ಬರ ಪರಿಹಾರ ವಿತರಣೆಯಲ್ಲಿ ಆಗಿರುವ ತಾರತಮ್ಯ, ಲೋಪದೋಷ ನಿವಾರಿಸಿ ವೈಜ್ಞಾನಿಕ ರೀತಿಯಲ್ಲಿ ಬರ ಪರಿಹಾರದ ಹಣವನ್ನು ರೈತರಿಗೆ ವಿತರಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸರ್ಕಾರಕ್ಕೆ ಮನವಿ ಸಲ್ಲಿಸಿದರು.