• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಡಿಆರ್‌ಎಫ್‌ ನಿಯಮದಡಿ ಬರ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹ
ಕೇಂದ್ರ ಸರ್ಕಾರ ನೀಡಿದ ಬರ ಪರಿಹಾರ ಹಣಕ್ಕೆ ಸಮನಾಗಿ ಎಸ್‌ಡಿಆರ್‌ಎಫ್‌ ನಿಯಮದಂತೆ ರಾಜ್ಯ ಸರ್ಕಾರವೂ ತನ್ನ ಪಾಲಿನ ಹಣ ಸೇರಿಸಿ ರೈತರಿಗೆ ಬರ ಪರಿಹಾರ ಹಣ ಜಮೆ ಮಾಡಬೇಕು. ಈ ಹಿಂದೆ ನೀಡಿದ್ದ ₹2 ಸಾವಿರ ಹಣವನ್ನು ಕಡಿತಗೊಳಿಸದೆ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಶುಕ್ರವಾರ ತಹಸೀಲ್ದಾರ್‌ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದರು.
ಇಸ್ಪೀಟ್ ಆಡಿಸಲು 2 ಲಕ್ಷ ರು. ಪಡೆಯುತ್ತಿದ್ದ ಪಿಎಸ್‌ಐ, ಕಾನ್‌ಸ್ಟೇಬಲ್ ಲೋಕಾ ಬಲೆಗೆ
ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಸ್ಪೀಟ್ ಆಡಿಸಲು 2 ಲಕ್ಷ ರು. ಲಂಚ ಪಡೆಯುತ್ತಿದ್ದ ಪಿಎಸ್ ಐ ಹಾಗೂ ಕಾನ್ ಸ್ಟೇಬಲ್ ಲೊಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಅಂಜಲಿ ಹತ್ಯೆ ಖಂಡಿಸಿ ಗಂಗಾಮತಸ್ಥ ಸಂಘದಿಂದ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಅಂಬಿಗೇರ ಯುವತಿ ಹತ್ಯೆ ಖಂಡಿಸಿ ಪಟ್ಟಣದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಗಂಗಾಮತಸ್ಥರ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಸಂಸ್ಕಾರಯುತ ಭಾರತಕ್ಕಾಗಿ ಮಾರ್ಗದರ್ಶನದ ಅಗತ್ಯವಿದೆ-ಡಾ. ಕೆ. ಗಣಪತಿ ಭಟ್‌
ಸಂಸ್ಕಾರಯುತ ಭಾರತಕ್ಕಾಗಿ ಮಕ್ಕಳು ಮಾತ್ರವಲ್ಲ, ಹಿರಿಯರಿಗೂ ಕೂಡ ಈಗ ಒಳ್ಳೆಯ ಮಾರ್ಗದರ್ಶನದ ಅಗತ್ಯವಿದೆ. ಕುಟುಂಬದ ಹಿತಕ್ಕಾಗಿ ಒಂದಷ್ಟು ಕಾಲ ಮೀಸಲಿಡುವ ಪರಿಪಾಠ ಪ್ರತಿ ಮನೆಯದ್ದಾಗಬೇಕು ಎಂದು ಕತಗಾಲದ ಕಲಾಶ್ರೀ ಸಾಂಸ್ಕೃತಿಕ ವೇದಿಕೆ ನಾದಮಯ ಸಂಸ್ಕಾರ ಶಿಬಿರದ ಸಂಚಾಲಕ ಡಾ. ಕೆ. ಗಣಪತಿ ಭಟ್ ಕರೆ ನೀಡಿದರು.
ಸೋಂಕಿತ ಸೊಳ್ಳೆಗಳ ಕಡಿತದಿಂದ ಡೆಂಘೀ ಜ್ವರ ಹರಡಲಿದೆ-ಡಾ. ಸರಿತಾ
ಸೋಂಕಿತ ಸೊಳ್ಳೆಗಳ ಕಡಿತದಿಂದ ಮನುಷ್ಯರಿಗೆ ಡೆಂಘೀ ಜ್ವರ ಹರಡಲಿದೆ. ತೀವ್ರ ತರಹದ ಜ್ವರ, ತಲೆನೋವು, ದೇಹದ ನೋವು, ವಾಕರಿಕೆ ಇನ್ನಿತರ ಲಕ್ಷಣ ಕಂಡು ಬಂದಲ್ಲಿ ಕೂಡಲೇ ವೈದ್ಯಕೀಯ ಸೇವೆ ಪಡೆಯುವಂತೆ ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸರಿತಾ ಕರೆ ನೀಡಿದರು.
ಹಾವೇರಿ ಉಪನೋಂದಣಾಧಿಕಾರಿ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಜಮೀನು ನೋಂದಣಿಗಾಗಿ ಅರ್ಜಿ ಸಲ್ಲಿಸಿದವರಿಗೆ ನೋಂದಣಿ ಮಾಡಿಸಲು ಈ ಹಿಂದಿನಂತೆ 24 ಗಂಟೆಯ ಕಾಲಾವಕಾಶ ಕೊಡಬೇಕು. ಅದಕ್ಕಾಗಿ ಕಾವೇರಿ 2.0 ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ಸಾರ್ವಜನಿಕರು ಶುಕ್ರವಾರ ಇಲ್ಲಿಯ ತಾಲೂಕು ಆಡಳಿತ ಸೌಧದಲ್ಲಿರುವ ಉಪನೋಂದಣಾಧಿಕಾರಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.
ತುಂಗಭದ್ರೆ, ವರದೆಯ ಒಡಲಲ್ಲಿನ ಮರಳು ಬರಿದು!
ಜಿಲ್ಲೆಯ ಜೀವನದಿಗಳು ಎನಿಸಿರುವ ತುಂಗಭದ್ರಾ ಹಾಗೂ ವರದಾ ನದಿಗಳ ಒಡಲಲ್ಲಿನ ಮರಳು ಮಂಗಮಾಯವಾಗಿದೆ. ಹಗಲು ರಾತ್ರಿ ಎನ್ನದೇ ಲಾರಿ, ಟಿಪ್ಪರ್, ಟ್ರ್ಯಾಕ್ಟರ್‌ಗಳಲ್ಲಿ ಮರಳು ಸಾಗಾಟವಾಗುತ್ತಿದ್ದು, ಈ ಅಕ್ರಮ ಮರಳು ದಂಧೆ ತಡೆಯುವಲ್ಲಿ ಜಿಲ್ಲಾಡಳಿತ ಅಕ್ಷರಶಃ ಕೈಕಟ್ಟಿ ಕುಳಿತಿದೆ.
'ಪರಿಸರ ಸ್ವಚ್ಛವಾಗಿಟ್ಟುಕೊಂಡು ಡೆಂಘೀ ನಿಯಂತ್ರಣಕ್ಕೆ ಮುಂದಾಗಬೇಕು'
ರಾಷ್ಟ್ರೀಯ ಡೆಂಘೀ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಘವೇಂದ್ರಸ್ವಾಮಿ ಎಚ್.ಎಸ್. ಚಾಲನೆ ನೀಡಿದರು.
ಎಸ್ಸೆಸ್ಸೆಲ್ಸಿ ಫೇಲಾದವರಿಗೆ ವಿಶೇಷ ತರಗತಿ, ಮಕ್ಕಳ ನಿರಾಸಕ್ತಿ
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಜೂನ್‌ನಲ್ಲಿ ನಡೆಯಲಿರುವ ಪರೀಕ್ಷೆ-2ಕ್ಕೆ ತಯಾರಿ ನಡೆಸಲು ಸರ್ಕಾರದ ಸೂಚನೆಯಂತೆ ವಿಶೇಷ ಪರಿಹಾರ ಬೋಧನಾ ತರಗತಿ ಜಿಲ್ಲೆಯಲ್ಲಿ ಆರಂಭವಾಗಿದೆ. ಆದರೆ, ರಜಾ ಅವಧಿಯಲ್ಲಿ ಶಾಲೆಗೆ ಬರಲು ವಿದ್ಯಾರ್ಥಿಗಳು ನಿರಾಸಕ್ತಿ ತೋರುತ್ತಿರುವುದು ಅಧಿಕಾರಿಗಳಿಗೆ ನುಂಗಲಾರದ ತುತ್ತಾಗಿದೆ.
ಸಾಮಾಜಿಕ ಹಿತಕ್ಕಾಗಿ ವಚನಗಳ ಪಾಲನೆ, ಪೋಷಣೆಗೆ ಮುಂದಾಗೋಣ-ಓಂಕಾರಣ್ಣನವರ
ಸಾಮಾಜಿಕ ಹಿತಕ್ಕಾಗಿ ವಚನಗಳ ಪಾಲನೆ ಪೋಷಣೆಗೆ ಮುಂದಾಗೋಣ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಹಾವೇರಿ ನಗರ ಘಟಕದ ಅಧ್ಯಕ್ಷ ಜಿ.ಎಂ.ಓಂಕಾರಣ್ಣನವರ ಹೇಳಿದರು.
  • < previous
  • 1
  • ...
  • 272
  • 273
  • 274
  • 275
  • 276
  • 277
  • 278
  • 279
  • 280
  • ...
  • 413
  • next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved