• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲಜೀವನ್ ಮಿಷನ್‌ಗೆ ಕುನ್ನೂರಲ್ಲಿ ಆಕ್ರೋಶ
ಕುನ್ನೂರು ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಜಲಜೀವನ್ ಮಿಷನ್ ಯೋಜನೆ ಕಾಮಗಾರಿ ಕಳಪೆಯಾಗಿದೆ. ಸಾಕಷ್ಟು ಮನೆಯ ನಳಗಳಿಗೆ ನೀರು ಸರಿಯಾಗಿ ಬರುತ್ತಿಲ್ಲ ಎಂದು ಗ್ರಾ.ಪಂ.ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ.
ಹೆದ್ದಾರಿಗಳಲ್ಲಿನ ಹಂಪ್ಸ್ ತೆರವಿಗೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಹೆದ್ದಾರಿಯಲ್ಲಿ ನಿರ್ಮಿಸಿರುವ ಅವೈಜ್ಞಾನಿಕ ಹಂಪ್ಸ್‌ಗಳ ತೆರವಿಗೆ ಆಗ್ರಹಿಸಿ ಭಾನುವಾರ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟಿಸಿ ತಹಸೀಲ್ದಾರ ಸುರೇಶಕುಮಾರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ ಆಡಳಿತದಲ್ಲಿ ಅಭಿವೃದ್ಧಿ ಮರೀಚಿಕೆ-ರಾಜಶೇಖರಗೌಡ
ಕಾಂಗ್ರೆಸ್ ಆಡಳಿತದ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದು ಒಂದು ವರ್ಷವಾದರೂ ರಾಜ್ಯದ ಅಭಿವೃದ್ಧಿ ಮಾತ್ರ ಮರೀಚಿಕೆಯಾಗಿದ್ದು, ಸರಕಾರ ಗ್ಯಾರಂಟಿಯ ಹೆಸರಿನ ಜಪದಲ್ಲಿಯೇ ಇದೆ ಎಂದು ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಾಜಶೇಖರಗೌಡ ಕಟ್ಟೇಗೌಡರ ಕಿಡಿಕಾರಿದರು.
ಹಾಲು ಉತ್ಪಾದಕರಿಗೆ ₹ 13.89 ಕೋಟಿ ಪ್ರೋತ್ಸಾಹಧನ ಬಾಕಿ
ಬರಗಾಲದಿಂದ ಜಿಲ್ಲೆಯ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಹೈನುಗಾರಿಕೆಯನ್ನೇ ನೆಚ್ಚಿಕೊಂಡವರು ಸರ್ಕಾರದ ಪ್ರೋತ್ಸಾಹಧನಕ್ಕೆ ಕಾಯುವಂತಾಗಿದೆ. ಜಿಲ್ಲೆಯ ಹಾಲು ಉತ್ಪಾದಕರಿಗೆ ಕಳೆದ 8 ತಿಂಗಳಿಂದ ಬರೋಬ್ಬರಿ 13.89 ಕೋಟಿ ರು. ಪ್ರೋತ್ಸಾಹಧನ ಸರ್ಕಾರದಿಂದ ಬರುವುದು ಬಾಕಿಯಿದೆ.
ಎರಡು ದಶಕದಿಂದ ಡಾಂಬರ್‌ ಕಾಣದ ಕಳಲಕೊಂಡ ರಸ್ತೆ
ಇಲ್ಲಿಯ ರೈಲ್ವೆ ಸ್ಟೇಶನ್‌ದಿಂದ ಕಳಲಕೊಂಡ ಮಾರ್ಗವಾಗಿ ಹಾವೇರಿ ಜಿಲ್ಲಾಡಳಿತ ಭವನಕ್ಕೆ ಹೋಗುವ ರಸ್ತೆ ಎರಡು ದಶಕಗಳಿಂದ ಡಾಂಬರೀಕರಣ ಕಾಣದೇ ಗುಂಡಿಗಳ ಆಗರವಾಗಿದೆ.
ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ ಗಂಗಾಮತಸ್ಥರ ಸಂಘ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಅಂಜಲಿ ಅಂಬಿಗೇರ ಹತ್ಯೆ ಘಟನೆಯನ್ನು ಖಂಡಿಸಿ ನಿಜಶರಣ ಅಂಬಿಗರ ಚೌಡಯ್ಯನವರ ಗಂಗಾಮತಸ್ಥರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಹಿರೇಕೆರೂರು ರೈತರು ಗೊಬ್ಬರಕ್ಕಾಗಿ ಎಂದೂ ಪರದಾಡಬಾರದು--ಎಸ್‌.ಎಸ್‌. ಪಾಟೀಲ
ಹಿರೇಕೆರೂರು ತಾಲೂಕಿನ ರೈತರು ಗೊಬ್ಬರಕ್ಕಾಗಿ ಎಂದೂ ಪರದಾಡಬಾರದು. ಅವರಿಗೆ ಅವಶ್ಯಕತೆ ಬಿದ್ದಾಗ ಗೊಬ್ಬರ ಸಿಗಬೇಕು. ಆ ನಿಟ್ಟಿನಲ್ಲಿ ಕೆಲಸ ಮಾಡುವ ಮೂಲಕ ರೈತ ಸ್ನೇಹಿ ಸಂಘವನ್ನಾಗಿಸುವದು ನನ್ನ ಗುರಿಯಾಗಿದೆ ಎಂದು ಸಹಕಾರಿ ರತ್ನ ಪ್ರಶಸ್ತಿ ಪುರಸ್ಕೃತ ಎಸ್.ಎಸ್. ಪಾಟೀಲ ಹೇಳಿದರು.
ಹಾವೇರಿ ಜಿಲ್ಲೆಯ ವಿವಿಧೆಡೆ ಸುರಿದ ಮಳೆ
ಹಾವೇರಿ ಜಿಲ್ಲೆಯ ವಿವಿಧಡೆ ಶನಿವಾರ ಸಂಜೆ ಗುಡುಗು, ಮಿಂಚು ಸಹಿತ ಮಳೆಯಾಗಿದ್ದು, ತಂಪು ವಾತಾವರಣ ನಿರ್ಮಾಣವಾಗಿದೆ.
ಅಂಜಲಿ ಹತ್ಯೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಹತ್ಯೆ ಖಂಡಿಸಿ, ಆರೋಪಿಯನ್ನು ಗಲ್ಲಿಗೇರಿಸುವಂತೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಶನಿವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶುದ್ಧ ನೀರು ಘಟಕವಿದ್ದರೂ ಬೈರಾಪುರ ಗ್ರಾಮಸ್ಥರಿಗೆ ನೀರಿಲ್ಲ
ಸವಣೂರ ತಾಲೂಕಿನ ಇಚ್ಚಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣವಾಗಿ 5 ವರ್ಷ ಕಳೆದರೂ ಜನರಿಗೆ ಶುದ್ಧ ನೀರು ಕುಡಿಯಲು ಆಗುತ್ತಿಲ್ಲ. ಸರಿಯಾದ ನಿರ್ವಹಣೆ ಇಲ್ಲದೇ ಪಾಳು ಬಿದ್ದಿದೆ.
  • < previous
  • 1
  • ...
  • 271
  • 272
  • 273
  • 274
  • 275
  • 276
  • 277
  • 278
  • 279
  • ...
  • 413
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved