• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣದ ವ್ಯಾಪಾರೀಕರಣ ತಡೆಗಟ್ಟಲು ಸಂಘಟಿತರಾಗಿ: ಬಸವರಾಜ ಎಸ್.
ಕೇಂದ್ರ ಸರ್ಕಾರ ಎಲ್ಲ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುತ್ತಿದ್ದು, ದೇಶದ ಶಿಕ್ಷಣ ವ್ಯವಸ್ಥೆಯನ್ನು ವಿದೇಶಿಯರ ಜವಾಬ್ದಾರಿಗೆ ಒಪ್ಪಿಸುತ್ತಿದೆ. ಸಂಕಷ್ಟದಲ್ಲಿರುವ ಬಡವರನ್ನು ಶಿಕ್ಷಣದಿಂದ ಸಂಪೂರ್ಣವಾಗಿ ವಂಚಿಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ ಎಂದು ಎಸ್ಎಫ್ಐ ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಎಸ್. ಎಂದರು.
ಹಾನಗಲ್ಲ ತಾಲೂಕಿನ ಜೈನ ಮಂದಿರಗಳ ಜೀರ್ಣೋದ್ಧಾರಕ್ಕೆ ಕಾಳಜಿ
ಹಾನಗಲ್ಲ ತಾಲೂಕಿನ ಬಾಳಂಬೀಡ ಗ್ರಾಮದ ಭಗವಾನ ೧೦೦೮ ಶಂಭವನಾಥ ಬಸದಿಯಲ್ಲಿ ದಿಗಂಬರ ಜೈನ ಸಮಾಜ ಆಯೋಜಿಸಿದ್ದ ೭ನೇ ವರ್ಷದ ದಶಲಕ್ಷಣ ಮಹಾಪರ್ವ ಜೈನ ಜಾಗೃತಿ ಸಭೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಭಾಗವಹಿಸಿದ್ದರು.
ಕೃಷಿಕನ ಬದುಕು ಹಸನಾದರೆ ದೇಶ ಸಮೃದ್ಧಿಯಿಂದಿರಲು ಸಾಧ್ಯ-ಪದ್ಮನಾಭ ಕುಂದಾಪುರ
ಕೃಷಿಕನ ಬದುಕು ಹಸನಾದರೆ ಮಾತ್ರ ದೇಶ ಸಮೃದ್ಧಿಯಿಂದಿರಲು ಸಾಧ್ಯವಾಗುತ್ತಿದ್ದು, ಸರಕಾರಗಳು ಸಕಾಲಿಕವಾಗಿ ರೈತನ ಹಿತಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದರು ಮಾಜಿ ಜಿಪಂ ಸದಸ್ಯ ಪದ್ಮನಾಭ ಕುಂದಾಪೂರ ತಿಳಿಸಿದರು.
ಜಿಲ್ಲಾ ಕೇಂದ್ರ ಹಾವೇರಿಯಲ್ಲೀಗ ರಸ್ತೆ ಅಗೆಯುವುದೇ ಕೆಲಸ
ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲೀಗ ಎಲ್ಲಿ ನೋಡಿದರೂ ರಸ್ತೆ ಅಗೆಯುವುದೇ ಕೆಲಸ.
ಪಕ್ಷದ ಬೆಳವಣಿಗೆಯಲ್ಲಿ ಕಾರ್ಯಕರ್ತರ ಪಾತ್ರ ಬಹಳ ಮುಖ್ಯ-ಪಿ. ರಾಜೀವ
ಪಕ್ಷದ ಬೆಳವಣಿಗೆಯಲ್ಲಿ ಕಾರ್ಯಕರ್ತರ ಪಾತ್ರ ಬಹಳ ಮುಖ್ಯ. ಒಬ್ಬ ವ್ಯಕ್ತಿ ಪಕ್ಷದ ಕಾರ್ಯಕರ್ತನಾದರೆ ಅವರನ್ನು ಗೌರವಪೂರ್ವಕವಾಗಿ ನಡೆಸಿಕೊಳ್ಳಬೇಕು. ಕಾರ್ಯಕರ್ತರು ನಮ್ಮ ಪಕ್ಷಕ್ಕೆ ಆಧಾರಸ್ತಂಭವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ ಹೇಳಿದರು.
ಕ್ರೀಡೆಯಲ್ಲಿ ಸ್ಪರ್ಧಾ ಮನೋಭಾವದಿಂದ ಸಾಧನೆ ಮಾಡಬೇಕು-ಶಾಸಕ ಬಣಕಾರ
ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಸ್ಪರ್ಧಾಮನೋಭಾವದಿಂದ ಪಾಲ್ಗೊಂಡು ಕ್ರೀಡೆಯಲ್ಲಿ ಸಾಧನೆ ಮಾಡಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ವಸಂತ ನಾಡಿಗೇರಗೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ
ಈಚೆಗೆ ನಿಧನರಾದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರಿಗೆ ಇಲ್ಲಿನ ಜಿಲ್ಲಾ ಪತ್ರಿಕಾ ಭವನದಲ್ಲಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳವಾರ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ವಿದ್ಯಾರ್ಥಿಗಳಲ್ಲಿ ನೈತಿಕ ಶಿಕ್ಷಣ ಕೊರತೆಯಿಂದ ಸೈದ್ಧಾಂತಿಕ ನೆಲೆ ಮಾಯ-ಕುಲಪತಿ ಭಾಸ್ಕರ
ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಹಿರಿಯರ ಆದರ್ಶಪ್ರಾಯ ನಿದರ್ಶನಗಳು ಗೌಣವಾಗುತ್ತಿದ್ದು, ಹಣದ ಆದಾಯವೇ ವಿಜೃಂಭಿಸುತ್ತಿದೆ. ನೈತಿಕ ಶಿಕ್ಷಣ ಕೊರತೆಯಿಂದ ಬದುಕಿನಲ್ಲಿ ಸೈದ್ಧಾಂತಿಕ ನೆಲೆ ಕಳೆದುಕೊಳ್ಳುತ್ತಿರುವ ವಿದ್ಯಾರ್ಥಿಗಳು ಜೀವನ ಗೊಂದಲಮಯ ಮಾಡಿಕೊಂಡಿದ್ದಾರೆ ಎಂದು ಗೋಟಗೋಡಿ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಟಿ.ಎಂ. ಭಾಸ್ಕರ ಕಳವಳ ವ್ಯಕ್ತಪಡಿಸಿದರು.
ಮಹನೀಯರ ತತ್ವಾದರ್ಶಗಳು ಯುವಕರಿಗೆ ಸ್ಫೂರ್ತಿ ಆಗಲಿ
ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳಿಂದ ಬಂದಿರುವ ಸ್ವಾತಂತ್ರ್ಯಹದ ಬಗ್ಗೆ ನಮಗೆಲ್ಲ ಹೆಮ್ಮೆ ಇರಬೇಕು, ಮಹನೀಯರ ತತ್ವಾದರ್ಶಗಳು ಯುವಕರಿಗೆ ಸ್ಫೂರ್ತಿ ಆಗಲಿ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು.
ಶಿಕ್ಷಕರು ವಿದ್ಯಾರ್ಥಿಗಳಿಗೆ ಸಂಯಮ, ಸಮಯ ಪ್ರಜ್ಞೆ ಕಲಿಸಿಕೊಡಿ-ಬಡಿಗೇರ
ವೇಗದ ಜಗತ್ತು ಬೇಡ, ವಿದ್ಯಾರ್ಥಿಗಳಿಗೆ ಸಂಯಮ ಮತ್ತು ಸಮಯ ಪ್ರಜ್ಞೆಯನ್ನು ಶಿಕ್ಷಕರು ಕಲಿಸಿಕೊಡಬೇಕು. ಪಠ್ಯಗಳ ಜೊತೆಗೆ ಸೃಜನೇತರ ಬರಹಗಳ ಕಲಿಕೆ ಕೂಡ ಅಗತ್ಯವಾಗಿದೆ. ವರ್ಗಕೋಣೆಗಳ ಹೊರಗಡೆ ಶಿಕ್ಷಕರು ಕಲಿಯುವುದು ಸಾಕಷ್ಟಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ ಬಡಿಗೇರ ಹೇಳಿದರು.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 501
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved