ಕೃತಕ ಅಭಾವ ಸೃಷ್ಟಿಸಿದರೆ ಸೂಕ್ತ ಕ್ರಮ
ಜಿಲ್ಲೆಗೆ ಅವಶ್ಯವಿರುವ ರಸಗೊಬ್ಬರ ವಿವಿಧ ಸಂಸ್ಥೆಗಳಿಂದ ಅವಶ್ಯಕತೆಗೆ ಅನುಗುಣವಾಗಿ ಹಂತ ಹಂತವಾಗಿ ಸರಬರಾಜಾಗುತ್ತಿದ್ದು, ರಸಗೊಬ್ಬರದ ಯಾವುದೇ ಕೊರತೆ ಇರುವುದಿಲ್ಲ. ಆದರೆ ಕೃತಕ ಅಭಾವ ಸೃಷ್ಟಿಸಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಎಚ್ಚರಿಕೆ ನೀಡಿದರು.
ಜಾನಪದ ವಿವಿದಲ್ಲಿ ಬಯಲು ಪಾತ್ರೆ ಬುದ್ಧನ ಜೀವನ ಚರಿತ್ರೆ ನಾಟಕ ಪ್ರದರ್ಶನ
ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಮಲ್ಲಿಗೆದಂಡೆ ಸಭಾಂಗಣದಲ್ಲಿ ಪ್ರದರ್ಶನ ಕಲೆ ಹಾಗೂ ಆ ವಿಭಾಗದ ಓಇಸಿ ವಿದ್ಯಾರ್ಥಿಗಳಿಂದ ಕುಲಪತಿಗಳಾದ ಪ್ರೊ.ಟಿ.ಎಂ. ಭಾಸ್ಕರ್ ಅವರು ರಚಿಸಿದ ಬಯಲು ಪಾತ್ರೆ ಎಂಬ ಬುದ್ಧ ಜೀವನ ಚರಿತ್ರೆ ಕುರಿತಾದ ನಾಟಕ ಪ್ರದರ್ಶನ ನೀಡಿದರು.
ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯಸ್ಮರಣೋತ್ಸವ ಆಚರಣೆ
ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಆಧುನಿಕ ಭಾರತ ನಿರ್ಮಾಣದ ರೂವಾರಿ, ಮಾಜಿ ಪ್ರಧಾನಿ, ಭಾರತರತ್ನ ದಿ. ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೋತ್ಸವ ಆಚರಿಸಲಾಯಿತು.
ರಾಣಿಬೆನ್ನೂರು ಬಳಿ ಅಲೆಮಾರಿ ಜಾನುವಾರು ದಂಡು
ತಾವು ಸಾಕಿದ ಜವಾರಿ ತಳಿಯ ಸಾವಿರಾರು ಆಕಳು ಮತ್ತು ಕರುಗಳೊಂದಿಗೆ ಕೊಪ್ಪಳ ಜಿಲ್ಲೆಯ ಅಲೆಮಾರಿ ಜನರು ಸೋಮವಾರ ಸಂಜೆ ರಾಣಿಬೆನ್ನೂರು ತಾಲೂಕಿನ ಹಿರೇಬಿದರಿ ಗ್ರಾಮಕ್ಕೆ ಆಗಮಿಸಿ ಕೌತುಕ ಉಂಟು ಮಾಡಿದ್ದಾರೆ.
ನದಿಗೆ ಕಲ್ಮಷನೀರು, ಕಾರ್ಖಾನೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
ತುಂಗಭದ್ರಾ ನದಿಗೆ ರಾಸಾಯನಿಕ ಕಲ್ಮಷಯುಕ್ತ ನೀರನ್ನು ಹರಿಬಿಟ್ಟಿರುವ ಕಂಪನಿಯ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಸಂಘದ ನೇತೃತ್ವದಲ್ಲಿ ನೂರಾರು ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು.
ರೋಗಮುಕ್ತ ಜೀವನ ಶೈಲಿಯಿಂದ ಮನುಷ್ಯನ ಜೀವಿತಾವಧಿ ವೃದ್ಧಿ: ಡಾ. ಕಾವ್ಯಾ
ರೋಗಮುಕ್ತ ಜೀವನ ಶೈಲಿಯನ್ನು ರೂಢಿಸಿಕೊಂಡಲ್ಲಿ ಮನುಷ್ಯನ ಜೀವಿತಾವಧಿ ವೃದ್ಧಿಸುತ್ತದೆ ಎಂದು ವೈದ್ಯಾಧಿಕಾರಿ ಡಾ. ಕಾವ್ಯಾ ಹೇಳಿದರು.
ಉತ್ತಮ ಮಳೆ, ಹಾವೇರಿಯಲ್ಲಿ ಗೊಬ್ಬರಕ್ಕಾಗಿ ಮುಗಿಬಿದ್ದ ರೈತರು
ಕಳೆದ ವರ್ಷ ಹಾವೇರಿ ಜಿಲ್ಲೆಯ ಅನ್ನದಾತರು ಮಳೆ ಇಲ್ಲದೆ ತೀವ್ರ ಬರಗಾಲದಿಂದ ಕಂಗಾಲಗಿದ್ದರು. ಅದರೆ ಈಗ ಹಾವೇರಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಉತ್ತಮ ಮಳೆಯಾಗಿದೆ. ಹೀಗಾಗಿ ಬಿತ್ತನೆ ಬೀಜಕ್ಕಾಗಿ ಮುಗಿಬಿದ್ದ ಘಟನೆ ಮಂಗಳವಾರ ಹಾವೇರಿಯ ರೈತ ಸಂಪರ್ಕ ಕೇಂದ್ರ ಮುಂದೆ ನಡೆದಿದೆ.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 413
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved