• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
33 ವರ್ಷ ಸೇವೆ ಸಲ್ಲಿಸಿ ವಾಪಸ್ಸಾದ ಯೋಧನಿಗೆ ಅದ್ಧೂರಿ ಸ್ವಾಗತ
ಶಿಗ್ಗಾಂವಿ ತಾಲೂಕಿನ ಮುಗಳಿಯ ಮಲ್ಲನಗೌಡ ಭರಮಗೌಡ್ರ ಭಾರತೀಯ ಸೇನೆಯಲ್ಲಿ ಸುಬೇದಾರ್ ಮೇಜರ್ ಹುದ್ದೆಯಿಂದ ನಿವೃತ್ತರಾಗಿ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅದ್ಧೂರಿ ಗೌರವದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಂಡರು.
ಬೆಳೆಹಾನಿ ಪರಿಹಾರ ವಿಳಂಬ, ರೈತಸಂಘ ಪ್ರತಿಭಟನೆ
ಅತಿವೃಷ್ಟಿ, ಅನಾವೃಷ್ಟಿಯಿಂದ ಬೆಳೆ ಕಳೆದುಕೊಂಡ ರೈತರಿಗೆ ಸಕಾಲಕ್ಕೆ ಪರಿಹಾರ ನೀಡದ ಸರಕಾರದ ಧೋರಣೆ ಖಂಡಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂರಾರು ರೈತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಮಾಡಿ ನಂತರ ಭಗತ್ ಸಿಂಗ್ ವೃತ್ತದಲ್ಲಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಸಮಸ್ಯೆಗಳ ಪರಿಹಾರಕ್ಕೆ ಕಾಲಮಿತಿ ನಿಗದಿಗೊಳಿಸದ ಪುರಸಭೆ ಸಾಮಾನ್ಯ ಸಭೆ
ನಗರದಲ್ಲಿ ಹಂದಿ ನಾಯಿ ಹಾವಳಿ, ಟ್ರಾಫಿಕ್ ಸಮಸ್ಯೆಗೆ ಪರಿಹಾರವಿಲ್ಲ, ವಿದ್ಯುತ್ ಕಡಿತದಿಂದ ಪಟ್ಟಣದ ಕುಡಿಯುವ ನೀರಿನ ಜಲಾಗಾರಕ್ಕೆ ನೀರು ತುಂಬಿಸುವ ತೊಂದರೆ, ಸಿಸಿ ಕ್ಯಾಮೆರಾ ಹಾಕುವುದು ಯಾವಾಗ, ಮುಖ್ಯ ರಸ್ತೆ ಒಡೆದು ಹೋಗಿದ್ದರೂ ನೋಡುವವರಿಲ್ಲ, ಆನಿಕರೆ ಬಳಿ ಕುಡುಕರ ಹಾವಳಿ ಈ ಎಲ್ಲ ವಿಷಯಗಳ ಬಗ್ಗೆ ಗಂಭೀರ ಚರ್ಚೆ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತಾದರೂ ಪರಿಹಾರಕ್ಕೆ ಮಾತ್ರ ಕಾಲ ನಿಗದಿಯಾಗಿಲ್ಲ.
ಭ್ರಷ್ಟಾಚಾರಕ್ಕಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿರುವುದು ರಾಜ್ಯದ ದುರದೃಷ್ಟ-ಪಿ. ರಾಜೀವ
ರಾಜ್ಯದಲ್ಲಿ ದಿನಕ್ಕೊಂದು ಭ್ರಷ್ಟಾಚಾರ ಪ್ರಕರಣ ಬೆಳಕಿಗೆ ಬರುತ್ತಿದೆ. ಭ್ರಷ್ಟಾಚಾರದ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಿರುವುದು ರಾಜ್ಯದ ದುರದೃಷ್ಟಕರ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ. ರಾಜೀವ ಹೇಳಿದರು.
ಸಾಹಿತ್ಯ ಸಮಾಜ ಮುಖಿ ಚಿಂತನೆಗಳನ್ನು ಪ್ರತಿಪಾದಿಸಬೇಕು-ಹೊನ್ನಾಳಿ
ಕವಿಗಳು ಸಮಾಜ ಮುಖಿ ಚಿಂತನೆಗಳನ್ನು ಪ್ರತಿಪಾದಿಸಿದಾಗ ಮಾತ್ರ ಜನ ಮಾನಸದಲ್ಲಿ ಉಳಿದುಕೊಳ್ಳಲು ಸಾಧ್ಯ ಎಂದು ಪ್ರಾಧ್ಯಾಪಕ, ಬರಹಗಾರ ಡಾ. ಎಮ್.ಈ. ಶಿವಕುಮಾರ ಹೊನ್ನಾಳಿ ಹೇಳಿದರು.
ಗ್ರಾಮಾಭಿವೃದ್ಧಿ ಯುವಕ-ಯುವತಿಯರ ಕಾರ್ಯವೈಖರಿ ಅವಲಂಬಿಸಿದೆ-ಬೋಸ್ಲೆ
ಗ್ರಾಮದ ಅಭಿವೃದ್ಧಿಯು ಮನೆಯಲ್ಲಿರುವ ಪ್ರತಿಯೊಬ್ಬ ಯುವಕ ಯುವತಿಯರ ಮೇಲೆ ನಿಂತಿದ್ದು ಜವಾಬ್ದಾರಿಯುತ ಕಾರ್ಯವೈಖರಿ ಮಾಡುವಂತಾಗಬೇಕು ಎಂದು ನಿವೃತ್ತ ಶಿಕ್ಷಕ ಐ.ಎಲ್. ಬೋಸ್ಲೆ ಹೇಳಿದರು.
ಸಹಕಾರ ರಂಗವನ್ನು ಅಧಿಕಾರಶಾಹಿ ಮುಕ್ತ ಮಾಡಬೇಕು-ಬೊಮ್ಮಾಯಿ
ಸಹಕಾರ ರಂಗವನ್ನು ಅಧಿಕಾರಶಾಹಿ ಮುಕ್ತ ಮಾಡಬೇಕು. ಸಾರ್ವಜನಿಕರ ಠೇವಣಿ ನಷ್ಟವಾಗಬಾರದೆಂದು ಕಾನೂನುಗಳನ್ನು ಮಾಡಬೇಕು. ಸಹಕಾರಿ ರಂಗದ ಅಧಿಕಾರದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮಹದಾಯಿ ಹಿನ್ನಡೆಗೆ ಕಾಂಗ್ರೆಸ್‌ನವರೇ ಕಾರಣ: ಬಸವರಾಜ ಬೊಮ್ಮಾಯಿ
ಮಹದಾಯಿ ಯೋಜನೆಗೆ ಕಾಂಗ್ರೆಸ್ ನವರಿಂದಲೇ ಹಿನ್ನಡೆಯಾಗಿದ್ದು, ಕರ್ನಾಟಕಕ್ಕೆ ಮಹದಾಯಿಯ ಹನಿ ನೀರನ್ನು ಕೊಡುವುದಿಲ್ಲ ಎಂದು 2009ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದರು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾನಗಲ್ಲ ಪೊಲೀಸ್‌ರಿಂದ ರೌಡಿಶೀಟರ್‌ಗಳ ಪರೇಡ್: ಸಿಪಿಐ ಎನ್.ಎಚ್. ಆಂಜನೇಯ
ಗಜಾನನೋತ್ಸವ ಹಾಗೂ ಈದ್‌ಮಿಲಾದ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಹಾನಗಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಪಟ್ಟಿಯಲ್ಲಿರುವವರ ಪರೇಡ್ ನಡೆಸಿ ಶಾಂತಿ ಕದಡಂತೆ ಕಟ್ಟೆಚ್ಚರ ನೀಡಿ, ಸಮಾಜದಲ್ಲಿ ಎಲ್ಲರಂತೆ ಶಾಂತಿ ಸುವ್ಯಸ್ಥೆಗೆ ಸಹಕಾರಿಯಾಗಿ ಬದುಕಿ ಎಂದು ಸಿಪಿಐ ಎನ್.ಎಚ್. ಆಂಜನೇಯ ತಿಳಿಸಿದ್ದಾರೆ.
ಕೋಳಿ ಫಾರಂ ಮೇಲೆ ಚಿರತೆ ದಾಳಿ, 200ಕ್ಕೂ ಹೆಚ್ಚು ಕೋಳಿಗಳ ಸಾವು
ಚಿರತೆಯೊಂದು ನಾಟಿ ಕೋಳಿ ಸಾಕಾಣಿಕೆ ಘಟಕ (ಫಾರಂ) ಮೇಲೆ ದಾಳಿ ನಡೆಸಿದ ಪರಿಣಾಮ ಸುಮಾರು 200 ಕ್ಕೂ ಕೋಳಿಗಳು ಸಾವನ್ನಪ್ಪಿದ್ದು 150ಕ್ಕೂ ಹೆಚ್ಚು ಕೋಳಿಗಳು ನಾಪತ್ತೆಯಾದ ಘಟನೆ ಶುಕ್ರವಾರ ತಡರಾತ್ರಿ ತಾಲೂಕಿನ ಬುಡಪನಹಳ್ಳಿ ಗ್ರಾಮದ ಕರಿಯಪ್ಪ ನಿಂಗಪ್ಪ ಮೆಡ್ಲೇರಿ ಎಂಬುವರಿಗೆ ಸೇರಿದ ಹೊಲದಲ್ಲಿ ನಡೆದಿದ್ದು ಸುಮಾರು 3 ಲಕ್ಷ ಮೌಲ್ಯ ನಷ್ಟವಾಗಿದೆ.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 501
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved